AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿಂದು ಒಂದೇ ದಿನ 5503 ಜನರಿಗೆ ಕೊರೊನಾ ಸೋಂಕು, 92 ಸಾವು

ಬೆಂಗಳೂರು: ರಾಜ್ಯದಲ್ಲಿ ಕಿಲ್ಲರ್‌ ಕೊರೊನಾ ಹಾವಳಿ ಮುಂದುವರಿದಿದೆ. ಹೊಸದಾಗಿ ಇವತ್ತು ರಾಜ್ಯದಲ್ಲಿ 5503 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,12,504ಕ್ಕೇರಿಕೆಯಾಗಿದೆ. ಹಾಗೇನೆ ಬೆಂಗಳೂರಿನಲ್ಲಿ ಇಂದು ಹೊಸದಾಗಿ 2270 ಜನರಿಗೆ ಕೊರೊನಾ ಸೋಂಕು ತಗಲಿರೋದು ಪತ್ತೆಯಾಗಿದೆ. ಇನ್ನು ಕೊರೊನಾದಿಂದಾಗಿ ಇವತ್ತು ರಾಜ್ಯದಲ್ಲಿ 92 ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಬೆಂಗಳೂರಿನಲ್ಲಿಯೇ 30 ಜನರು ಮತ್ತು ಕಲಬುರಗಿಯಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ ಸಾವನ್ನಪ್ಪಿರುವವರ ಸಂಖ್ಯೆ 2,147ಕ್ಕೇರಿದೆ. ಕೊರೊನಾದಿದಂದ ಗುಣಮುಖರಾಗಿ […]

ರಾಜ್ಯದಲ್ಲಿಂದು ಒಂದೇ ದಿನ 5503 ಜನರಿಗೆ ಕೊರೊನಾ ಸೋಂಕು, 92 ಸಾವು
Guru
| Edited By: |

Updated on:Jul 31, 2020 | 12:32 AM

Share

ಬೆಂಗಳೂರು: ರಾಜ್ಯದಲ್ಲಿ ಕಿಲ್ಲರ್‌ ಕೊರೊನಾ ಹಾವಳಿ ಮುಂದುವರಿದಿದೆ. ಹೊಸದಾಗಿ ಇವತ್ತು ರಾಜ್ಯದಲ್ಲಿ 5503 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,12,504ಕ್ಕೇರಿಕೆಯಾಗಿದೆ. ಹಾಗೇನೆ ಬೆಂಗಳೂರಿನಲ್ಲಿ ಇಂದು ಹೊಸದಾಗಿ 2270 ಜನರಿಗೆ ಕೊರೊನಾ ಸೋಂಕು ತಗಲಿರೋದು ಪತ್ತೆಯಾಗಿದೆ.

ಇನ್ನು ಕೊರೊನಾದಿಂದಾಗಿ ಇವತ್ತು ರಾಜ್ಯದಲ್ಲಿ 92 ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಬೆಂಗಳೂರಿನಲ್ಲಿಯೇ 30 ಜನರು ಮತ್ತು ಕಲಬುರಗಿಯಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ ಸಾವನ್ನಪ್ಪಿರುವವರ ಸಂಖ್ಯೆ 2,147ಕ್ಕೇರಿದೆ.

ಕೊರೊನಾದಿದಂದ ಗುಣಮುಖರಾಗಿ ಇವತ್ತು 42,901 ಜನರು ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಆಗಿದ್ದಾರೆ. ಇನ್ನುಳಿದಂತೆ 67,448 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

29-07-2020 HMB Kannada

Published On - 8:34 pm, Wed, 29 July 20

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​