AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿಂದು ಒಂದೇ ದಿನ 5503 ಜನರಿಗೆ ಕೊರೊನಾ ಸೋಂಕು, 92 ಸಾವು

ಬೆಂಗಳೂರು: ರಾಜ್ಯದಲ್ಲಿ ಕಿಲ್ಲರ್‌ ಕೊರೊನಾ ಹಾವಳಿ ಮುಂದುವರಿದಿದೆ. ಹೊಸದಾಗಿ ಇವತ್ತು ರಾಜ್ಯದಲ್ಲಿ 5503 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,12,504ಕ್ಕೇರಿಕೆಯಾಗಿದೆ. ಹಾಗೇನೆ ಬೆಂಗಳೂರಿನಲ್ಲಿ ಇಂದು ಹೊಸದಾಗಿ 2270 ಜನರಿಗೆ ಕೊರೊನಾ ಸೋಂಕು ತಗಲಿರೋದು ಪತ್ತೆಯಾಗಿದೆ. ಇನ್ನು ಕೊರೊನಾದಿಂದಾಗಿ ಇವತ್ತು ರಾಜ್ಯದಲ್ಲಿ 92 ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಬೆಂಗಳೂರಿನಲ್ಲಿಯೇ 30 ಜನರು ಮತ್ತು ಕಲಬುರಗಿಯಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ ಸಾವನ್ನಪ್ಪಿರುವವರ ಸಂಖ್ಯೆ 2,147ಕ್ಕೇರಿದೆ. ಕೊರೊನಾದಿದಂದ ಗುಣಮುಖರಾಗಿ […]

ರಾಜ್ಯದಲ್ಲಿಂದು ಒಂದೇ ದಿನ 5503 ಜನರಿಗೆ ಕೊರೊನಾ ಸೋಂಕು, 92 ಸಾವು
Guru
| Updated By: |

Updated on:Jul 31, 2020 | 12:32 AM

Share

ಬೆಂಗಳೂರು: ರಾಜ್ಯದಲ್ಲಿ ಕಿಲ್ಲರ್‌ ಕೊರೊನಾ ಹಾವಳಿ ಮುಂದುವರಿದಿದೆ. ಹೊಸದಾಗಿ ಇವತ್ತು ರಾಜ್ಯದಲ್ಲಿ 5503 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,12,504ಕ್ಕೇರಿಕೆಯಾಗಿದೆ. ಹಾಗೇನೆ ಬೆಂಗಳೂರಿನಲ್ಲಿ ಇಂದು ಹೊಸದಾಗಿ 2270 ಜನರಿಗೆ ಕೊರೊನಾ ಸೋಂಕು ತಗಲಿರೋದು ಪತ್ತೆಯಾಗಿದೆ.

ಇನ್ನು ಕೊರೊನಾದಿಂದಾಗಿ ಇವತ್ತು ರಾಜ್ಯದಲ್ಲಿ 92 ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಬೆಂಗಳೂರಿನಲ್ಲಿಯೇ 30 ಜನರು ಮತ್ತು ಕಲಬುರಗಿಯಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ ಸಾವನ್ನಪ್ಪಿರುವವರ ಸಂಖ್ಯೆ 2,147ಕ್ಕೇರಿದೆ.

ಕೊರೊನಾದಿದಂದ ಗುಣಮುಖರಾಗಿ ಇವತ್ತು 42,901 ಜನರು ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಆಗಿದ್ದಾರೆ. ಇನ್ನುಳಿದಂತೆ 67,448 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

29-07-2020 HMB Kannada

Published On - 8:34 pm, Wed, 29 July 20

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ