AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜೆ ಕೇಳಿದ್ದಕ್ಕೆ 12 ವರ್ಷದಿಂದ ಕೆಲಸ ಮಾಡ್ತಿದ್ದ ಕಾರ್ಮಿಕರು ಏಕಾಏಕಿ ವಜಾ: ಮರುನೇಮಕಕ್ಕೆ ಆಗ್ರಹಿಸಿ ನೌಕರರ ಧರಣಿ

ಕೆಲಸದಿಂದ ವಜಾಗೊಳಿಸಿರುವ ಕಾರ್ಮಿಕರ ಮರುನೇಮಕಕ್ಕೆ ಆಗ್ರಹಿಸಿ ಇಂದು ಡಿ.ಸಿ ಕಚೇರಿ ಎದುರು AT&S ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯ ಕಾರ್ಮಿಕರಿಂದ ಧರಣಿ ನಡೆಯಿತು. ಜಿಲ್ಲೆಯ ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ AT&S ​ ಕಾರ್ಖಾನೆಯ ಕಾರ್ಮಿಕರು ಇಂದು ಪ್ರತಿಭಟನೆ ನಡೆಸಿದರು.

ರಜೆ ಕೇಳಿದ್ದಕ್ಕೆ 12 ವರ್ಷದಿಂದ ಕೆಲಸ ಮಾಡ್ತಿದ್ದ ಕಾರ್ಮಿಕರು ಏಕಾಏಕಿ ವಜಾ: ಮರುನೇಮಕಕ್ಕೆ ಆಗ್ರಹಿಸಿ ನೌಕರರ ಧರಣಿ
AT&S ನೌಕರರ ಧರಣಿ
Follow us
KUSHAL V
|

Updated on:Feb 11, 2021 | 5:51 PM

ಮೈಸೂರು: ಕೆಲಸದಿಂದ ವಜಾಗೊಳಿಸಿರುವ ಕಾರ್ಮಿಕರ ಮರುನೇಮಕಕ್ಕೆ ಆಗ್ರಹಿಸಿ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು AT & S ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯ ಕಾರ್ಮಿಕರು ಧರಣಿ ನಡೆಸಿದರು. ಜಿಲ್ಲೆಯ ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ AT & S ​ ಕಾರ್ಖಾನೆಯ ಕಾರ್ಮಿಕರು ಇಂದು ಪ್ರತಿಭಟನೆ ನಡೆಸಿದರು.

ಕಾರ್ಮಿಕರು ಧರಣಿಗೆ ಮುಂದಾಗಲು ಕಾರಣವೇನು? ಕೊರೊನಾ ಸಂದರ್ಭದಲ್ಲಿ ರಜೆ ಕೇಳಿದ್ದಕ್ಕೆ AT & S ​ ಕಾರ್ಖಾನೆ 71 ಕಾರ್ಮಿಕರನ್ನು ಕೆಲಸದಿಂದ ತೆಗೆದಿತ್ತು ಎಂದು ನೌಕರರು ಆರೋಪಿಸಿದ್ದಾರೆ. ಸುಮಾರು 12 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಕಾರ್ಮಿಕರನ್ನು ಕಂಪನಿ ಉದ್ಯೋಗದಿಂದ ಏಕಾಏಕಿ ವಜಾಗೊಳಿಸಿದೆ ಎಂದು ಆರೋಪಿಸಿದ್ದಾರೆ.

ಇದೀಗ, ಕೆಲಸದಿಂದ ವಜಾಗೊಂಡ 71 ಕಾರ್ಮಿಕರ ಜೀವನ ದುಸ್ತರವಾಗಿದೆ. ಹಾಗಾಗಿ, ಜಿಲ್ಲಾಡಳಿತ ಮಧ್ಯಪ್ರವೇಶಿಸಿ ತಮ್ಮನ್ನು ಕಂಪನಿ ಮರುನೇಮಕಾತಿ ಮಾಡಿಕೊಳ್ಳೂವಂತೆ ಮಾಡಬೇಕು ಎಂದು ಆಗ್ರಹಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಜೊತೆಗೆ, ಕಾರ್ಮಿಕರಿಗೆ ಆಗಿರುವ ಅನ್ಯಾಯ ಸರಿಪಡಿಸಬೇಕೆಂದು ಜಿಲ್ಲಾಡಳಿತಕ್ಕೆ ಕಾರ್ಮಿಕರು ಒತ್ತಾಯಿಸಿದರು.

ಇದನ್ನೂ ಓದಿ: ದೇವನಹಳ್ಳಿ: ದುಬೈನಿಂದ ತಂದಿದ್ದ ಡ್ರೋನ್, iPhone ಸೇರಿದಂತೆ 75 ಲಕ್ಷ ರೂ. ಮೌಲ್ಯದ ವಸ್ತುಗಳು ಜಪ್ತಿ

Published On - 5:36 pm, Thu, 11 February 21

ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು