Sign In

By signing in or creating an account, you agree with Associated Broadcasting Company's Terms & Conditions and Privacy Policy.

DCM ಸವದಿ ಬಿಜೆಪಿಗೆ ಮಾಸ್ಟರ್ ಸ್ಟ್ರೋಕು, ಹೆಚ್​ಡಿಕೆ ಕುಮ್ಮಕ್ಕು

ಬೆಳಗಾವಿ: ಡಿ.5ರಂದು ಅಥಣಿ ವಿಧಾನಸಭಾ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಮಾಸ್ಟರ್ ಸ್ಟ್ರೋಕ್ ಕೊಟ್ರಾ ಡಿಸಿಎಂ ಲಕ್ಷ್ಮಣ ಸವದಿ? ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಇದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಕುಮ್ಮಕ್ಕು ಸಹ ಇದೆ ಎಂದು ಹೇಳಲಾಗುತ್ತಿದೆ. ಅಥಣಿ ಕ್ಷೇತ್ರದಿಂದ ಸ್ಪರ್ಧಿಸಲು ಲಕ್ಷ್ಮಣ್ ಸವದಿ ತುಂಬಾ ನಿರೀಕ್ಷೆಯಿಟ್ಟುಕೊಂಡಿದ್ದರು. ಆದ್ರೆ ಬಿಜೆಪಿ ಅನರ್ಹ ಶಾಸಕ ಮಹೇಶ್ ಕುಮಟಳ್ಳಿಗೆ ಟಿಕೆಟ್ ಘೋಷಿಸಿತು. ಇದರಿಂದ ಲಕ್ಷ್ಮಣ ಸವದಿ ಸಹ ಅಸಮಾಧಾನ ವ್ಯಕ್ತಪಡಿಸಿದ್ದರು. ಆದ್ರೆ ಇದೀಗ ಡಿಸಿಎಂ ಸವದಿ ಆಪ್ತ ಗುರು […]

DCM ಸವದಿ ಬಿಜೆಪಿಗೆ ಮಾಸ್ಟರ್ ಸ್ಟ್ರೋಕು, ಹೆಚ್​ಡಿಕೆ ಕುಮ್ಮಕ್ಕು
Follow us
ಸಾಧು ಶ್ರೀನಾಥ್​
|

Updated on:Nov 19, 2019 | 1:03 PM

ಬೆಳಗಾವಿ: ಡಿ.5ರಂದು ಅಥಣಿ ವಿಧಾನಸಭಾ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಮಾಸ್ಟರ್ ಸ್ಟ್ರೋಕ್ ಕೊಟ್ರಾ ಡಿಸಿಎಂ ಲಕ್ಷ್ಮಣ ಸವದಿ? ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಇದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಕುಮ್ಮಕ್ಕು ಸಹ ಇದೆ ಎಂದು ಹೇಳಲಾಗುತ್ತಿದೆ.

ಅಥಣಿ ಕ್ಷೇತ್ರದಿಂದ ಸ್ಪರ್ಧಿಸಲು ಲಕ್ಷ್ಮಣ್ ಸವದಿ ತುಂಬಾ ನಿರೀಕ್ಷೆಯಿಟ್ಟುಕೊಂಡಿದ್ದರು. ಆದ್ರೆ ಬಿಜೆಪಿ ಅನರ್ಹ ಶಾಸಕ ಮಹೇಶ್ ಕುಮಟಳ್ಳಿಗೆ ಟಿಕೆಟ್ ಘೋಷಿಸಿತು. ಇದರಿಂದ ಲಕ್ಷ್ಮಣ ಸವದಿ ಸಹ ಅಸಮಾಧಾನ ವ್ಯಕ್ತಪಡಿಸಿದ್ದರು. ಆದ್ರೆ ಇದೀಗ ಡಿಸಿಎಂ ಸವದಿ ಆಪ್ತ ಗುರು ದಾಶ್ಯಾಳಗೆ ಅಥಣಿ ಕ್ಷೇತ್ರದ ಜೆಡಿಎಸ್ ಟಿಕೆಟ್ ಕನ್ಫರ್ಮ್ ಆಗಿದೆ. ಹೆಚ್​.ಡಿ.ಕುಮಾರಸ್ವಾಮಿ ಭೇಟಿ ಮಾಡಿ ಜೆಡಿಎಸ್​ನ ಬಿ ಫಾರಂ ಪಡೆಯಲು ಗೋಕಾಕ್​ಗೆ ಗುರು ದಾಶ್ಯಾಳ ತೆರಳಿದ್ದಾರೆ.

ಗುರು ದಾಶ್ಯಾಳ ಯಾರು?: ಡಿಸಿಎಂ ಲಕ್ಷ್ಮಣ ಸವದಿ ಆಪ್ತ ಗುರು ದಾಶ್ಯಾಳ ಅಥಣಿ ತಾಲೂಕಿನ ತೆಲಸಂಗ ಜಿಲ್ಲಾ ಪಂಚಾಯತ್​ನ ಬಿಜೆಪಿ ಸದಸ್ಯ. ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಸ್ವಗ್ರಾಮ ತೆಲಸಂಗ. ಹೀಗಾಗಿ ಕುಮಟಳ್ಳಿಗೆ ಟಾಂಗ್ ನೀಡಲು ಗುರು ಅವರನ್ನ ಡಿಸಿಎಂ ಸವದಿ ಕಣಕ್ಕಿಳಿಸಿದ್ರಾ? ಇದರ ಹಿಂದೆ ಬಿಜೆಪಿ ಮತ ವಿಭಜನೆ ಮಾಡುವ ಪ್ಲಾನ್ ಆಗಿದೆಯಾ? ಎಂಬ ಅನುಮಾನಗಳು ವ್ಯಕ್ತವಾಗುತ್ತಿವೆ.

Published On - 6:43 pm, Mon, 18 November 19

ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?