AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಬ್ಬ ಮಿನಿಸ್ಟರ್ PA ಆಗಿ.. ಲಂಚ ಕೇಳಲು ನಾಚಿಕೆ ಆಗಲ್ವೇನ್ರೀ? -ಸಚಿವ ಅಶೋಕ್​ PA ವಿರುದ್ಧ ಅಧಿಕಾರಿಯ ಗಂಭೀರ ಆರೋಪ

ಚೆಲುವರಾಜ್ ಅಶೋಕ್​ PA​ ಗಂಗಾಧರ್​ರನ್ನು ಲಂಚ ಕೇಳಲು ನಾಚಿಕೆ ಆಗಲ್ವೇನ್ರೀ ಅಂತಾ ಫುಲ್ ಚಾರ್ಜ್ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ಒಬ್ಬ ಮಿನಿಸ್ಟರ್ PA ಆಗಿ ಲಂಚ ಕೇಳ್ತೀರಾ ಅಂತಾ ಕ್ಲಾಸ್ ತಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಒಬ್ಬ ಮಿನಿಸ್ಟರ್ PA ಆಗಿ.. ಲಂಚ ಕೇಳಲು ನಾಚಿಕೆ ಆಗಲ್ವೇನ್ರೀ? -ಸಚಿವ ಅಶೋಕ್​ PA ವಿರುದ್ಧ ಅಧಿಕಾರಿಯ ಗಂಭೀರ ಆರೋಪ
ಸಚಿವ ಅಶೋಕ್ PA ಗಂಗಾಧರ್​ (ಎಡ); ಸಬ್​ ರೆಜಿಸ್ಟ್ರಾರ್​ ಚೆಲುವರಾಜ್​ (ಬಲ)
KUSHAL V
|

Updated on: Jan 25, 2021 | 7:40 PM

Share

ಬೆಂಗಳೂರು: ಕಂದಾಯ ಸಚಿವ ಆರ್.ಅಶೋಕ್ ಅವರ PA ತಮ್ಮ ಬಳಿ ಲಂಚಕ್ಕೆ ಬೇಡಿಕೆಯಿಟ್ಟರು ಎಂದು ಶೃಂಗೇರಿ ಸಬ್ ರಿಜಿಸ್ಟ್ರಾರ್ ಆರೋಪಿಸಿದ್ದಾರೆ. ಸದ್ಯ, ಆರ್.ಅಶೋಕ್ PA ಗಂಗಾಧರ್​ ಸಬ್​ ರೆಜಿಸ್ಟ್ರಾರ್ ಚೆಲುವರಾಜ್ ಜೊತೆ ಈ ಕುರಿತು ಮಾತನಾಡಿರುವ ಆಡಿಯೋ ವೈರಲ್ ಆಗಿದೆ.

ಅಶೋಕ್ PA ಗಂಗಾಧರ್ ವಿರುದ್ಧ ಈ ಗಂಭೀರ ಆರೋಪ ಕೇಳಿಬಂದಿದೆ. ಕಂದಾಯ ಸಚಿವ ಆರ್.ಅಶೋಕ್ PA ಗಂಗಾಧರ್ ತಮ್ಮ ಬಳಿ ಎಷ್ಟು ತಂದಿದ್ದೀರಾ? ಕೊಡಿ ಅಂತಾ ಕೇಳಿದ್ದಾರೆ ಎಂದು ಶೃಂಗೇರಿ ಸಬ್ ರಿಜಿಸ್ಟ್ರಾರ್ ಚೆಲುವರಾಜ್ ಆರೋಪಿಸಿದ್ದಾರೆ.

ಇದಕ್ಕೆ, ಚೆಲುವರಾಜ್ ನನಗೆ ಅಭ್ಯಾಸ ಇಲ್ಲ ಎಂದು ಉತ್ತರಿಸಿದ್ದಾರಂತೆ. ಅದಕ್ಕೆ ಗಂಗಾಧರ್,​ ನಾನು ಹಣ ಕೊಡು ಅಂತಾ ಕೇಳಿಲ್ಲವೆಂದು ಹೇಳಿದರಂತೆ. ಸದ್ಯ, ಸಬ್ ರಿಜಿಸ್ಟ್ರಾರ್ ಚೆಲುವರಾಜ್ ಮತ್ತು ಅಶೋಕ್ ಪಿಎ ಗಂಗಾಧರ್​ ನಡುವಿನ ಈ ಸಂಭಾಷಣೆಯ ಆಡಿಯೋ ವೈರಲ್​ ಆಗಿದೆ.

‘ಲಂಚ ಕೇಳಲು ನಾಚಿಕೆ ಆಗಲ್ವೇನ್ರೀ’ ಜೊತೆಗೆ ಆಡಿಯೋದಲ್ಲಿ, ಚೆಲುವರಾಜ್ ಅಶೋಕ್​ PA​ ಗಂಗಾಧರ್​ರನ್ನು ಲಂಚ ಕೇಳಲು ನಾಚಿಕೆ ಆಗಲ್ವೇನ್ರೀ ಅಂತಾ ಫುಲ್ ಚಾರ್ಜ್ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ಒಬ್ಬ ಮಿನಿಸ್ಟರ್ PA ಆಗಿ ಲಂಚ ಕೇಳ್ತೀರಾ ಅಂತಾ ಕ್ಲಾಸ್ ತಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದಲ್ಲದೆ, ನೀವು ಸಚಿವ ಆರ್.ಅಶೋಕ್​ಗೆ ಅಫೀಷಿಯಲ್ PA ಅಲ್ವಾ? ಎಂದು ಮೊಬೈಲ್ ಸಂಭಾಷಣೆಯಲ್ಲಿ ಸಬ್ ರಿಜಿಸ್ಟ್ರಾರ್ ಚೆಲುವರಾಜ್​ ಗಂಗಾಧರ್​ರನ್ನು ತರಾಟೆಗೆ ತೆಗೆದುಕೊಂಡಿದ್ದಾರಂತೆ.

ಇನ್ನು, ಈ ಬಗ್ಗೆ ಶೃಂಗೇರಿ ಸಬ್​​ರಿಜಿಸ್ಟ್ರಾರ್ ಚಲುವರಾಜ್ ಟಿವಿ9ಗೆ ಪ್ರತಿಕ್ರಿಯಿಸಿದ್ದು ಕಾರ್ಯಕ್ರಮವೊಂದು ಮುಗಿದ ಬಳಿಕ ಗಂಗಾಧರ್​ ನನಗೆ ವಾಟ್ಸಾಪ್​ ಕರೆ ಮಾಡಿದ್ದರು. ಬಳಿಕ ಬೆಳಗ್ಗೆ ನಾನು ಕರೆ ಮಾಡಿ ಮಾತಾಡಿದಾಗ ಪ್ಯಾಚ್ ಅಪ್​ ಮಾಡೋಕೆ ಯತ್ನಿಸಿದರು ಎಂದು ಹೇಳಿದ್ದಾರೆ.

ಲಂಚ ಕೇಳಿದ ಬಗ್ಗೆ ಮಾತಾಡದೆ ಪ್ಯಾಚ್ ಅಪ್​ಗೆ ಯತ್ನ​ ಮಾಡಿದರು. ಅದಾದ ಬಳಿಕ R​.ಅಶೋಕ್ PA ಗಂಗಾಧರ್ ನನಗೆ ಕರೆ ಮಾಡಿಲ್ಲ ಎಂದು ಸಬ್​ ರೆಜಿಸ್ಟ್ರಾರ್​ ಚೆಲುವರಾಜ್​ ಟಿವಿ9ಗೆ ಹೇಳಿದ್ದಾರೆ.

ಪರೀಕ್ಷೆಗೂ ಮುನ್ನ FDA ಆನ್ಸರ್ ಕೀ ಸೋರಿಕೆ ಪ್ರಕರಣ: BE ಮುಗಿಸಿ ನೇರವಾಗಿ SDA ಹುದ್ದೆಗೆ ಸೇರಿದ್ದ ರಮೇಶ್​ ಹೆರಕಲ್​

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ