AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CM ಘೋಷಣೆ ಮಾಡಿದ್ದ ಪರಿಹಾರ ಮೊತ್ತ ಇನ್ನೂ ಆಟೋ ಚಾಲಕರ ಕೈ ಸೇರಿಲ್ಲ

ಬೆಂಗಳೂರು: ಲಾಕ್​ಡೌನ್​ ತಂದೊಡ್ಡಿದ್ದ ಸಂಕಷ್ಟಗಳಿಂದ ಬಳಲಿದ್ದ ರಾಜ್ಯದ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಸರ್ಕಾರ ಈ ಹಿಂದೆ ಪರಿಹಾರ ಘೋಷಿಸಿತ್ತು. ಮೇ 6ರಂದು ಘೋಷಣೆ ಮಾಡಿದ್ದ ಸಿಎಂ ಯಡಿಯೂರಪ್ಪ ಪ್ರತಿ ಚಾಲಕನಿಗೆ ತಲಾ 5 ಸಾವಿರ‌ ರೂಪಾಯಿ ಪರಿಹಾರ ನೀಡುವುದಾಗಿ ಹೇಳಿದ್ದರು. ಆದರೆ, ಈವರೆಗೂ ಕೇವಲ1,20,000ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಮಾತ್ರ ಪರಿಹಾರ ನೀಡಿರುವುದಾಗಿ ಸಾರಿಗೆ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಅಂದಾಜು 7,75,000 ಆಟೋ ಹಾಗೂ ಟ್ಯಾಕ್ಸಿ ಚಾಲಕರು ಇದ್ದಾರೆ ಎಂದು ಕಳೆದ ಬಾರಿ ಘೋಷಣೆ ವೇಳೆ […]

CM ಘೋಷಣೆ ಮಾಡಿದ್ದ ಪರಿಹಾರ ಮೊತ್ತ ಇನ್ನೂ ಆಟೋ ಚಾಲಕರ ಕೈ ಸೇರಿಲ್ಲ
KUSHAL V
| Edited By: |

Updated on:Jul 24, 2020 | 6:52 PM

Share

ಬೆಂಗಳೂರು: ಲಾಕ್​ಡೌನ್​ ತಂದೊಡ್ಡಿದ್ದ ಸಂಕಷ್ಟಗಳಿಂದ ಬಳಲಿದ್ದ ರಾಜ್ಯದ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಸರ್ಕಾರ ಈ ಹಿಂದೆ ಪರಿಹಾರ ಘೋಷಿಸಿತ್ತು. ಮೇ 6ರಂದು ಘೋಷಣೆ ಮಾಡಿದ್ದ ಸಿಎಂ ಯಡಿಯೂರಪ್ಪ ಪ್ರತಿ ಚಾಲಕನಿಗೆ ತಲಾ 5 ಸಾವಿರ‌ ರೂಪಾಯಿ ಪರಿಹಾರ ನೀಡುವುದಾಗಿ ಹೇಳಿದ್ದರು. ಆದರೆ, ಈವರೆಗೂ ಕೇವಲ1,20,000ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಮಾತ್ರ ಪರಿಹಾರ ನೀಡಿರುವುದಾಗಿ ಸಾರಿಗೆ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಅಂದಾಜು 7,75,000 ಆಟೋ ಹಾಗೂ ಟ್ಯಾಕ್ಸಿ ಚಾಲಕರು ಇದ್ದಾರೆ ಎಂದು ಕಳೆದ ಬಾರಿ ಘೋಷಣೆ ವೇಳೆ ಮುಖ್ಯಮಂತ್ರಿ ಹೇಳಿದ್ದರು. ಹೀಗಾಗಿ, ಪರಿಹಾರಕ್ಕಾಗಿ ಚಾಲಕರು ಅರ್ಜಿ ಸಲ್ಲಿಸಿದ್ದರು. ಆದರೆ, ಈ ಪೈಕಿ ನಾನಾ ಕಾರಣವೊಡ್ಡಿ ಭಾಗಶಃ ಅರ್ಜಿಗಳನ್ನ ಸಾರಿಗೆ ಇಲಾಖೆ ರದ್ದು ಮಾಡಿದೆ.

ಕೊನೆಗೆ 2,44,000 ಆಟೋ ಹಾಗೂ ಟ್ಯಾಕ್ಸಿ ಚಾಲಕರನ್ನ ಮಾತ್ರ ಪರಿಹಾರ ಪಡೆಯಲು ಪರಿಗಣಿಸಿದೆ. ಈ ಪೈಕಿ 1,20,000 ಚಾಲಕರಿಗೆ 5 ಸಾವಿರ ರೂಪಾಯಿ ಪರಿಹಾರ ನೀಡಿರುವ ಬಗ್ಗೆ ಸಾರಿಗೆ ಇಲಾಖೆ‌ ಮಾಹಿತಿ ನೀಡಿದೆ. ಉಳಿದವರಿಗೆ ಪರಿಹಾರ ನೀಡಲು ಹಣ ಬಿಡುಗಡೆ ಮಾಡುವಂತೆ ಸಾರಿಗೆ ಇಲಾಖೆ ಸರ್ಕಾರಕ್ಕೆ ಪತ್ರ ಬರೆದಿದೆ.

Published On - 12:40 pm, Thu, 23 July 20

Follow Us
KUSHAL V
KUSHAL V
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!