AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕನ ಹಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

ಬೆಂಗಳೂರು: ಆಟೋದಲ್ಲಿ ಮರೆತು ಹೋಗಿದ್ದ ಪ್ರಯಾಣಿಕನ ಹಣವನ್ನು ಹಿಂದಿರುಗಿಸುವ ಮೂಲಕ ಚಾಲಕ ರಮೇಶ್ ಬಾಬು ನಾಯಕ್ ಪ್ರಮಾಣಿಕತೆಯನ್ನು ಮೆರೆದಿದ್ದಾರೆ. ಮಾಲ್ಡೀವ್ಸ್​ನಲ್ಲಿ‌ ನೆಲೆಸಿರುವ ಭಾರತೀಯ ಮೂಲದವರಾದ ಡಾ.ಎಂ.ಆರ್.ಭಾಸ್ಕರ್ ಆಟೋದಲ್ಲಿ ಹಣದ ಬ್ಯಾಗ್ ಮರೆತು ಹೋಗಿದ್ದರು. ಸುಮಾರು 1.50 ಲಕ್ಷ ನಗದು ಹಾಗೂ 1200 ಯು.ಎಸ್ ಡಾಲರ್ ಹಣದ ಬ್ಯಾಗ್ ಅನ್ನು ಡಾ.ಎಂ.ಆರ್.ಭಾಸ್ಕರ್ ಆಟೋದಲ್ಲಿ ಬಿಟ್ಟು ಹೋಗಿದ್ದರು. ಇದನ್ನು ನೋಡಿದ ಚಾಲಕ ರಮೇಶ್ ಬಾಬು ಶೇಷಾದ್ರಿಪುರಂ ಪೊಲೀಸ್ ಠಾಣೆಗೆ ಹಣದ ಬ್ಯಾಗ್ ನೀಡಿ ಪ್ರಾಮಾಣಿಕತೆ ಮೆರೆದಿದ್ದಾರೆ. ಆಟೋ ಚಾಲಕನ ಕಾರ್ಯ ಮೆಚ್ಚಿದ […]

ಪ್ರಯಾಣಿಕನ ಹಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ
ಸಾಧು ಶ್ರೀನಾಥ್​
|

Updated on: Dec 12, 2019 | 8:00 PM

Share

ಬೆಂಗಳೂರು: ಆಟೋದಲ್ಲಿ ಮರೆತು ಹೋಗಿದ್ದ ಪ್ರಯಾಣಿಕನ ಹಣವನ್ನು ಹಿಂದಿರುಗಿಸುವ ಮೂಲಕ ಚಾಲಕ ರಮೇಶ್ ಬಾಬು ನಾಯಕ್ ಪ್ರಮಾಣಿಕತೆಯನ್ನು ಮೆರೆದಿದ್ದಾರೆ. ಮಾಲ್ಡೀವ್ಸ್​ನಲ್ಲಿ‌ ನೆಲೆಸಿರುವ ಭಾರತೀಯ ಮೂಲದವರಾದ ಡಾ.ಎಂ.ಆರ್.ಭಾಸ್ಕರ್ ಆಟೋದಲ್ಲಿ ಹಣದ ಬ್ಯಾಗ್ ಮರೆತು ಹೋಗಿದ್ದರು.

ಸುಮಾರು 1.50 ಲಕ್ಷ ನಗದು ಹಾಗೂ 1200 ಯು.ಎಸ್ ಡಾಲರ್ ಹಣದ ಬ್ಯಾಗ್ ಅನ್ನು ಡಾ.ಎಂ.ಆರ್.ಭಾಸ್ಕರ್ ಆಟೋದಲ್ಲಿ ಬಿಟ್ಟು ಹೋಗಿದ್ದರು. ಇದನ್ನು ನೋಡಿದ ಚಾಲಕ ರಮೇಶ್ ಬಾಬು ಶೇಷಾದ್ರಿಪುರಂ ಪೊಲೀಸ್ ಠಾಣೆಗೆ ಹಣದ ಬ್ಯಾಗ್ ನೀಡಿ ಪ್ರಾಮಾಣಿಕತೆ ಮೆರೆದಿದ್ದಾರೆ. ಆಟೋ ಚಾಲಕನ ಕಾರ್ಯ ಮೆಚ್ಚಿದ ಪೊಲೀಸರು ರಮೇಶ್​ ಬಾಬುಗೆ ಸನ್ಮಾನ ಮಾಡಿದ್ದಾರೆ.

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್