AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕನ ಹಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

ಬೆಂಗಳೂರು: ಆಟೋದಲ್ಲಿ ಮರೆತು ಹೋಗಿದ್ದ ಪ್ರಯಾಣಿಕನ ಹಣವನ್ನು ಹಿಂದಿರುಗಿಸುವ ಮೂಲಕ ಚಾಲಕ ರಮೇಶ್ ಬಾಬು ನಾಯಕ್ ಪ್ರಮಾಣಿಕತೆಯನ್ನು ಮೆರೆದಿದ್ದಾರೆ. ಮಾಲ್ಡೀವ್ಸ್​ನಲ್ಲಿ‌ ನೆಲೆಸಿರುವ ಭಾರತೀಯ ಮೂಲದವರಾದ ಡಾ.ಎಂ.ಆರ್.ಭಾಸ್ಕರ್ ಆಟೋದಲ್ಲಿ ಹಣದ ಬ್ಯಾಗ್ ಮರೆತು ಹೋಗಿದ್ದರು. ಸುಮಾರು 1.50 ಲಕ್ಷ ನಗದು ಹಾಗೂ 1200 ಯು.ಎಸ್ ಡಾಲರ್ ಹಣದ ಬ್ಯಾಗ್ ಅನ್ನು ಡಾ.ಎಂ.ಆರ್.ಭಾಸ್ಕರ್ ಆಟೋದಲ್ಲಿ ಬಿಟ್ಟು ಹೋಗಿದ್ದರು. ಇದನ್ನು ನೋಡಿದ ಚಾಲಕ ರಮೇಶ್ ಬಾಬು ಶೇಷಾದ್ರಿಪುರಂ ಪೊಲೀಸ್ ಠಾಣೆಗೆ ಹಣದ ಬ್ಯಾಗ್ ನೀಡಿ ಪ್ರಾಮಾಣಿಕತೆ ಮೆರೆದಿದ್ದಾರೆ. ಆಟೋ ಚಾಲಕನ ಕಾರ್ಯ ಮೆಚ್ಚಿದ […]

ಪ್ರಯಾಣಿಕನ ಹಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ
ಸಾಧು ಶ್ರೀನಾಥ್​
|

Updated on: Dec 12, 2019 | 8:00 PM

Share

ಬೆಂಗಳೂರು: ಆಟೋದಲ್ಲಿ ಮರೆತು ಹೋಗಿದ್ದ ಪ್ರಯಾಣಿಕನ ಹಣವನ್ನು ಹಿಂದಿರುಗಿಸುವ ಮೂಲಕ ಚಾಲಕ ರಮೇಶ್ ಬಾಬು ನಾಯಕ್ ಪ್ರಮಾಣಿಕತೆಯನ್ನು ಮೆರೆದಿದ್ದಾರೆ. ಮಾಲ್ಡೀವ್ಸ್​ನಲ್ಲಿ‌ ನೆಲೆಸಿರುವ ಭಾರತೀಯ ಮೂಲದವರಾದ ಡಾ.ಎಂ.ಆರ್.ಭಾಸ್ಕರ್ ಆಟೋದಲ್ಲಿ ಹಣದ ಬ್ಯಾಗ್ ಮರೆತು ಹೋಗಿದ್ದರು.

ಸುಮಾರು 1.50 ಲಕ್ಷ ನಗದು ಹಾಗೂ 1200 ಯು.ಎಸ್ ಡಾಲರ್ ಹಣದ ಬ್ಯಾಗ್ ಅನ್ನು ಡಾ.ಎಂ.ಆರ್.ಭಾಸ್ಕರ್ ಆಟೋದಲ್ಲಿ ಬಿಟ್ಟು ಹೋಗಿದ್ದರು. ಇದನ್ನು ನೋಡಿದ ಚಾಲಕ ರಮೇಶ್ ಬಾಬು ಶೇಷಾದ್ರಿಪುರಂ ಪೊಲೀಸ್ ಠಾಣೆಗೆ ಹಣದ ಬ್ಯಾಗ್ ನೀಡಿ ಪ್ರಾಮಾಣಿಕತೆ ಮೆರೆದಿದ್ದಾರೆ. ಆಟೋ ಚಾಲಕನ ಕಾರ್ಯ ಮೆಚ್ಚಿದ ಪೊಲೀಸರು ರಮೇಶ್​ ಬಾಬುಗೆ ಸನ್ಮಾನ ಮಾಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ