AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕನ ಹಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

ಬೆಂಗಳೂರು: ಆಟೋದಲ್ಲಿ ಮರೆತು ಹೋಗಿದ್ದ ಪ್ರಯಾಣಿಕನ ಹಣವನ್ನು ಹಿಂದಿರುಗಿಸುವ ಮೂಲಕ ಚಾಲಕ ರಮೇಶ್ ಬಾಬು ನಾಯಕ್ ಪ್ರಮಾಣಿಕತೆಯನ್ನು ಮೆರೆದಿದ್ದಾರೆ. ಮಾಲ್ಡೀವ್ಸ್​ನಲ್ಲಿ‌ ನೆಲೆಸಿರುವ ಭಾರತೀಯ ಮೂಲದವರಾದ ಡಾ.ಎಂ.ಆರ್.ಭಾಸ್ಕರ್ ಆಟೋದಲ್ಲಿ ಹಣದ ಬ್ಯಾಗ್ ಮರೆತು ಹೋಗಿದ್ದರು. ಸುಮಾರು 1.50 ಲಕ್ಷ ನಗದು ಹಾಗೂ 1200 ಯು.ಎಸ್ ಡಾಲರ್ ಹಣದ ಬ್ಯಾಗ್ ಅನ್ನು ಡಾ.ಎಂ.ಆರ್.ಭಾಸ್ಕರ್ ಆಟೋದಲ್ಲಿ ಬಿಟ್ಟು ಹೋಗಿದ್ದರು. ಇದನ್ನು ನೋಡಿದ ಚಾಲಕ ರಮೇಶ್ ಬಾಬು ಶೇಷಾದ್ರಿಪುರಂ ಪೊಲೀಸ್ ಠಾಣೆಗೆ ಹಣದ ಬ್ಯಾಗ್ ನೀಡಿ ಪ್ರಾಮಾಣಿಕತೆ ಮೆರೆದಿದ್ದಾರೆ. ಆಟೋ ಚಾಲಕನ ಕಾರ್ಯ ಮೆಚ್ಚಿದ […]

ಪ್ರಯಾಣಿಕನ ಹಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 12, 2019 | 8:00 PM

Share

ಬೆಂಗಳೂರು: ಆಟೋದಲ್ಲಿ ಮರೆತು ಹೋಗಿದ್ದ ಪ್ರಯಾಣಿಕನ ಹಣವನ್ನು ಹಿಂದಿರುಗಿಸುವ ಮೂಲಕ ಚಾಲಕ ರಮೇಶ್ ಬಾಬು ನಾಯಕ್ ಪ್ರಮಾಣಿಕತೆಯನ್ನು ಮೆರೆದಿದ್ದಾರೆ. ಮಾಲ್ಡೀವ್ಸ್​ನಲ್ಲಿ‌ ನೆಲೆಸಿರುವ ಭಾರತೀಯ ಮೂಲದವರಾದ ಡಾ.ಎಂ.ಆರ್.ಭಾಸ್ಕರ್ ಆಟೋದಲ್ಲಿ ಹಣದ ಬ್ಯಾಗ್ ಮರೆತು ಹೋಗಿದ್ದರು.

ಸುಮಾರು 1.50 ಲಕ್ಷ ನಗದು ಹಾಗೂ 1200 ಯು.ಎಸ್ ಡಾಲರ್ ಹಣದ ಬ್ಯಾಗ್ ಅನ್ನು ಡಾ.ಎಂ.ಆರ್.ಭಾಸ್ಕರ್ ಆಟೋದಲ್ಲಿ ಬಿಟ್ಟು ಹೋಗಿದ್ದರು. ಇದನ್ನು ನೋಡಿದ ಚಾಲಕ ರಮೇಶ್ ಬಾಬು ಶೇಷಾದ್ರಿಪುರಂ ಪೊಲೀಸ್ ಠಾಣೆಗೆ ಹಣದ ಬ್ಯಾಗ್ ನೀಡಿ ಪ್ರಾಮಾಣಿಕತೆ ಮೆರೆದಿದ್ದಾರೆ. ಆಟೋ ಚಾಲಕನ ಕಾರ್ಯ ಮೆಚ್ಚಿದ ಪೊಲೀಸರು ರಮೇಶ್​ ಬಾಬುಗೆ ಸನ್ಮಾನ ಮಾಡಿದ್ದಾರೆ.

Follow Us
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ