AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕನ ಹಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

ಬೆಂಗಳೂರು: ಆಟೋದಲ್ಲಿ ಮರೆತು ಹೋಗಿದ್ದ ಪ್ರಯಾಣಿಕನ ಹಣವನ್ನು ಹಿಂದಿರುಗಿಸುವ ಮೂಲಕ ಚಾಲಕ ರಮೇಶ್ ಬಾಬು ನಾಯಕ್ ಪ್ರಮಾಣಿಕತೆಯನ್ನು ಮೆರೆದಿದ್ದಾರೆ. ಮಾಲ್ಡೀವ್ಸ್​ನಲ್ಲಿ‌ ನೆಲೆಸಿರುವ ಭಾರತೀಯ ಮೂಲದವರಾದ ಡಾ.ಎಂ.ಆರ್.ಭಾಸ್ಕರ್ ಆಟೋದಲ್ಲಿ ಹಣದ ಬ್ಯಾಗ್ ಮರೆತು ಹೋಗಿದ್ದರು. ಸುಮಾರು 1.50 ಲಕ್ಷ ನಗದು ಹಾಗೂ 1200 ಯು.ಎಸ್ ಡಾಲರ್ ಹಣದ ಬ್ಯಾಗ್ ಅನ್ನು ಡಾ.ಎಂ.ಆರ್.ಭಾಸ್ಕರ್ ಆಟೋದಲ್ಲಿ ಬಿಟ್ಟು ಹೋಗಿದ್ದರು. ಇದನ್ನು ನೋಡಿದ ಚಾಲಕ ರಮೇಶ್ ಬಾಬು ಶೇಷಾದ್ರಿಪುರಂ ಪೊಲೀಸ್ ಠಾಣೆಗೆ ಹಣದ ಬ್ಯಾಗ್ ನೀಡಿ ಪ್ರಾಮಾಣಿಕತೆ ಮೆರೆದಿದ್ದಾರೆ. ಆಟೋ ಚಾಲಕನ ಕಾರ್ಯ ಮೆಚ್ಚಿದ […]

ಪ್ರಯಾಣಿಕನ ಹಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ
ಸಾಧು ಶ್ರೀನಾಥ್​
|

Updated on: Dec 12, 2019 | 8:00 PM

Share

ಬೆಂಗಳೂರು: ಆಟೋದಲ್ಲಿ ಮರೆತು ಹೋಗಿದ್ದ ಪ್ರಯಾಣಿಕನ ಹಣವನ್ನು ಹಿಂದಿರುಗಿಸುವ ಮೂಲಕ ಚಾಲಕ ರಮೇಶ್ ಬಾಬು ನಾಯಕ್ ಪ್ರಮಾಣಿಕತೆಯನ್ನು ಮೆರೆದಿದ್ದಾರೆ. ಮಾಲ್ಡೀವ್ಸ್​ನಲ್ಲಿ‌ ನೆಲೆಸಿರುವ ಭಾರತೀಯ ಮೂಲದವರಾದ ಡಾ.ಎಂ.ಆರ್.ಭಾಸ್ಕರ್ ಆಟೋದಲ್ಲಿ ಹಣದ ಬ್ಯಾಗ್ ಮರೆತು ಹೋಗಿದ್ದರು.

ಸುಮಾರು 1.50 ಲಕ್ಷ ನಗದು ಹಾಗೂ 1200 ಯು.ಎಸ್ ಡಾಲರ್ ಹಣದ ಬ್ಯಾಗ್ ಅನ್ನು ಡಾ.ಎಂ.ಆರ್.ಭಾಸ್ಕರ್ ಆಟೋದಲ್ಲಿ ಬಿಟ್ಟು ಹೋಗಿದ್ದರು. ಇದನ್ನು ನೋಡಿದ ಚಾಲಕ ರಮೇಶ್ ಬಾಬು ಶೇಷಾದ್ರಿಪುರಂ ಪೊಲೀಸ್ ಠಾಣೆಗೆ ಹಣದ ಬ್ಯಾಗ್ ನೀಡಿ ಪ್ರಾಮಾಣಿಕತೆ ಮೆರೆದಿದ್ದಾರೆ. ಆಟೋ ಚಾಲಕನ ಕಾರ್ಯ ಮೆಚ್ಚಿದ ಪೊಲೀಸರು ರಮೇಶ್​ ಬಾಬುಗೆ ಸನ್ಮಾನ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ