AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕನ ಹಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

ಬೆಂಗಳೂರು: ಆಟೋದಲ್ಲಿ ಮರೆತು ಹೋಗಿದ್ದ ಪ್ರಯಾಣಿಕನ ಹಣವನ್ನು ಹಿಂದಿರುಗಿಸುವ ಮೂಲಕ ಚಾಲಕ ರಮೇಶ್ ಬಾಬು ನಾಯಕ್ ಪ್ರಮಾಣಿಕತೆಯನ್ನು ಮೆರೆದಿದ್ದಾರೆ. ಮಾಲ್ಡೀವ್ಸ್​ನಲ್ಲಿ‌ ನೆಲೆಸಿರುವ ಭಾರತೀಯ ಮೂಲದವರಾದ ಡಾ.ಎಂ.ಆರ್.ಭಾಸ್ಕರ್ ಆಟೋದಲ್ಲಿ ಹಣದ ಬ್ಯಾಗ್ ಮರೆತು ಹೋಗಿದ್ದರು. ಸುಮಾರು 1.50 ಲಕ್ಷ ನಗದು ಹಾಗೂ 1200 ಯು.ಎಸ್ ಡಾಲರ್ ಹಣದ ಬ್ಯಾಗ್ ಅನ್ನು ಡಾ.ಎಂ.ಆರ್.ಭಾಸ್ಕರ್ ಆಟೋದಲ್ಲಿ ಬಿಟ್ಟು ಹೋಗಿದ್ದರು. ಇದನ್ನು ನೋಡಿದ ಚಾಲಕ ರಮೇಶ್ ಬಾಬು ಶೇಷಾದ್ರಿಪುರಂ ಪೊಲೀಸ್ ಠಾಣೆಗೆ ಹಣದ ಬ್ಯಾಗ್ ನೀಡಿ ಪ್ರಾಮಾಣಿಕತೆ ಮೆರೆದಿದ್ದಾರೆ. ಆಟೋ ಚಾಲಕನ ಕಾರ್ಯ ಮೆಚ್ಚಿದ […]

ಪ್ರಯಾಣಿಕನ ಹಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 12, 2019 | 8:00 PM

Share

ಬೆಂಗಳೂರು: ಆಟೋದಲ್ಲಿ ಮರೆತು ಹೋಗಿದ್ದ ಪ್ರಯಾಣಿಕನ ಹಣವನ್ನು ಹಿಂದಿರುಗಿಸುವ ಮೂಲಕ ಚಾಲಕ ರಮೇಶ್ ಬಾಬು ನಾಯಕ್ ಪ್ರಮಾಣಿಕತೆಯನ್ನು ಮೆರೆದಿದ್ದಾರೆ. ಮಾಲ್ಡೀವ್ಸ್​ನಲ್ಲಿ‌ ನೆಲೆಸಿರುವ ಭಾರತೀಯ ಮೂಲದವರಾದ ಡಾ.ಎಂ.ಆರ್.ಭಾಸ್ಕರ್ ಆಟೋದಲ್ಲಿ ಹಣದ ಬ್ಯಾಗ್ ಮರೆತು ಹೋಗಿದ್ದರು.

ಸುಮಾರು 1.50 ಲಕ್ಷ ನಗದು ಹಾಗೂ 1200 ಯು.ಎಸ್ ಡಾಲರ್ ಹಣದ ಬ್ಯಾಗ್ ಅನ್ನು ಡಾ.ಎಂ.ಆರ್.ಭಾಸ್ಕರ್ ಆಟೋದಲ್ಲಿ ಬಿಟ್ಟು ಹೋಗಿದ್ದರು. ಇದನ್ನು ನೋಡಿದ ಚಾಲಕ ರಮೇಶ್ ಬಾಬು ಶೇಷಾದ್ರಿಪುರಂ ಪೊಲೀಸ್ ಠಾಣೆಗೆ ಹಣದ ಬ್ಯಾಗ್ ನೀಡಿ ಪ್ರಾಮಾಣಿಕತೆ ಮೆರೆದಿದ್ದಾರೆ. ಆಟೋ ಚಾಲಕನ ಕಾರ್ಯ ಮೆಚ್ಚಿದ ಪೊಲೀಸರು ರಮೇಶ್​ ಬಾಬುಗೆ ಸನ್ಮಾನ ಮಾಡಿದ್ದಾರೆ.

Follow Us
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?