AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋ ಚಾಲಕನ ಅಮಾನವೀಯ ವರ್ತನೆ! ಸುಮ್ಮನೆ ನಿಂತಿದ್ದವನ ಮೇಲೆ ಆಟೋ ಹತ್ತಿಸಿಯೇ ಬಿಡೋದಾ!

ರಸ್ತೆ ಬದಿಯಲ್ಲಿ ನಿಂತಿದ್ದ ನಿರ್ಗತಿಕನ ಮೇಲೆ ಆಟೋ ಹತ್ತಿಸಿ ಆಟೋ ಚಾಲಕ ಅಮಾನವೀಯತೆ ವರ್ತನೆಯಿಂದ ದರ್ಪ ಮೆರೆದಿದ್ದಾನೆ. ಮೈಸೂರಿನ ಗಾಂಧಿ ನಗರದ 4ನೇ ಕ್ರಾಸ್​ ಬಳಿ ಘಟನೆ ನಡೆದಿದೆ.

ಆಟೋ ಚಾಲಕನ ಅಮಾನವೀಯ ವರ್ತನೆ! ಸುಮ್ಮನೆ ನಿಂತಿದ್ದವನ ಮೇಲೆ ಆಟೋ ಹತ್ತಿಸಿಯೇ ಬಿಡೋದಾ!
ಆಟೋ ಚಾಲಕನ ಅಮಾನವೀಯ ವರ್ತನೆ
shruti hegde
|

Updated on:Jan 12, 2021 | 9:53 AM

Share

ಮೈಸೂರು: ರಸ್ತೆ ಬದಿಯಲ್ಲಿ ನಿಂತಿದ್ದ ನಿರ್ಗತಿಕನ ಮೇಲೆ ಆಟೋ ಹತ್ತಿಸಿ ಅಮಾನವೀಯತೆ ವರ್ತನೆ ತೋರಿಸಿರುವ ಘಟನೆ ಗಾಂಧಿ ನಗರದ 4ನೇ ಕ್ರಾಸ್​ನಲ್ಲಿ ನಡೆದಿದೆ. ನಿನ್ನೆ(ಜ.11) ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ರಸ್ತೆಯ ಬದಿಯಲ್ಲಿ ಸುಮ್ಮನೆ ತನ್ನ ಪಾಡಿಗೆ ತಾನು ಎಂಬಂತೆ ನಿರ್ಗತಿಕನೊಬ್ಬ ನಿಂತಿದ್ದ. ಚಾಲಕ ಏಕಾಏಕಿ ಆಟೋದಿಂದ ಗುದ್ದಿ ಆತನನ್ನು ಕೆಳಗೆ ಬೀಳಿಸಿದ್ದಾನೆ. ಸ್ವಲ್ಪ ದೂರ ಹೋದ ಆಟೋ ಚಾಲಕ ಮತ್ತೆ ಹಿಂತಿರುಗಿ ಬಂದು ಕೆಳಗೆ ಬಿದ್ದ ನಿರ್ಗತಿಕನ ಮೇಲೆ ಆಟೋ ಹತ್ತಿಸಿ ದರ್ಪ ತೋರಿಸಿದ್ದಾನೆ. ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ನಿರ್ಗತಿಕನನ್ನು ಕೆ.ಆರ್​ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಎನ್​.ಆರ್​ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸಾರಿಗೆ ನೌಕರರ ಪ್ರತಿಭಟನೆ ಬಿಸಿ ಜೋರು, ಆಟೋ ಚಾಲಕರಿಂದ ದುಪ್ಪಟ್ಟು ಹಣ ವಸೂಲಿ

Published On - 9:33 am, Tue, 12 January 21

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?