AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋ ಚಾಲಕನ ಅಮಾನವೀಯ ವರ್ತನೆ! ಸುಮ್ಮನೆ ನಿಂತಿದ್ದವನ ಮೇಲೆ ಆಟೋ ಹತ್ತಿಸಿಯೇ ಬಿಡೋದಾ!

ರಸ್ತೆ ಬದಿಯಲ್ಲಿ ನಿಂತಿದ್ದ ನಿರ್ಗತಿಕನ ಮೇಲೆ ಆಟೋ ಹತ್ತಿಸಿ ಆಟೋ ಚಾಲಕ ಅಮಾನವೀಯತೆ ವರ್ತನೆಯಿಂದ ದರ್ಪ ಮೆರೆದಿದ್ದಾನೆ. ಮೈಸೂರಿನ ಗಾಂಧಿ ನಗರದ 4ನೇ ಕ್ರಾಸ್​ ಬಳಿ ಘಟನೆ ನಡೆದಿದೆ.

ಆಟೋ ಚಾಲಕನ ಅಮಾನವೀಯ ವರ್ತನೆ! ಸುಮ್ಮನೆ ನಿಂತಿದ್ದವನ ಮೇಲೆ ಆಟೋ ಹತ್ತಿಸಿಯೇ ಬಿಡೋದಾ!
ಆಟೋ ಚಾಲಕನ ಅಮಾನವೀಯ ವರ್ತನೆ
shruti hegde
|

Updated on:Jan 12, 2021 | 9:53 AM

Share

ಮೈಸೂರು: ರಸ್ತೆ ಬದಿಯಲ್ಲಿ ನಿಂತಿದ್ದ ನಿರ್ಗತಿಕನ ಮೇಲೆ ಆಟೋ ಹತ್ತಿಸಿ ಅಮಾನವೀಯತೆ ವರ್ತನೆ ತೋರಿಸಿರುವ ಘಟನೆ ಗಾಂಧಿ ನಗರದ 4ನೇ ಕ್ರಾಸ್​ನಲ್ಲಿ ನಡೆದಿದೆ. ನಿನ್ನೆ(ಜ.11) ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ರಸ್ತೆಯ ಬದಿಯಲ್ಲಿ ಸುಮ್ಮನೆ ತನ್ನ ಪಾಡಿಗೆ ತಾನು ಎಂಬಂತೆ ನಿರ್ಗತಿಕನೊಬ್ಬ ನಿಂತಿದ್ದ. ಚಾಲಕ ಏಕಾಏಕಿ ಆಟೋದಿಂದ ಗುದ್ದಿ ಆತನನ್ನು ಕೆಳಗೆ ಬೀಳಿಸಿದ್ದಾನೆ. ಸ್ವಲ್ಪ ದೂರ ಹೋದ ಆಟೋ ಚಾಲಕ ಮತ್ತೆ ಹಿಂತಿರುಗಿ ಬಂದು ಕೆಳಗೆ ಬಿದ್ದ ನಿರ್ಗತಿಕನ ಮೇಲೆ ಆಟೋ ಹತ್ತಿಸಿ ದರ್ಪ ತೋರಿಸಿದ್ದಾನೆ. ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ನಿರ್ಗತಿಕನನ್ನು ಕೆ.ಆರ್​ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಎನ್​.ಆರ್​ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸಾರಿಗೆ ನೌಕರರ ಪ್ರತಿಭಟನೆ ಬಿಸಿ ಜೋರು, ಆಟೋ ಚಾಲಕರಿಂದ ದುಪ್ಪಟ್ಟು ಹಣ ವಸೂಲಿ

Published On - 9:33 am, Tue, 12 January 21

ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?