AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋ ಚಾಲಕರಿಗೆ ಪರಿಹಾರ, ಸೇವಾಸಿಂಧು ಮೂಲಕ ಅರ್ಜಿ ಸ್ವೀಕಾರ

ಬೆಂಗಳೂರು: ಕೊರೊನಾ ಸಂಕಷ್ಟ ಕಾಲದಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ಸ್ತಬ್ಧಗೊಂಡಿದ್ದರಿಂದ ಆಟೋ ಮತ್ತು ಟ್ಯಾಕ್ಸಿ ಚಾಲಕರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದರು. ಈ ಚಾಲಕರಲ್ಲಿ ಚೈತನ್ಯ ತುಂಬಲು ಪ್ರತಿ ಚಾಲಕರಿಗೂ ರಾಜ್ಯ ಸರ್ಕಾರ ತಲಾ ₹ 5 ಸಾವಿರ ಪರಿಹಾರ ಘೋಷಿಸಿತ್ತು. ಇದೀಗ ಪರಿಹಾರ ಮಂಜೂರಾತಿಗೆ ಸರ್ಕಾರ ಆದೇಶ ಹೊರಡಿಸಿದೆ. ಅರ್ಜಿಗಳು ಸೇವಾಸಿಂಧು (seva sindhu) ಪೋರ್ಟಲ್ ಮೂಲಕ ಸ್ವೀಕೃತವಾಗಬೇಕು. ಮಾ. 24ರಂದು DL, FC ಹೊಂದಿದ್ದ ವಾಹನಗಳಿಗೆ ಅನ್ವಯ. ಆಧಾರ್​ ಕಾರ್ಡ್, DL, ವಾಹನ ನೋಂದಣಿ ಸಂಖ್ಯೆ […]

ಆಟೋ ಚಾಲಕರಿಗೆ ಪರಿಹಾರ, ಸೇವಾಸಿಂಧು ಮೂಲಕ ಅರ್ಜಿ ಸ್ವೀಕಾರ
ಸಾಧು ಶ್ರೀನಾಥ್​
|

Updated on:May 16, 2020 | 9:23 PM

Share

ಬೆಂಗಳೂರು: ಕೊರೊನಾ ಸಂಕಷ್ಟ ಕಾಲದಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ಸ್ತಬ್ಧಗೊಂಡಿದ್ದರಿಂದ ಆಟೋ ಮತ್ತು ಟ್ಯಾಕ್ಸಿ ಚಾಲಕರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದರು. ಈ ಚಾಲಕರಲ್ಲಿ ಚೈತನ್ಯ ತುಂಬಲು ಪ್ರತಿ ಚಾಲಕರಿಗೂ ರಾಜ್ಯ ಸರ್ಕಾರ ತಲಾ ₹ 5 ಸಾವಿರ ಪರಿಹಾರ ಘೋಷಿಸಿತ್ತು. ಇದೀಗ ಪರಿಹಾರ ಮಂಜೂರಾತಿಗೆ ಸರ್ಕಾರ ಆದೇಶ ಹೊರಡಿಸಿದೆ.

ಅರ್ಜಿಗಳು ಸೇವಾಸಿಂಧು (seva sindhu) ಪೋರ್ಟಲ್ ಮೂಲಕ ಸ್ವೀಕೃತವಾಗಬೇಕು. ಮಾ. 24ರಂದು DL, FC ಹೊಂದಿದ್ದ ವಾಹನಗಳಿಗೆ ಅನ್ವಯ. ಆಧಾರ್​ ಕಾರ್ಡ್, DL, ವಾಹನ ನೋಂದಣಿ ಸಂಖ್ಯೆ ಕಡ್ಡಾಯ. ಮ್ಯಾಕ್ಸಿ‌ ಕ್ಯಾಬ್ ಚಾಲಕರಿಗೆ ಇದು ಅನ್ವಯವಾಗಲ್ಲ. ಪರಿಹಾರ ಧನ ಚಾಲಕರ ಖಾತೆಗೆ ಡಿಬಿಟಿ ಮೂಲಕ ಸಂದಾಯವಾಗಲಿದೆ. 1ಕ್ಕಿಂತ ಹೆಚ್ಚು ಆಟೋ, ಟ್ಯಾಕ್ಸಿ ಇದ್ರೆ ಡಬಲ್ ಪೇಮೆಂಟ್ ಇಲ್ಲ ಎಂದು ಸರ್ಕಾರ ಸ್ಷಷ್ಟಪಡಿಸಿದೆ.

Published On - 7:47 pm, Sat, 16 May 20

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​