Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ದಕ್ಷಿಣ ವಿಭಾಗದಲ್ಲಿ 1000ಕ್ಕೂ ಹೆಚ್ಚು ಆಟೋ ರಿಕ್ಷಾ ಚಾಲಕರಿಗೆ ಉಚಿತ ಲಸಿಕೆ ನೀಡಿಕೆ

ಬೆಂಗಳೂರು ದಕ್ಷಿಣ ವಿಭಾಗದ ಸಂಸದ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ಕಾರ್ಯಕ್ರಮ ನಡೆಸಲಾಯಿತು.‌ ಈ ಬಗ್ಗೆ ತೇಜಸ್ವಿ ಸೂರ್ಯ ಟ್ವಿಟರ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಬೆಂಗಳೂರು ದಕ್ಷಿಣ ವಿಭಾಗದಲ್ಲಿ 1000ಕ್ಕೂ ಹೆಚ್ಚು ಆಟೋ ರಿಕ್ಷಾ ಚಾಲಕರಿಗೆ ಉಚಿತ ಲಸಿಕೆ ನೀಡಿಕೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on: Jul 02, 2021 | 9:04 PM

ಬೆಂಗಳೂರು: ಆಟೋ ರಿಕ್ಷಾಗಳು ಹಾಗೂ ಚಾಲಕರು ನಮ್ಮ ಬೆಂಗಳೂರಿನ‌ ಜೀವನಾಡಿ ಆಗಿದ್ದಾರೆ.ಈ ನೆಲೆಯಲ್ಲಿ ಸುಮಾರು 1000ದಷ್ಟು ಆಟೊ ಚಾಲಕರಿಗೆ ಲಸಿಕೆ ನೀಡಿಕೆ ಕಾರ್ಯಕ್ರಮವನ್ನು ಇಂದು (ಜುಲೈ 2) ಬೆಂಗಳೂರು ದಕ್ಷಿಣ ವಿಭಾಗದ ಶಾಲಿನಿ‌ ಮೈದಾನ ಹಾಗೂ ಪದ್ಮನಾಭನಗರದಲ್ಲಿ ಆಯೋಜಿಸಲಾಯಿತು. ಆಟೊ ರಿಕ್ಷಾ ಚಾಲಕರು ಉಚಿತವಾಗಿ ಇದರ ಉಪಯೋಗ ಪಡೆದುಕೊಂಡರು. ಚಾಲಕರಿಗೆ ಕೊವಿಶೀಲ್ಡ್ ಲಸಿಕೆ ನೀಡಲಾಯಿತು.

ಎಸಿಟಿ ಗ್ರಾಂಟ್ಸ್, ಬೆಂಗಳೂರು ಪೊಲಿಟಿಕಲ್ ಆಕ್ಷನ್ ಕಮಿಟಿ, ಕ್ಲಿನಿಕ್ ಎಂಬ ಸಂಸ್ಥೆ, ಸಂಘಟನೆಗಳು ಕಾರ್ಯಕ್ರಮಕ್ಕೆ ಸಹಕಾರ ನೀಡಿದವು. ಬೆಂಗಳೂರು ದಕ್ಷಿಣ ವಿಭಾಗದ ಸಂಸದ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ಕಾರ್ಯಕ್ರಮ ನಡೆಸಲಾಯಿತು.‌ ಈ ಬಗ್ಗೆ ತೇಜಸ್ವಿ ಸೂರ್ಯ ಟ್ವಿಟರ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಗರ್ಭಿಣಿಯರು ಕೊರೊನಾ ಲಸಿಕೆ ಪಡೆಯಬಹುದು ಗರ್ಭಿಣಿಯರು ಕೂಡ ಕೊರೊನಾ ಲಸಿಕೆ ಪಡೆಯಬಹುದು ಎಂದು ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. ಬಾಣಂತಿಯರು ಲಸಿಕೆ ಪಡೆಯಲು ಈ ಮೊದಲು ಒಪ್ಪಿಗೆ ನೀಡಲಾಗಿತ್ತು. ಇದೀಗ, ಗರ್ಭಿಣಿಯರು ಕೂಡ ಲಸಿಕೆ ಪಡೆಯಬಹುದು ಎಂದು ರಾಷ್ಟ್ರೀಯ ಲಸಿಕಾ ತಾಂತ್ರಿಕ ಸಲಹಾ ತಂಡ ಶಿಫಾರಸು ಮಾಡಿದೆ. ರಾಷ್ಟ್ರೀಯ ಲಸಿಕಾ ತಾಂತ್ರಿಕ ಸಲಹಾ ತಂಡದ ಶಿಫಾರಸಿಗೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.

ಕೊವಿಡ್ -19 ಲಸಿಕೆ ಗರ್ಭಿಣಿಯರಿಗೆ ಉಪಯುಕ್ತವಾದ ಕಾರಣ ಅವರಿಗೆ ನೀಡಬೇಕು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಹಾನಿರ್ದೇಶಕ ಡಾ. ಬಲರಾಮ್ ಭಾರ್ಗವ ಜೂನ್ 25ರಂದು ಹೇಳಿದ್ದರು. ಗರ್ಭಿಣಿಯರಿಗೆ ಲಸಿಕೆ ನೀಡಬಹುದು ಎಂದು ಆರೋಗ್ಯ ಸಚಿವಾಲಯ ಮಾರ್ಗಸೂಚಿಯಲ್ಲಿ ಹೇಳಿತ್ತು. ಗರ್ಭಿಣಿ ಮಹಿಳೆಯರಿಗೆ ವ್ಯಾಕ್ಸಿನೇಷನ್ ಉಪಯುಕ್ತವಾಗಿದೆ, ಅದನ್ನು ನೀಡಬೇಕು ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಸಾವಿರಾರು ಆಟೊ ಚಾಲಕರಿಗೆ ಉಚಿತ ಲಸಿಕೆ ವಿತರಣೆ: ತೇಜಸ್ವಿ ಸೂರ್ಯ

ಸಂಸದ ತೇಜಸ್ವಿ ಸೂರ್ಯ ಆಪ್ತ ಸಹಾಯಕನ ಹೆಸರಲ್ಲಿ ರೆಮ್​ಡೆಸಿವಿರ್ ಔಷಧ ಕೊಡಿಸುವುದಾಗಿ ಕೊವಿಡ್ ಸೋಂಕಿತರಿಗೆ ವಂಚನೆ

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​