AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಕೆಟ್​ಗೆ ಎಂಟ್ರಿ ಕೊಟ್ಟ ಅವರೆಕಾಯಿ.. ಎಲ್ಲೆಲ್ಲೂ ಅದರದೇ ಘಮ, ಬೇರೆ ತರಕಾರಿಗಳಿಗೆ ಗುಡ್​ಬೈ ಹೇಳಿ ಖರೀದಿಗೆ ಮುಗಿಬಿದ್ದ ಗ್ರಾಹಕರು

ಚಳಿಗಾಲದಲ್ಲಿ ಮಾತ್ರ ಮಾರುಕಟ್ಟೆಗೆ ಲಗ್ಗೆಯಿಡುವ ಅವರೆಕಾಯಿ ಸವಿರುಚಿಯನ್ನ ಸವಿಯದವರೇ ಇಲ್ಲ. ಮಾರುಕಟ್ಟೆಯಲ್ಲಿ ತರಕಾರಿಗಳನ್ನೇ ಮೀರಿಸುವ ಹಾಗೆ ನಾಟಿ ಅವರೆಕಾಯಿ ಲಗ್ಗೆಯಿಟ್ಟಿದೆ. ಚಿಕ್ಕಬಳ್ಳಾಪುರದ ಮಾರ್ಕೆಟ್‌ನಲ್ಲಿ ಅವರೆಕಾಯಿಯದ್ದೇ ದರ್ಬಾರ್ ಆಗಿದೆ.

ಮಾರ್ಕೆಟ್​ಗೆ ಎಂಟ್ರಿ ಕೊಟ್ಟ ಅವರೆಕಾಯಿ.. ಎಲ್ಲೆಲ್ಲೂ ಅದರದೇ ಘಮ, ಬೇರೆ ತರಕಾರಿಗಳಿಗೆ ಗುಡ್​ಬೈ ಹೇಳಿ ಖರೀದಿಗೆ ಮುಗಿಬಿದ್ದ ಗ್ರಾಹಕರು
ಅವರೆಕಾಯಿ
ಆಯೇಷಾ ಬಾನು
|

Updated on:Dec 24, 2020 | 7:41 AM

Share

ಚಿಕ್ಕಬಳ್ಳಾಪುರ: ಚಳಿಗಾಲಕ್ಕೂ ಅವರೆಕಾಯಿಗೋ ಅದೇನು ನಂಟೋ ಗೊತ್ತಿಲ್ಲ. ಚಳಿ ಜೋರಾಗುತ್ತಿದ್ದಂತೆಯೇ ನಾಟಿ ಅವರೇಕಾಯಿ ಫಸಲು ಹೆಚ್ಚಾಗುತ್ತೆ. ಈ ಬಾರಿ ವಿಪರೀತ ಚಳಿ ಇರೋ ಕಾರಣ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಅವರೇಕಾಯಿ ಫಸಲು ಚೆನ್ನಾಗಿ ಬಂದಿದ್ದು, ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಅವರೆಕಾಯಿ ಪ್ರಿಯರು ಮುಗಿಬಿದ್ದು ಖರೀದಿಸುತ್ತಿದ್ದಾರೆ.

ಇನ್ನು ತರಕಾರಿ ಮಾರುಕಟ್ಟೆಗಳಲ್ಲಿ ಅವರೆಕಾಯಿಯದ್ದೇ ಹವಾ.. ಮಾರ್ಕೆಟ್‌ನಲ್ಲಿ ಗ್ರಾಹಕರು ಅವರೆಕಾಯಿ ನೋಡಿದ್ದೆ ತಡ, ತರಹೇವಾರಿ ತರಕಾರಿಗಳಿಗೆ ಗುಡ್ ಬೈ ಹೇಳಿ ಅವರೆಕಾಯಿಯತ್ತ ಚಿತ್ತ ಹರಿಸುತ್ತಿದ್ದಾರೆ. ಕೆಜಿ ಅವರೆಕಾಯಿಗೆ ಚಿಕ್ಕಬಳ್ಳಾಪುರದಲ್ಲಿ 40 ರೂಪಾಯಿ ಇದೆ, ಅದರಲ್ಲೂ ಚಿಕ್ಕಬಳ್ಳಾಪುರದ ಅವರೆಕಾಯಿಗೆ ಬೆಂಗಳೂರಿನಲ್ಲಿ ಭಾರೀ ಡಿಮ್ಯಾಂಡ್ ಇದೆ.

ಹಾಗಾಗಿ ಕೆ.ಆರ್.ಮಾರುಕಟ್ಟೆಯಲ್ಲಿ ಕೆ.ಜಿ. ಅವರೆಕಾಯಿಗೆ 50 ರಿಂದ 60 ರೂಪಾಯಿ ಇದೆ. ಬೆಳಗಾಗುತ್ತಿದ್ದಂತೆ ಖಾಸಗಿ ಬಸ್, ಟೆಂಪೋಗಳ ಮೂಲಕ ಚಿಕ್ಕಬಳ್ಳಾಫುರದ ಅವರೆಕಾಯಿ ಬೆಂಗಳೂರಿಗೆ ಸೇರುತ್ತಿದೆ.

ಒಟ್ನಲ್ಲಿ ಚಿಕ್ಕಬಳ್ಳಾಪುರದಲ್ಲಿ ಕಮಾಲ್ ಮಾಡುತ್ತಿರುವ ನಾಟಿ ಅವರೆಕಾಯಿ, ಗ್ರಾಹಕರ ಬಾಯಲ್ಲಿ ನೀರೂರಿಸುತ್ತ ಬೆಂಗಳೂರಿನ ಮಾರುಕಟ್ಟೆಗೆ ಲಗ್ಗೆ ಇಡುತ್ತಿದೆ. ಕಷ್ಟಪಟ್ಟು ಬೆಳೆದ ರೈತರ ಜೇಬು ಕೂಡ ತುಂಬುತ್ತಿದೆ.

ಸಜ್ಜನ್ ರಾವ್ ಸರ್ಕಲ್​ನಲ್ಲಿ ಅವರೆ ಮೇಳ, ಆದ್ರೆ ಕಸ, ಟ್ರಾಫಿಕ್​ನದ್ದೇ ಪ್ರಾಬ್ಲಂ

Published On - 7:30 am, Thu, 24 December 20

Follow Us
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು