AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಕೆಟ್​ಗೆ ಎಂಟ್ರಿ ಕೊಟ್ಟ ಅವರೆಕಾಯಿ.. ಎಲ್ಲೆಲ್ಲೂ ಅದರದೇ ಘಮ, ಬೇರೆ ತರಕಾರಿಗಳಿಗೆ ಗುಡ್​ಬೈ ಹೇಳಿ ಖರೀದಿಗೆ ಮುಗಿಬಿದ್ದ ಗ್ರಾಹಕರು

ಚಳಿಗಾಲದಲ್ಲಿ ಮಾತ್ರ ಮಾರುಕಟ್ಟೆಗೆ ಲಗ್ಗೆಯಿಡುವ ಅವರೆಕಾಯಿ ಸವಿರುಚಿಯನ್ನ ಸವಿಯದವರೇ ಇಲ್ಲ. ಮಾರುಕಟ್ಟೆಯಲ್ಲಿ ತರಕಾರಿಗಳನ್ನೇ ಮೀರಿಸುವ ಹಾಗೆ ನಾಟಿ ಅವರೆಕಾಯಿ ಲಗ್ಗೆಯಿಟ್ಟಿದೆ. ಚಿಕ್ಕಬಳ್ಳಾಪುರದ ಮಾರ್ಕೆಟ್‌ನಲ್ಲಿ ಅವರೆಕಾಯಿಯದ್ದೇ ದರ್ಬಾರ್ ಆಗಿದೆ.

ಮಾರ್ಕೆಟ್​ಗೆ ಎಂಟ್ರಿ ಕೊಟ್ಟ ಅವರೆಕಾಯಿ.. ಎಲ್ಲೆಲ್ಲೂ ಅದರದೇ ಘಮ, ಬೇರೆ ತರಕಾರಿಗಳಿಗೆ ಗುಡ್​ಬೈ ಹೇಳಿ ಖರೀದಿಗೆ ಮುಗಿಬಿದ್ದ ಗ್ರಾಹಕರು
ಅವರೆಕಾಯಿ
ಆಯೇಷಾ ಬಾನು
|

Updated on:Dec 24, 2020 | 7:41 AM

Share

ಚಿಕ್ಕಬಳ್ಳಾಪುರ: ಚಳಿಗಾಲಕ್ಕೂ ಅವರೆಕಾಯಿಗೋ ಅದೇನು ನಂಟೋ ಗೊತ್ತಿಲ್ಲ. ಚಳಿ ಜೋರಾಗುತ್ತಿದ್ದಂತೆಯೇ ನಾಟಿ ಅವರೇಕಾಯಿ ಫಸಲು ಹೆಚ್ಚಾಗುತ್ತೆ. ಈ ಬಾರಿ ವಿಪರೀತ ಚಳಿ ಇರೋ ಕಾರಣ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಅವರೇಕಾಯಿ ಫಸಲು ಚೆನ್ನಾಗಿ ಬಂದಿದ್ದು, ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಅವರೆಕಾಯಿ ಪ್ರಿಯರು ಮುಗಿಬಿದ್ದು ಖರೀದಿಸುತ್ತಿದ್ದಾರೆ.

ಇನ್ನು ತರಕಾರಿ ಮಾರುಕಟ್ಟೆಗಳಲ್ಲಿ ಅವರೆಕಾಯಿಯದ್ದೇ ಹವಾ.. ಮಾರ್ಕೆಟ್‌ನಲ್ಲಿ ಗ್ರಾಹಕರು ಅವರೆಕಾಯಿ ನೋಡಿದ್ದೆ ತಡ, ತರಹೇವಾರಿ ತರಕಾರಿಗಳಿಗೆ ಗುಡ್ ಬೈ ಹೇಳಿ ಅವರೆಕಾಯಿಯತ್ತ ಚಿತ್ತ ಹರಿಸುತ್ತಿದ್ದಾರೆ. ಕೆಜಿ ಅವರೆಕಾಯಿಗೆ ಚಿಕ್ಕಬಳ್ಳಾಪುರದಲ್ಲಿ 40 ರೂಪಾಯಿ ಇದೆ, ಅದರಲ್ಲೂ ಚಿಕ್ಕಬಳ್ಳಾಪುರದ ಅವರೆಕಾಯಿಗೆ ಬೆಂಗಳೂರಿನಲ್ಲಿ ಭಾರೀ ಡಿಮ್ಯಾಂಡ್ ಇದೆ.

ಹಾಗಾಗಿ ಕೆ.ಆರ್.ಮಾರುಕಟ್ಟೆಯಲ್ಲಿ ಕೆ.ಜಿ. ಅವರೆಕಾಯಿಗೆ 50 ರಿಂದ 60 ರೂಪಾಯಿ ಇದೆ. ಬೆಳಗಾಗುತ್ತಿದ್ದಂತೆ ಖಾಸಗಿ ಬಸ್, ಟೆಂಪೋಗಳ ಮೂಲಕ ಚಿಕ್ಕಬಳ್ಳಾಫುರದ ಅವರೆಕಾಯಿ ಬೆಂಗಳೂರಿಗೆ ಸೇರುತ್ತಿದೆ.

ಒಟ್ನಲ್ಲಿ ಚಿಕ್ಕಬಳ್ಳಾಪುರದಲ್ಲಿ ಕಮಾಲ್ ಮಾಡುತ್ತಿರುವ ನಾಟಿ ಅವರೆಕಾಯಿ, ಗ್ರಾಹಕರ ಬಾಯಲ್ಲಿ ನೀರೂರಿಸುತ್ತ ಬೆಂಗಳೂರಿನ ಮಾರುಕಟ್ಟೆಗೆ ಲಗ್ಗೆ ಇಡುತ್ತಿದೆ. ಕಷ್ಟಪಟ್ಟು ಬೆಳೆದ ರೈತರ ಜೇಬು ಕೂಡ ತುಂಬುತ್ತಿದೆ.

ಸಜ್ಜನ್ ರಾವ್ ಸರ್ಕಲ್​ನಲ್ಲಿ ಅವರೆ ಮೇಳ, ಆದ್ರೆ ಕಸ, ಟ್ರಾಫಿಕ್​ನದ್ದೇ ಪ್ರಾಬ್ಲಂ

Published On - 7:30 am, Thu, 24 December 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ