AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯತ್ನಾಳ್ ಆತ್ಮರತಿ ರೋಗದಿಂದ ಬಳಲ್ತಿದ್ದಾರೆ.. ಶಿವಮೊಗ್ಗಕ್ಕೆ ಬಂದ್ರೆ ಒಳ್ಳೇ ಚಿಕಿತ್ಸೆ ಕೊಡಿಸ್ತೇನೆ’

ಶಿವಮೊಗ್ಗ: ಯತ್ನಾಳರದ್ದು ತನ್ನನ್ನು ತಾನೇ ವೈಭವಿಸಿಕೊಳ್ಳುವ ಮನಸ್ಥಿತಿ. ಯತ್ನಾಳ್ ಆತ್ಮರತಿ ರೋಗದಿಂದ ಬಳಲುತ್ತಿದ್ದಾರೆ. ಮಾನಸಿಕ ಕಾಯಿಲೆ ಅವರನ್ನು ಕಾಡುತ್ತಿದೆ ಎಂದು ನಗರದಲ್ಲಿ MLC ಆಯನೂರು ಮಂಜುನಾಥ್ ಶಾಸಕ ಬಸನಗೌಡಪಾಟೀಲ್ ಯತ್ನಾಳ್​ಗೆ ಲೇವಡಿ ಮಾಡಿದ್ದಾರೆ. ನಾನು ಮತ್ತು ಯತ್ನಾಳ ಇಬ್ಬರು ಆತ್ಮೀಯ ಸ್ನೇಹಿತರು. ಶಿವಮೊಗ್ಗದಲ್ಲಿ ನನಗೆ ಒಳ್ಳೇ ವೈದ್ಯರು ಪರಿಚಯ ಇದ್ದಾರೆ. ಯತ್ನಾಳ್​ 4-5 ದಿನ ಶಿವಮೊಗ್ಗಕ್ಕೆ ಬಂದ್ರೆ ಅವರಿಗೆ ಉತ್ತಮ ಚಿಕಿತ್ಸೆ ಕೊಡಿಸುತ್ತೇನೆ ಎಂದು ಹೇಳಿದರು. ಯತ್ನಾಳ್ ಸಿಎಂ ಹೇಳಿಕೆಗೆ ಆಯನೂರು ಟಾಂಗ್​ ಕೊಟ್ಟಿದ್ದು ನಾನು ಕೂಡಾ […]

‘ಯತ್ನಾಳ್ ಆತ್ಮರತಿ ರೋಗದಿಂದ ಬಳಲ್ತಿದ್ದಾರೆ.. ಶಿವಮೊಗ್ಗಕ್ಕೆ ಬಂದ್ರೆ ಒಳ್ಳೇ ಚಿಕಿತ್ಸೆ ಕೊಡಿಸ್ತೇನೆ’
KUSHAL V
| Edited By: |

Updated on: Oct 31, 2020 | 2:11 PM

Share

ಶಿವಮೊಗ್ಗ: ಯತ್ನಾಳರದ್ದು ತನ್ನನ್ನು ತಾನೇ ವೈಭವಿಸಿಕೊಳ್ಳುವ ಮನಸ್ಥಿತಿ. ಯತ್ನಾಳ್ ಆತ್ಮರತಿ ರೋಗದಿಂದ ಬಳಲುತ್ತಿದ್ದಾರೆ. ಮಾನಸಿಕ ಕಾಯಿಲೆ ಅವರನ್ನು ಕಾಡುತ್ತಿದೆ ಎಂದು ನಗರದಲ್ಲಿ MLC ಆಯನೂರು ಮಂಜುನಾಥ್ ಶಾಸಕ ಬಸನಗೌಡಪಾಟೀಲ್ ಯತ್ನಾಳ್​ಗೆ ಲೇವಡಿ ಮಾಡಿದ್ದಾರೆ.

ನಾನು ಮತ್ತು ಯತ್ನಾಳ ಇಬ್ಬರು ಆತ್ಮೀಯ ಸ್ನೇಹಿತರು. ಶಿವಮೊಗ್ಗದಲ್ಲಿ ನನಗೆ ಒಳ್ಳೇ ವೈದ್ಯರು ಪರಿಚಯ ಇದ್ದಾರೆ. ಯತ್ನಾಳ್​ 4-5 ದಿನ ಶಿವಮೊಗ್ಗಕ್ಕೆ ಬಂದ್ರೆ ಅವರಿಗೆ ಉತ್ತಮ ಚಿಕಿತ್ಸೆ ಕೊಡಿಸುತ್ತೇನೆ ಎಂದು ಹೇಳಿದರು. ಯತ್ನಾಳ್ ಸಿಎಂ ಹೇಳಿಕೆಗೆ ಆಯನೂರು ಟಾಂಗ್​ ಕೊಟ್ಟಿದ್ದು ನಾನು ಕೂಡಾ ಸಚಿವ ಆಕಾಂಕ್ಷಿ ಎಂದು ಹೇಳಿದರು. BSY 3 ವರ್ಷವೂ ಸಿಎಂ ಆಗಿರ್ತಾರೆಂದು ನಾನೇನೂ ಹೇಳಲ್ಲ -ಯತ್ನಾಳ್ ಪರೋಕ್ಷ ಟಾಂಗ್‌

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ