AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯತ್ನಾಳ್ ಆತ್ಮರತಿ ರೋಗದಿಂದ ಬಳಲ್ತಿದ್ದಾರೆ.. ಶಿವಮೊಗ್ಗಕ್ಕೆ ಬಂದ್ರೆ ಒಳ್ಳೇ ಚಿಕಿತ್ಸೆ ಕೊಡಿಸ್ತೇನೆ’

ಶಿವಮೊಗ್ಗ: ಯತ್ನಾಳರದ್ದು ತನ್ನನ್ನು ತಾನೇ ವೈಭವಿಸಿಕೊಳ್ಳುವ ಮನಸ್ಥಿತಿ. ಯತ್ನಾಳ್ ಆತ್ಮರತಿ ರೋಗದಿಂದ ಬಳಲುತ್ತಿದ್ದಾರೆ. ಮಾನಸಿಕ ಕಾಯಿಲೆ ಅವರನ್ನು ಕಾಡುತ್ತಿದೆ ಎಂದು ನಗರದಲ್ಲಿ MLC ಆಯನೂರು ಮಂಜುನಾಥ್ ಶಾಸಕ ಬಸನಗೌಡಪಾಟೀಲ್ ಯತ್ನಾಳ್​ಗೆ ಲೇವಡಿ ಮಾಡಿದ್ದಾರೆ. ನಾನು ಮತ್ತು ಯತ್ನಾಳ ಇಬ್ಬರು ಆತ್ಮೀಯ ಸ್ನೇಹಿತರು. ಶಿವಮೊಗ್ಗದಲ್ಲಿ ನನಗೆ ಒಳ್ಳೇ ವೈದ್ಯರು ಪರಿಚಯ ಇದ್ದಾರೆ. ಯತ್ನಾಳ್​ 4-5 ದಿನ ಶಿವಮೊಗ್ಗಕ್ಕೆ ಬಂದ್ರೆ ಅವರಿಗೆ ಉತ್ತಮ ಚಿಕಿತ್ಸೆ ಕೊಡಿಸುತ್ತೇನೆ ಎಂದು ಹೇಳಿದರು. ಯತ್ನಾಳ್ ಸಿಎಂ ಹೇಳಿಕೆಗೆ ಆಯನೂರು ಟಾಂಗ್​ ಕೊಟ್ಟಿದ್ದು ನಾನು ಕೂಡಾ […]

‘ಯತ್ನಾಳ್ ಆತ್ಮರತಿ ರೋಗದಿಂದ ಬಳಲ್ತಿದ್ದಾರೆ.. ಶಿವಮೊಗ್ಗಕ್ಕೆ ಬಂದ್ರೆ ಒಳ್ಳೇ ಚಿಕಿತ್ಸೆ ಕೊಡಿಸ್ತೇನೆ’
KUSHAL V
| Edited By: |

Updated on: Oct 31, 2020 | 2:11 PM

Share

ಶಿವಮೊಗ್ಗ: ಯತ್ನಾಳರದ್ದು ತನ್ನನ್ನು ತಾನೇ ವೈಭವಿಸಿಕೊಳ್ಳುವ ಮನಸ್ಥಿತಿ. ಯತ್ನಾಳ್ ಆತ್ಮರತಿ ರೋಗದಿಂದ ಬಳಲುತ್ತಿದ್ದಾರೆ. ಮಾನಸಿಕ ಕಾಯಿಲೆ ಅವರನ್ನು ಕಾಡುತ್ತಿದೆ ಎಂದು ನಗರದಲ್ಲಿ MLC ಆಯನೂರು ಮಂಜುನಾಥ್ ಶಾಸಕ ಬಸನಗೌಡಪಾಟೀಲ್ ಯತ್ನಾಳ್​ಗೆ ಲೇವಡಿ ಮಾಡಿದ್ದಾರೆ.

ನಾನು ಮತ್ತು ಯತ್ನಾಳ ಇಬ್ಬರು ಆತ್ಮೀಯ ಸ್ನೇಹಿತರು. ಶಿವಮೊಗ್ಗದಲ್ಲಿ ನನಗೆ ಒಳ್ಳೇ ವೈದ್ಯರು ಪರಿಚಯ ಇದ್ದಾರೆ. ಯತ್ನಾಳ್​ 4-5 ದಿನ ಶಿವಮೊಗ್ಗಕ್ಕೆ ಬಂದ್ರೆ ಅವರಿಗೆ ಉತ್ತಮ ಚಿಕಿತ್ಸೆ ಕೊಡಿಸುತ್ತೇನೆ ಎಂದು ಹೇಳಿದರು. ಯತ್ನಾಳ್ ಸಿಎಂ ಹೇಳಿಕೆಗೆ ಆಯನೂರು ಟಾಂಗ್​ ಕೊಟ್ಟಿದ್ದು ನಾನು ಕೂಡಾ ಸಚಿವ ಆಕಾಂಕ್ಷಿ ಎಂದು ಹೇಳಿದರು. BSY 3 ವರ್ಷವೂ ಸಿಎಂ ಆಗಿರ್ತಾರೆಂದು ನಾನೇನೂ ಹೇಳಲ್ಲ -ಯತ್ನಾಳ್ ಪರೋಕ್ಷ ಟಾಂಗ್‌

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್