AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿ.ಕೆ.ಹರಿಪ್ರಸಾದ್​-ಆಯನೂರು ಮಂಜುನಾಥ್​ ನಡುವೆ ಪರಿಷತ್​ನಲ್ಲಿ ‘ಡಸ್ಟ್​ಬಿನ್’ ಕಿತ್ತಾಟ

ಕರ್ನಾಟಕದ ಭೂ ಸುಧಾರಣಾ ಕಾಯ್ದೆ ವಿರೋಧಿಸಿ ಪರಿಷತ್​ನಲ್ಲಿ ಬಿ.ಕೆ.ಹರಿಪ್ರಸಾದ್ ಮಾತನಾಡುತ್ತಿದ್ದರು. ಆದರೆ ಮಧ್ಯಪ್ರವೇಶ ಮಾಡಿದ ಆಯನೂರು ಮಂಜುನಾಥ್ ಕಿಚಾಯಿಸಿದರು.

ಬಿ.ಕೆ.ಹರಿಪ್ರಸಾದ್​-ಆಯನೂರು ಮಂಜುನಾಥ್​ ನಡುವೆ ಪರಿಷತ್​ನಲ್ಲಿ ‘ಡಸ್ಟ್​ಬಿನ್’ ಕಿತ್ತಾಟ
ಆಯನೂರು ಮಂಜುನಾಥ್​(ಎಡ)-ಬಿ.ಕೆ.ಹರಿಪ್ರಸಾದ್​ (ಬಲ)
Lakshmi Hegde
| Edited By: ಸಾಧು ಶ್ರೀನಾಥ್​|

Updated on: Dec 08, 2020 | 4:09 PM

Share

ಬೆಂಗಳೂರು: ಇಂದು ವಿಧಾನ ಪರಿಷತ್​ನಲ್ಲಿ ಬಿ.ಕೆ. ಹರಿಪ್ರಸಾದ್​ ಮತ್ತು ಆಯನೂರು ಮಂಜುನಾಥ್​ ನಡುವೆ ‘ಡಸ್ಟ್​ಬಿನ್’ ಗಲಾಟೆ ನಡೆಯಿತು. ಆಯನೂರು ಮಂಜುನಾಥ್​ ಟೀಕೆಗೆ, ಹರಿಪ್ರಸಾದ್ ಕಟು ತಿರುಗೇಟು ನೀಡಿದರು.

ಕರ್ನಾಟಕದ ಭೂ ಸುಧಾರಣಾ ಕಾಯ್ದೆ ವಿರೋಧಿಸಿ ಪರಿಷತ್​ನಲ್ಲಿ ಬಿ.ಕೆ.ಹರಿಪ್ರಸಾದ್ ಮಾತನಾಡುತ್ತಿದ್ದರು. ಆದರೆ ಮಧ್ಯಪ್ರವೇಶ ಮಾಡಿದ ಆಯನೂರು ಮಂಜುನಾಥ್​, ನಾನು ಮತ್ತು ಬಿ.ಕೆ.ಹರಿಪ್ರಸಾದ್​ ರಾಜ್ಯಸಭೆಯಲ್ಲಿ ಒಟ್ಟಿಗೆ ಕೆಲಸ ಮಾಡಿದ್ದೇವೆ. ಅವರು ದೇಶ, ಪ್ರಪಂಚದ ಬಗ್ಗೆ ಹೆಚ್ಚಾಗಿ ತಿಳಿದುಕೊಂಡವರು. ಅಗಾಧವಾದ ಜ್ಞಾನ ಉಳ್ಳವರು. ಆದರೆ ಅವರ ಜ್ಞಾನವನ್ನೆಲ್ಲ ಇದು ಇಲ್ಲಿ ಡಸ್ಟ್​ಬಿನ್​ಗೆ ಸುರಿಯುತ್ತಿದ್ದಾರೆ ಎಂದು ಕಿಚಾಯಿಸಿದರು.

ತೀವ್ರ ವಿರೋಧ, ತಿರುಗೇಟು ಆದರೆ ಆಯನೂರು ಮಂಜುನಾಥ್ ಹೇಳಿಕೆಗೆ ಹರಿಪ್ರಸಾದ್ ಸೇರಿ, ಇತರ ಕಾಂಗ್ರೆಸ್ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ನಾನು ಕರ್ನಾಟಕ ಭಾರತದ ಒಂದು ಭಾಗ ಎಂದೇ ಭಾವಿಸಿ ಮಾತನಾಡುತ್ತಿದ್ದೇನೆ. ಹೀಗೆ ಡಸ್ಟ್​ಬಿನ್​ ಎಂಬ ಶಬ್ದ ಬಳಕೆ ಮಾಡುವುದು ಸರಿಯೇ? ರಾಜ್ಯ ಸರ್ಕಾರ ತಂದಿರುವ ಭೂ ಸುಧಾರಣಾ ಕಾಯ್ದೆ ಡಸ್ಟ್​ಬಿನ್​ಗೆ ಅಲ್ಲ, ಚರಂಡಿಗೆ ಎಸೆಯಲೂ ಲಾಯಕ್ಕಿಲ್ಲ ಎಂದು ಹರಿಪ್ರಸಾದ್ ತಿರುಗೇಟು ನೀಡಿದರು. ಅದಾದ ಬಳಿಕ ಸಭಾಪತಿ ಸ್ಥಾನದಲ್ಲಿದ್ದ ಮರಿತಿಬ್ಬೇಗೌಡ, ಡಸ್ಟ್​ಬಿನ್​ ಪದವನ್ನು ಕಡತದಿಂದ ತೆಗೆಯುವಂತೆ ಸೂಚಿಸಿದರು.

ಗಟ್ಟಿಯಾಗಿ ಹೋಗಿ ಕೇಳ್ರೀ.. ನೀವು ಕೊಟ್ಟ 525 ಕೋಟಿ ಪರಿಹಾರ ಸಾಕಾಗಲ್ಲ ಅಂತಾ -ಸಿದ್ದು ಗುಟುರು

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ