AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯ ಮುಂದಿದ್ದ ನೀರಿನ ಸಂಪಿಗೆ ಬಿದ್ದು ಮಗು ಸಾವು

ನಿರ್ಮಾಣ ಹಂತದಲ್ಲಿದ್ದ ಮನೆಯ ಮುಂದಿದ್ದ ನೀರಿನ ಸಂಪಿಗೆ ಬಿದ್ದು ಪುಟ್ಟ ಕಂದಮ್ಮ(ದಯಾನಂದ್) ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ತೆಂಕಲಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಮನೆಯ ಮುಂದಿದ್ದ ನೀರಿನ ಸಂಪಿಗೆ ಬಿದ್ದು ಮಗು ಸಾವು
ಒಂದೂವರೆ ವರ್ಷದ ದಯಾನಂದ್
shruti hegde
| Edited By: |

Updated on: Jan 20, 2021 | 8:28 AM

Share

ಮೈಸೂರು: ನಿರ್ಮಾಣ ಹಂತದಲ್ಲಿದ್ದ ಮನೆಯ ಮುಂದಿದ್ದ ನೀರಿನ ಸಂಪಿಗೆ ಬಿದ್ದು ಪುಟ್ಟ ಕಂದಮ್ಮ(ದಯಾನಂದ್) ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ತೆಂಕಲಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ತೆಂಕಲಕೊಪ್ಪಲಿನ ನಟರಾಜ್ ಎಂಬುವವರ ಪುತ್ರ ಒಂದೂವರೆ ವರ್ಷದ ದಯಾನಂದ್​ ನಿರ್ಮಾಣದ ಹಂತದಲ್ಲಿದ್ದ ಮನೆ ಎದುರು ಅಕ್ಕನ ಜೊತೆ ಆಟವಾಡುತ್ತಿದ್ದ. ಅಕ್ಕ ಮನೆಯೊಳಗೆ ಹೋಗಿ ಬರುವಷ್ಟರಲ್ಲಿ ದಯಾನಂದ್ ಕಾಣೆಯಾಗಿದ್ದ.

ಬಳಿಕ ಆತನಿಗಾಗಿ ಹುಡುಕಾಟ ಪ್ರಾರಂಭಗೊಂಡಿತ್ತು, ಈ ವೇಳೆ ಎದುರಿಗಿದ್ದ ನೀರಿನ ಸಂಪಿನೊಳಗೆ ಬಿದ್ದ ಮಗುವಿನ ಮೃತ ದೇಹ ಪತ್ತೆಯಾಗಿದೆ. ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ವೇದಾವತಿ ನದಿಯಲ್ಲಿ ಕಾಲು ಜಾರಿ ಬಿದ್ದು 2 ವರ್ಷದ ಮಗು ಸಾವು

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!