AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯ ಮುಂದಿದ್ದ ನೀರಿನ ಸಂಪಿಗೆ ಬಿದ್ದು ಮಗು ಸಾವು

ನಿರ್ಮಾಣ ಹಂತದಲ್ಲಿದ್ದ ಮನೆಯ ಮುಂದಿದ್ದ ನೀರಿನ ಸಂಪಿಗೆ ಬಿದ್ದು ಪುಟ್ಟ ಕಂದಮ್ಮ(ದಯಾನಂದ್) ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ತೆಂಕಲಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಮನೆಯ ಮುಂದಿದ್ದ ನೀರಿನ ಸಂಪಿಗೆ ಬಿದ್ದು ಮಗು ಸಾವು
ಒಂದೂವರೆ ವರ್ಷದ ದಯಾನಂದ್
shruti hegde
| Edited By: ಆಯೇಷಾ ಬಾನು|

Updated on: Jan 20, 2021 | 8:28 AM

Share

ಮೈಸೂರು: ನಿರ್ಮಾಣ ಹಂತದಲ್ಲಿದ್ದ ಮನೆಯ ಮುಂದಿದ್ದ ನೀರಿನ ಸಂಪಿಗೆ ಬಿದ್ದು ಪುಟ್ಟ ಕಂದಮ್ಮ(ದಯಾನಂದ್) ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ತೆಂಕಲಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ತೆಂಕಲಕೊಪ್ಪಲಿನ ನಟರಾಜ್ ಎಂಬುವವರ ಪುತ್ರ ಒಂದೂವರೆ ವರ್ಷದ ದಯಾನಂದ್​ ನಿರ್ಮಾಣದ ಹಂತದಲ್ಲಿದ್ದ ಮನೆ ಎದುರು ಅಕ್ಕನ ಜೊತೆ ಆಟವಾಡುತ್ತಿದ್ದ. ಅಕ್ಕ ಮನೆಯೊಳಗೆ ಹೋಗಿ ಬರುವಷ್ಟರಲ್ಲಿ ದಯಾನಂದ್ ಕಾಣೆಯಾಗಿದ್ದ.

ಬಳಿಕ ಆತನಿಗಾಗಿ ಹುಡುಕಾಟ ಪ್ರಾರಂಭಗೊಂಡಿತ್ತು, ಈ ವೇಳೆ ಎದುರಿಗಿದ್ದ ನೀರಿನ ಸಂಪಿನೊಳಗೆ ಬಿದ್ದ ಮಗುವಿನ ಮೃತ ದೇಹ ಪತ್ತೆಯಾಗಿದೆ. ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ವೇದಾವತಿ ನದಿಯಲ್ಲಿ ಕಾಲು ಜಾರಿ ಬಿದ್ದು 2 ವರ್ಷದ ಮಗು ಸಾವು

Follow Us
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!