AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ತಿಂಗಳ ಹಿಂದೆ ರಕ್ಷಿಸಲ್ಪಟ್ಟಿದ್ದ ಮರಿ ಆನೆ ‘ವೇದಾವತಿ’ ಮೈಸೂರು ಮೃಗಾಲಯದಲ್ಲಿ ಸಾವು

ಮೈಸೂರು ಮೃಗಾಲಯದಲ್ಲಿ ಅನಾರೋಗ್ಯಕ್ಕೆ ತುತ್ತಾಗಿದ್ದ ಆನೆ ಮರಿಯೊಂದು ಸಾವನ್ನಪ್ಪಿದೆ. ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

6 ತಿಂಗಳ ಹಿಂದೆ ರಕ್ಷಿಸಲ್ಪಟ್ಟಿದ್ದ ಮರಿ ಆನೆ ‘ವೇದಾವತಿ’ ಮೈಸೂರು ಮೃಗಾಲಯದಲ್ಲಿ ಸಾವು
ಮರಿ ಆನೆ ‘ವೇದಾವತಿ’
TV9 Web
| Edited By: |

Updated on:Apr 07, 2022 | 10:43 AM

Share

ಮೈಸೂರು: ಮೈಸೂರು ಮೃಗಾಲಯದಲ್ಲಿ ಅನಾರೋಗ್ಯಕ್ಕೆ ತುತ್ತಾಗಿದ್ದ ಆನೆ ಮರಿಯೊಂದು ಸಾವನ್ನಪ್ಪಿರುವ ಘಟನೆ ಇಂದು ವರದಿಯಾಗಿದೆ. ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್‌ ಕುಲಕರ್ಣಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಮೃತಪಟ್ಟಿರುವ ಆನೆ ಮರಿಯನ್ನು ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ರಕ್ಷಿಸಲಾಗಿತ್ತು. ಕಳೆದ ಆರು ತಿಂಗಳ ಹಿಂದೆ ಮರಿ ಆನೆಯನ್ನು ರಕ್ಷಣೆ ಮಾಡಲಾಗಿತ್ತು. ಬಳಿಕ ಮೃಗಾಲಯದಲ್ಲಿ ಹೆಣ್ಣು ಆನೆಮರಿಗೆ ‘ವೇದಾವತಿ’ ಎಂದು ಹೆಸರಿಡಲಾಗಿತ್ತು. ಇದೀಗ ಆನೆಮರಿಯು ಅನಾರೋಗ್ಯದಿಂದ ಮೃತಪಟ್ಟಿದೆ.

ಮರಿ ಆನೆ ವೇದಾವತಿ ಚಟುವಟಿಕೆಯಿಂದ ಇದ್ದಾಗ

ಕರ್ನಾಟಕ ಗಡಿಭಾಗದ ಅರಣ್ಯ ಪ್ರದೇಶದಲ್ಲಿ ಆನೆಗಳ ಅನುಮಾನಸ್ಪದ ಸಾವು..

Published On - 12:56 pm, Tue, 15 December 20

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ