AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bagalkot Accident: ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಟ್ರ್ಯಾಕ್ಟರ್ ಪಲ್ಟಿ, ಇಬ್ಬರ ಸಾವು

Tractor accident: ಟ್ರ್ಯಾಕ್ಟರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪಕ್ಕದ ಹೊಲದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಬಿದ್ದಿತ್ತು. ಹೊಲದಲ್ಲಿ ಟ್ರ್ಯಾಕ್ಟರ್ ಬಿದ್ದ ಪರಿಣಾಮ ತಡರಾತ್ರಿ ನಡೆದ ಘಟನೆ ಬೆಳಗ್ಗೆ ಬೆಳಕಿಗೆ ಬಂದಿದೆ.

Bagalkot Accident: ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಟ್ರ್ಯಾಕ್ಟರ್ ಪಲ್ಟಿ, ಇಬ್ಬರ ಸಾವು
ಪಲ್ಟಿಯಾದ ಟ್ರ್ಯಾಕ್ಟರ್
Follow us
sandhya thejappa
| Updated By: ಸಾಧು ಶ್ರೀನಾಥ್​

Updated on: Feb 22, 2021 | 3:25 PM

ಬಾಗಲಕೋಟೆ: ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತುಂಬ ಕ್ರಾಸ್ ಬಳಿ ಸಂಭವಿಸಿದೆ. ಜಿಲ್ಲೆಯ ಸಿಂಧನೂರು ಪಟ್ಟಣದ ಶಿವು ಕಿಡದೂರ (30) ಹಾಗೂ ಪ್ರಭುಸ್ವಾಮಿ ಹೊಸಮಠ (40) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಟ್ರ್ಯಾಕ್ಟರ್​ ವಿದ್ಯುತ್ ಕಂಬ ತುಂಬಿಸಿಕೊಂಡು ಸಿಂಧನೂರನಿಂದ ಬೀಳಗಿ ಕಡೆಗೆ ಹೊರಟಿತ್ತು. ಟ್ರ್ಯಾಕ್ಟರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪಕ್ಕದ ಹೊಲದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಬಿದ್ದಿತ್ತು. ಹೊಲದಲ್ಲಿ ಟ್ರ್ಯಾಕ್ಟರ್ ಬಿದ್ದ ಪರಿಣಾಮ ತಡರಾತ್ರಿ ನಡೆದ ಘಟನೆ ಇಂದು (ಫೆಬ್ರವರಿ 22) ಬೆಳಗ್ಗೆ ಬೆಳಕಿಗೆ ಬಂದಿದೆ. ಸದ್ಯ ಈ ಪ್ರಕರಣ ಸಂಬಂಧ ಇಳಕಲ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಟಂಟಂ ಡಿಕ್ಕಿ ವಿದ್ಯಾರ್ಥಿ ಕಾಲಿಗೆ ಗಂಭೀರ ಗಾಯ ಗದಗ ನಗರದ ಧೋಬಿ ಘಾಟ್ ಬಳಿ ಟಂಟಂ ಡಿಕ್ಕಿ ಹೊಡೆದು ವಿದ್ಯಾರ್ಥಿಗೆ ಗಂಭೀರ ಗಾಯವಾಗಿದೆ. ಗಾಯಾಳು 4ನೇ ತರಗತಿ ಪಾರ್ಶ್ವನಾಥ್‌ ಎಂದು ತಿಳಿದುಬಂದಿದೆ. ಪಾರ್ಶ್ವನಾಥ್‌ ಇಂಗ್ಲಿಷ್‌ ಮಾಧ್ಯಮ ಶಾಲೆಯ ಓದುತ್ತಿದ್ದ.  1 ರಿಂದ 5ನೇ ತರಗತಿಗಳ ಆರಂಭಕ್ಕೆ ಅನುಮತಿ ನೀಡದಿದ್ದರೂ ಶಾಲೆ ಆರಂಭ ಮಾಡಿದ್ದಾರೆಂಬ ಆರೋಪಕ್ಕೆ ಖಾಸಗಿ ಶಾಲೆ ಗುರಿಯಾಗಿದೆ.

ಟ್ರ್ಯಾಕ್ಟರ್ ಪಲ್ಟಿಯಾದ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು

ಇದನ್ನೂ ಓದಿ:

Hassan Accident | ಅವೈಜ್ಞಾನಿಕ ಹಂಪ್: ಟಾಟಾ ಸುಮೋಗೆ ಕ್ವಾಲಿಸ್ ಡಿಕ್ಕಿ, ಐವರ ಸಾವು, 11 ಮಂದಿಗೆ ಗಂಭೀರ ಗಾಯ

Road Accident: ಪೆಟ್ರೋಲ್ ಹಾಕಿಸಿ ತೆರಳುವಾಗ ಸಚಿವ ಕೋಟ ಶ್ರೀನಿವಾಸ್​ ಪೂಜಾರಿ ಕಾರ್​ಗೆ KSRTC ಬಸ್​ ಡಿಕ್ಕಿ

‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ
ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ
ಅಮಿತ್ ಶಾ ಬಿಎಸ್​ಎಫ್, ಸಿಅರ್​​ಪಿಎಫ್ ಡಿಜಿಗಳ ಜೊತೆ ನಡೆಸಲಿದ್ದಾರೆ ಸಭೆ
ಅಮಿತ್ ಶಾ ಬಿಎಸ್​ಎಫ್, ಸಿಅರ್​​ಪಿಎಫ್ ಡಿಜಿಗಳ ಜೊತೆ ನಡೆಸಲಿದ್ದಾರೆ ಸಭೆ
ಪಾಕ್​ ದಾಳಿಯ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಿಎಂ ಒಮರ್
ಪಾಕ್​ ದಾಳಿಯ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಿಎಂ ಒಮರ್
ಹಾರಂಗಿ ಜಲಾಶಯಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ
ಹಾರಂಗಿ ಜಲಾಶಯಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ
ಆಪರೇಷನ್ ಸಿಂಧೂರ್​ ಕಾರ್ಯಾಚರಣೆ ಬೆಂಬಲಿಸಿ ಕಾಂಗ್ರೆಸ್​ ತಿರಂಗಾ ಯಾತ್ರೆ
ಆಪರೇಷನ್ ಸಿಂಧೂರ್​ ಕಾರ್ಯಾಚರಣೆ ಬೆಂಬಲಿಸಿ ಕಾಂಗ್ರೆಸ್​ ತಿರಂಗಾ ಯಾತ್ರೆ
"ಮೋದಿ ಹೆಸರು ಹೇಳಲೂ ಹೆದರುವ ಹೇಡಿ ನಮ್ಮ ಪ್ರಧಾನಿ": ಪಾಕ್​ ಸಂಸದ ವ್ಯಂಗ್ಯ