AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಿಂದ ಬಾಗಲಕೋಟೆ ಜಿಲ್ಲೆಗೆ ಆಗಮಿಸಿದ ವ್ಯಾಕ್ಸಿನ್​: ಸಂಭ್ರಮದ ಸ್ವಾಗತ

ರಾಜ್ಯದ ವಿವಿಧೆಡೆ ಬುಧವಾರ ಕೊರೊನಾ ಸೋಂಕು ನಿರೋಧಕ ಲಸಿಕೆ ಹೊತ್ತ ವಾಹನಗಳನ್ನು ಜನರು ಆರತಿ ಬೆಳಗಿ ಸ್ವಾಗತಿಸಿದರು. ಕೆಲ ಜಿಲ್ಲಾ ಕೇಂದ್ರಗಳಲ್ಲಿ ಸಾಂಸ್ಕೃತಿಕ ಕಲಾತಂಡಗಳು ವಾಹನಗಳ ಎದುರು ಸಂಭ್ರಮಿಸಿದವು.

ಬೆಳಗಾವಿಯಿಂದ ಬಾಗಲಕೋಟೆ ಜಿಲ್ಲೆಗೆ ಆಗಮಿಸಿದ ವ್ಯಾಕ್ಸಿನ್​: ಸಂಭ್ರಮದ ಸ್ವಾಗತ
ಬಾಗಲಕೋಟೆಯಲ್ಲಿ ಕೊರೊನಾಗೆ ಸ್ವಾಗತ
Follow us
TV9 Web
| Updated By: ganapathi bhat

Updated on:Apr 06, 2022 | 9:03 PM

ಬಾಗಲಕೋಟೆ: ರಾಜ್ಯದ ವಿವಿಧೆಡೆ ಬುಧವಾರ ಕೊರೊನಾ ಸೋಂಕು ನಿರೋಧಕ ಲಸಿಕೆ ಹೊತ್ತ ವಾಹನಗಳನ್ನು ಜನರು ಆರತಿ ಬೆಳಗಿ ಸ್ವಾಗತಿಸಿದರು. ಕೆಲ ಜಿಲ್ಲಾ ಕೇಂದ್ರಗಳಲ್ಲಿ ಸಾಂಸ್ಕೃತಿಕ ಕಲಾತಂಡಗಳು ವಾಹನಗಳ ಎದುರು ಸಂಭ್ರಮಿಸಿದವು.

ಕೋವಿಡ್ ಲಸಿಕೆ ಹೊತ್ತಿದ್ದ ವಾಹನ ಬೆಳಗಾವಿಯಿಂದ ಬಾಗಲಕೋಟೆ ಜಿಲ್ಲೆಗೆ ಪೊಲೀಸ್ ಭದ್ರತೆಯಲ್ಲಿ ಆಗಮಿಸಿತು. ಬಾಗಲಕೋಟೆ, ವಿಜಯಪುರ, ಗದಗ, ಕೊಪ್ಪಳ ಜಿಲ್ಲೆಗಳಿಗೆ ಪೂರೈಸಬೇಕಾದ ಲಸಿಕೆಯೂ ಇದೇ ವಾಹನದಲ್ಲಿತ್ತು. ಒಟ್ಟು 30 ಸಾವಿರ ಲಸಿಕೆ ಸೀಸೆಗಳು ಈ ವಾಹನದಲ್ಲಿದ್ದವು.

ಜಿಲ್ಲಾಧಿಕಾರಿ ಡಾ.ಕೆ.ರಾಜೇಂದ್ರ, ಜಿ.ಪಂ. ಸಿಇಒ ಟಿ.ಭೂಬಾಲನ್​, ಡಿಹೆಚ್​ಒ ಅನಂತ ದೇಸಾಯಿ ವಾಹನವನ್ನು ಸ್ವಾಗತಿಸಿದರು. ಜಿಲ್ಲಾಡಳಿತ ಭವನದ ಕೋಲ್ಡ್​ಸ್ಟೋರೇಜ್​ನಲ್ಲಿ ಲಸಿಕೆ ಸಂಗ್ರಹಕ್ಕೆ ವ್ಯವಸ್ಥೆ ಮಾಡಲಾಗಿದೆ.

ಬಾಗಲಕೋಟೆಗೆ ಲಸಿಕೆ ಆಗಮನ

ಲಸಿಕೆ ಸ್ವಾಗತಿಸಿದ ಮಹಿಳೆಯರು

ಲಸಿಕೆಗೆ ಸ್ವಾಗತ

ಲಸಿಕೆ ಸ್ವಾಗತಕ್ಕೆ ಡೊಳ್ಳು ಕುಣಿತ

ಲಸಿಕೆ ಸ್ವಾಗತಕ್ಕೆ ಡೊಳ್ಳು ಕುಣಿತ

ಸಂಭ್ರಮದ ಸ್ವಾಗತ ಕೋರಿದ ಜನರು

ಲಸಿಕೆ ಸಂಗ್ರಹಣಾ ಕೊಠಡಿಗೆ ಅಲಂಕಾರ

ಲಸಿಕೆ ಸಂಗ್ರಹಣಾ ಕೊಠಡಿಗೆ ಅಲಂಕಾರ

ಲಸಿಕೆ ಹೊತ್ತು ತಂದರು

Explainer | ಕೊರೊನಾ ಲಸಿಕೆ ಸಾಗಣೆ ಬಾಕ್ಸ್ ಮೇಲೆ ಸರ್ವೇ ಸಂತು ನಿರಾಮಯಾಃ.. ಏನಿದರ ಅರ್ಥ?

Published On - 11:05 pm, Wed, 13 January 21

ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ