AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಿಂದ ಬಾಗಲಕೋಟೆ ಜಿಲ್ಲೆಗೆ ಆಗಮಿಸಿದ ವ್ಯಾಕ್ಸಿನ್​: ಸಂಭ್ರಮದ ಸ್ವಾಗತ

ರಾಜ್ಯದ ವಿವಿಧೆಡೆ ಬುಧವಾರ ಕೊರೊನಾ ಸೋಂಕು ನಿರೋಧಕ ಲಸಿಕೆ ಹೊತ್ತ ವಾಹನಗಳನ್ನು ಜನರು ಆರತಿ ಬೆಳಗಿ ಸ್ವಾಗತಿಸಿದರು. ಕೆಲ ಜಿಲ್ಲಾ ಕೇಂದ್ರಗಳಲ್ಲಿ ಸಾಂಸ್ಕೃತಿಕ ಕಲಾತಂಡಗಳು ವಾಹನಗಳ ಎದುರು ಸಂಭ್ರಮಿಸಿದವು.

ಬೆಳಗಾವಿಯಿಂದ ಬಾಗಲಕೋಟೆ ಜಿಲ್ಲೆಗೆ ಆಗಮಿಸಿದ ವ್ಯಾಕ್ಸಿನ್​: ಸಂಭ್ರಮದ ಸ್ವಾಗತ
ಬಾಗಲಕೋಟೆಯಲ್ಲಿ ಕೊರೊನಾಗೆ ಸ್ವಾಗತ
TV9 Web
| Edited By: |

Updated on:Apr 06, 2022 | 9:03 PM

Share

ಬಾಗಲಕೋಟೆ: ರಾಜ್ಯದ ವಿವಿಧೆಡೆ ಬುಧವಾರ ಕೊರೊನಾ ಸೋಂಕು ನಿರೋಧಕ ಲಸಿಕೆ ಹೊತ್ತ ವಾಹನಗಳನ್ನು ಜನರು ಆರತಿ ಬೆಳಗಿ ಸ್ವಾಗತಿಸಿದರು. ಕೆಲ ಜಿಲ್ಲಾ ಕೇಂದ್ರಗಳಲ್ಲಿ ಸಾಂಸ್ಕೃತಿಕ ಕಲಾತಂಡಗಳು ವಾಹನಗಳ ಎದುರು ಸಂಭ್ರಮಿಸಿದವು.

ಕೋವಿಡ್ ಲಸಿಕೆ ಹೊತ್ತಿದ್ದ ವಾಹನ ಬೆಳಗಾವಿಯಿಂದ ಬಾಗಲಕೋಟೆ ಜಿಲ್ಲೆಗೆ ಪೊಲೀಸ್ ಭದ್ರತೆಯಲ್ಲಿ ಆಗಮಿಸಿತು. ಬಾಗಲಕೋಟೆ, ವಿಜಯಪುರ, ಗದಗ, ಕೊಪ್ಪಳ ಜಿಲ್ಲೆಗಳಿಗೆ ಪೂರೈಸಬೇಕಾದ ಲಸಿಕೆಯೂ ಇದೇ ವಾಹನದಲ್ಲಿತ್ತು. ಒಟ್ಟು 30 ಸಾವಿರ ಲಸಿಕೆ ಸೀಸೆಗಳು ಈ ವಾಹನದಲ್ಲಿದ್ದವು.

ಜಿಲ್ಲಾಧಿಕಾರಿ ಡಾ.ಕೆ.ರಾಜೇಂದ್ರ, ಜಿ.ಪಂ. ಸಿಇಒ ಟಿ.ಭೂಬಾಲನ್​, ಡಿಹೆಚ್​ಒ ಅನಂತ ದೇಸಾಯಿ ವಾಹನವನ್ನು ಸ್ವಾಗತಿಸಿದರು. ಜಿಲ್ಲಾಡಳಿತ ಭವನದ ಕೋಲ್ಡ್​ಸ್ಟೋರೇಜ್​ನಲ್ಲಿ ಲಸಿಕೆ ಸಂಗ್ರಹಕ್ಕೆ ವ್ಯವಸ್ಥೆ ಮಾಡಲಾಗಿದೆ.

ಬಾಗಲಕೋಟೆಗೆ ಲಸಿಕೆ ಆಗಮನ

ಲಸಿಕೆ ಸ್ವಾಗತಿಸಿದ ಮಹಿಳೆಯರು

ಲಸಿಕೆಗೆ ಸ್ವಾಗತ

ಲಸಿಕೆ ಸ್ವಾಗತಕ್ಕೆ ಡೊಳ್ಳು ಕುಣಿತ

ಲಸಿಕೆ ಸ್ವಾಗತಕ್ಕೆ ಡೊಳ್ಳು ಕುಣಿತ

ಸಂಭ್ರಮದ ಸ್ವಾಗತ ಕೋರಿದ ಜನರು

ಲಸಿಕೆ ಸಂಗ್ರಹಣಾ ಕೊಠಡಿಗೆ ಅಲಂಕಾರ

ಲಸಿಕೆ ಸಂಗ್ರಹಣಾ ಕೊಠಡಿಗೆ ಅಲಂಕಾರ

ಲಸಿಕೆ ಹೊತ್ತು ತಂದರು

Explainer | ಕೊರೊನಾ ಲಸಿಕೆ ಸಾಗಣೆ ಬಾಕ್ಸ್ ಮೇಲೆ ಸರ್ವೇ ಸಂತು ನಿರಾಮಯಾಃ.. ಏನಿದರ ಅರ್ಥ?

Published On - 11:05 pm, Wed, 13 January 21

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ