AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ತಿಂಗಳ ಹಿಂದೆ ಮೃತಪಟ್ಟ ಮಹಿಳೆ ಹೆಸರಲ್ಲಿ ಕೊವಿಡ್ ಎರಡನೇ ಲಸಿಕೆ ಸಕ್ಸಸ್! ಮೆಸೆಜ್ ನೋಡಿದ ಮನೆಯವರಿಗೆ ಶಾಕ್

ಮೃತ ಮಹಿಳೆ ಮಾಲಾ ಸಾವನ್ನಪ್ಪಿರುವ ಮರಣ ಪ್ರಮಾಣ ಪತ್ರ ಕುಟುಂಬಸ್ಥರ ಬಳಿ ಇದೆ. ಆದರೆ ಮಾಲಾ ಅವರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು

6 ತಿಂಗಳ ಹಿಂದೆ ಮೃತಪಟ್ಟ ಮಹಿಳೆ ಹೆಸರಲ್ಲಿ ಕೊವಿಡ್ ಎರಡನೇ ಲಸಿಕೆ ಸಕ್ಸಸ್! ಮೆಸೆಜ್ ನೋಡಿದ ಮನೆಯವರಿಗೆ ಶಾಕ್
ಕೊರೊನಾ ಎರಡನೇ ಲಸಿಕೆ ಪಡೆದಿರುವ ಮೆಸೇಜ್, ಮೃತ ಮಹಿಳೆ ಮಾಲಾ ಪ್ರಕಾಶ ಪಾವಟೆ
TV9 Web
| Edited By: sandhya thejappa|

Updated on: Sep 12, 2021 | 9:01 AM

Share

ಬಾಗಲಕೋಟೆ: 6 ತಿಂಗಳ ಹಿಂದೆ ಸಾವನ್ನಪ್ಪಿದ ಮಹಿಳೆ ಕೊರೊನಾ ಎರಡನೇ ಲಸಿಕೆಯನ್ನು (Corona 2nd Dose Vaccine) ಪಡೆದಿದ್ದಾರೆ ಅಂತ ಇದೀಗ ಮೆಸೇಜ್ ಬಂದಿದ್ದು, ಮೆಸೇಜ್ ನೋಡಿದ ಕುಟುಂಬಸ್ಥರಿಗೆ ಶಾಕ್ ಆಗಿದೆ. ಬಾಗಲಕೋಟೆ ಜಿಲ್ಲೆಯ ಬನಹಟ್ಟಿಯಲ್ಲಿ ಈ ಘಟನೆ ನಡೆದಿದೆ. ಮಾಲಾ ಪ್ರಕಾಶ ಪಾವಟೆ ಎಂಬುವರು ಎರಡನೇ ಡೋಸ್ ಪಡೆದಿದ್ದಾರೆ ಅಂತ ಸಕ್ಷಸ್ ಫುಲ್ ಮೆಸೇಜ್ ಮನೆಯವರ ಮೊಬೈಲ್​ಗೆ ಬಂದಿದೆ. ಆದರೆ ಆರು ತಿಂಗಳ ಹಿಂದೆ ಮಾಲಾ ಮರಣ ಹೊಂದಿದ್ದಾರೆ. ಹೀಗಿದ್ದೂ ಮೃತ ಮಹಿಳೆ ಕೊರೊನಾ ಲಸಿಕೆ ಪಡೆದಿದ್ದಾರೆ ಎಂದು ಮೆಸೇಜ್ ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.

ಮೃತ ಮಹಿಳೆ ಮಾಲಾ ಸಾವನ್ನಪ್ಪಿರುವ ಮರಣ ಪ್ರಮಾಣ ಪತ್ರ ಕುಟುಂಬಸ್ಥರ ಬಳಿ ಇದೆ. ಆದರೆ ಮಾಲಾ ಅವರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ಸೆಪ್ಟೆಂಬರ್ 8ಕ್ಕೆ ಮನೆಯವರ ಮೊಬೈಲ್​ಗೆ ಮೆಸೇಜ್ ಬಂದಿದೆ. ಇದರ ಜೊತೆಗೆ ಲಸಿಕೆ ಪ್ರಮಾಣ ಪತ್ರವನ್ನು ನೀಡಲಾಗಿದೆ.

ಶುರುವಾಯ್ತು ಟೆನ್ಷನ್ ಡೆಲ್ಟಾ ರೂಪಾಂತರಿಗಳಿಂದ ರಾಜ್ಯದಲ್ಲಿ ಟೆನ್ಷನ್ ಶುರುವಾಗಿದ್ದು, ಡೆಲ್ಟಾ ರೂಪಾಂತರಿಯಿಂದಲೇ ಮೂರನೇ ಅಲೆ ಶುರುವಾಗುತ್ತಾ ಎಂಬ ಭೀತಿ ಹೆಚ್ಚಾಗುತ್ತಿದೆ. ಡೆಲ್ಟಾ ವೈರಸ್ನಷ್ಟೇ ರೂಪಾಂತರಿಗಳು ಹೆಚ್ಚು ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ತಜ್ಞರು ಹೇಳುತ್ತಿದ್ದಾರೆ. ಡೆಲ್ಟಾ ರೂಪಾಂತರಿಗಳಿಂದ 60 ವರ್ಷ ಮೇಲ್ಪಟವರಿಗೆ ಬ್ಲಡ್ ಕಾಟ್, ಉಸಿರಾಟದ ಸಮಸ್ಯೆ ಸೇರಿದಂತೆ ಶಾಸ್ವಕೋಶದ ಮೇಲೆ ಗಂಭೀರ ಪ್ರಭಾವ ಬೀರುವ ಆತಂಕ ಶುರುವಾಗಿದೆ.

ಇದನ್ನೂ ಓದಿ

ಕೊರೊನಾ ಟೆಸ್ಟ್ ಫ್ರೀ ಅಂತಾ ವಾರಕ್ಕೆ 2 ತಿಂಗಳಿಗೆ 15 ಬಾರಿ ಟೆಸ್ಟ್, ಸುಖಾಸುಮ್ಮನೆ ಟೆಸ್ಟ್ ಮಾಡಿಸುತ್ತಿರುವವರ ಪಟ್ಟಿ ತಯಾರಿ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾಯಿಲೆಗಳು; ಕೊರೊನಾ, ನಿಫಾ, ಡೆಲ್ಟಾ ಮಧ್ಯೆ ಡೆಂಗ್ಯೂ ಕೇಸ್ ಹೆಚ್ಚಳ

(A mobile message has comes that a woman who died 6 months ago has received a second vaccine in Bagalkot)

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ