AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಳಕಲ್ ಬಳಿ ಆಕ್ರಮವಾಗಿ ಸ್ಪೋಟಕ ವಸ್ತು ಸಾಗಿಸುತ್ತಿದ್ದ ಪಿಕ್ಅಪ್ ವಾಹನ ಪೊಲೀಸರ ವಶಕ್ಕೆ, ನಾಲ್ವರ ಬಂಧನ

ಸದರಿ ವಾಹನವು ಸಿಂದಗಿಯಿಂದ ಬರುತ್ತಿತ್ತು. ಇಳಕಲ್ ಗೆ ಬರುತ್ತಿದ್ದಂತೆ ಸ್ಥಳೀಯ ಪೊಲೀಸರು ದಾಳಿ ನಡೆಸಿ ವಾಹನವನ್ನು ಹಿಡಿದಿದ್ದಾರೆ. ಆ ವೇಳೆ ಬೊಲೇರೊ ಪಿಕಪ್ ವಾಹನಲ್ಲಿ ಸ್ಪೋಟಕ ವಸ್ತುಗಳು ಸಾಗಿಸುತ್ತಿರುವುದು ಪತ್ತೆಯಾಗಿದೆ.

ಇಳಕಲ್ ಬಳಿ ಆಕ್ರಮವಾಗಿ ಸ್ಪೋಟಕ ವಸ್ತು ಸಾಗಿಸುತ್ತಿದ್ದ ಪಿಕ್ಅಪ್ ವಾಹನ ಪೊಲೀಸರ ವಶಕ್ಕೆ, ನಾಲ್ವರ ಬಂಧನ
ಇಳಕಲ್ ಬಳಿ ಆಕ್ರಮವಾಗಿ ಸ್ಪೋಟಕ ವಸ್ತು ಸಾಗಿಸುತ್ತಿದ್ದ ಪಿಕ್ಅಪ್ ವಾಹನ ಪೊಲೀಸರ ವಶಕ್ಕೆ
TV9 Web
| Edited By: ಸಾಧು ಶ್ರೀನಾಥ್​|

Updated on: Jan 05, 2024 | 1:40 PM

Share

ಬಾಗಲಕೋಟೆ, ಜನವರಿ 5: ಬಾಗಲಕೋಟೆ (Bagalkot) ಜಿಲ್ಲೆ ಇಳಕಲ್ ನಗರದ ಬಳಿ ಆಕ್ರಮವಾಗಿ ಸ್ಪೋಟಕ ವಸ್ತು ಸಾಗಿಸುತ್ತಿದ್ದ ಬೊಲೆರೊ ಪಿಕ್ಅಪ್ ವಾಹನವನ್ನು ಇಳಕಲ್ ಪೊಲೀಸರು (Ilkal Police) ಜಪ್ತಿ ಮಾಡಿದ್ದಾರೆ. ಸದರಿ ವಾಹನವು ವಿಜಯಪುರ ಜಿಲ್ಲೆ ಸಿಂದಗಿಯಿಂದ ಬರುತ್ತಿತ್ತು. ಇಳಕಲ್ ಗೆ ಬರುತ್ತಿದ್ದಂತೆ ಸ್ಥಳೀಯ ಪೊಲೀಸರು ದಾಳಿ ನಡೆಸಿ ವಾಹನವನ್ನು ಹಿಡಿದಿದ್ದಾರೆ. ಆ ವೇಳೆ ಬೊಲೇರೊ ಪಿಕಪ್ ವಾಹನಲ್ಲಿ ಸ್ಪೋಟಕ ವಸ್ತುಗಳು (Explosives) ಸಾಗಿಸುತ್ತಿರುವುದು ಪತ್ತೆಯಾಗಿದೆ.

ಒಂದೇ ವಾಹನದಲ್ಲಿ ಜಲೆಟಿನ್, ಡೆಟೋನೆಟರ್ಸ್, ಡಿಕಾರ್ಡ್ ವೈರ್ ಸ್ಪೋಟಕಗಳು ಪತ್ತೆಯಾಗಿವೆ. ಸುಮಾರು ೫ ಲಕ್ಷ ರೂ ಮೌಲ್ಯದ ಸ್ಪೋಟಕಗಳು ಇವಾಗಿದ್ದು, ೨,೮೦೦ ಜಿಲೆಟಿನ್ ಕಡ್ಡಿ, ೧,೩೦೦ ಡೆಟೋನೇಟರ್ಸ್ ವಶಪಡಿಸಿಕೊಳ್ಳಲಾಗಿದೆ. ಇಳಕಲ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read: ಶಕ್ತಿ ಯೋಜನೆ ಎಫೆಕ್ಟ್​ – ಹಳೆಯ ಬಸ್ಸುಗಳ ಸರ್ವಿಸ್- ರಿಪೇರಿ ಮಾಡಿಸುತ್ತಿಲ್ಲ, ನಿತ್ಯ ಹೆಚ್ಚುತ್ತಿವೆ ಅಪಘಾತಗಳು

ವಾಹನ ಚಾಲಕ ಸಚಿನಕುಮಾರ ಸೇರಿದಂತೆ ಬಸನಗೌಡ ಬಿರಾದಾರ, ರವಿ ಬಿರಾದಾರ, ಮಂಜು ಎಂಬುವರ ವಿರುದ್ದ ಎಫ್ ಐ ಆರ್ ದಾಖಲಾಗಿದೆ. ಸಚಿನಕುಮಾರ, ಬಸನಗೌಡ ಅವರನ್ನು ಬಂಧಿಸಲಾಗಿದೆ. ಗ್ರಾನೈಟ್ ಕಲ್ಲು ಸ್ಪೋಟಕ್ಕೆ ಈ ಸ್ಪೋಟಕ ವಸ್ತುಗಳನ್ನು ಸಾಗಿಸಲಾಗುತ್ತಿತ್ತು ಎಂದು ಹೇಳಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?