Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲಾ ಸಮೀಕ್ಷೆಗಳು ಸುಳ್ಳಾಗುತ್ತವೆ, ಬಿಜೆಪಿ ಸರ್ಕಾರ ಮನೆಗೆ ಹೋಗುತ್ತೆ

ಬಾಗಲಕೋಟೆ: ನಾಳೆ ಉಪಚುನಾವಣಾ ಫಲಿತಾಂಶ ಹಿನ್ನೆಲೆ ಬಾದಾಮಿಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಎಲ್ಲಾ ಸಮೀಕ್ಷೆಗಳು ಸುಳ್ಳಾಗುತ್ತವೆ ಎಂದು ಹೇಳಿದ್ದಾರೆ. ಫಲಿತಾಂಶ ಯಾರಿಗೂ ಗೊತ್ತಿಲ್ಲ. ಸಮೀಕ್ಷೆಗಳ ಪರವಾಗಿ ಫಲಿತಾಂಶ ಇರೋಕೆ ಸಾಧ್ಯವೇ ಇಲ್ಲ. ಪಕ್ಷಾಂತರ ಮಾಡಿದವರಿಗೆ ಅನರ್ಹರಿಗೆ ವಿರೋಧವಾದ ವಾತಾವರಣ ಇದೆ. ಜನರ ಅಭಿಪ್ರಾಯ ಅನರ್ಹರ ವಿರೋಧ ಇದೆ. ನಾವು 8ರಿಂದ 10 ಸ್ಥಾನ ಗೆಲ್ತೀವಿ ಅನ್ಕೊಂಡಿದ್ದೀವಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಲ್ಲದೆ ನಾನು ಯಡಿಯೂರಪ್ಪ ಮನೆಗೆ ಹೋಗುತ್ತಾರೆ ಅಂದಿಲ್ಲ. ಬಿಜೆಪಿ ಸರಕಾರ ಹೋಗುತ್ತೆ ಅಂದಿದ್ದೀನಿ ಎಂದು […]

ಎಲ್ಲಾ ಸಮೀಕ್ಷೆಗಳು ಸುಳ್ಳಾಗುತ್ತವೆ, ಬಿಜೆಪಿ ಸರ್ಕಾರ ಮನೆಗೆ ಹೋಗುತ್ತೆ
Follow us
ಸಾಧು ಶ್ರೀನಾಥ್​
|

Updated on: Dec 08, 2019 | 5:15 PM

ಬಾಗಲಕೋಟೆ: ನಾಳೆ ಉಪಚುನಾವಣಾ ಫಲಿತಾಂಶ ಹಿನ್ನೆಲೆ ಬಾದಾಮಿಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಎಲ್ಲಾ ಸಮೀಕ್ಷೆಗಳು ಸುಳ್ಳಾಗುತ್ತವೆ ಎಂದು ಹೇಳಿದ್ದಾರೆ. ಫಲಿತಾಂಶ ಯಾರಿಗೂ ಗೊತ್ತಿಲ್ಲ. ಸಮೀಕ್ಷೆಗಳ ಪರವಾಗಿ ಫಲಿತಾಂಶ ಇರೋಕೆ ಸಾಧ್ಯವೇ ಇಲ್ಲ.

ಪಕ್ಷಾಂತರ ಮಾಡಿದವರಿಗೆ ಅನರ್ಹರಿಗೆ ವಿರೋಧವಾದ ವಾತಾವರಣ ಇದೆ. ಜನರ ಅಭಿಪ್ರಾಯ ಅನರ್ಹರ ವಿರೋಧ ಇದೆ. ನಾವು 8ರಿಂದ 10 ಸ್ಥಾನ ಗೆಲ್ತೀವಿ ಅನ್ಕೊಂಡಿದ್ದೀವಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಲ್ಲದೆ ನಾನು ಯಡಿಯೂರಪ್ಪ ಮನೆಗೆ ಹೋಗುತ್ತಾರೆ ಅಂದಿಲ್ಲ. ಬಿಜೆಪಿ ಸರಕಾರ ಹೋಗುತ್ತೆ ಅಂದಿದ್ದೀನಿ ಎಂದು ಹೇಳಿದ್ದಾರೆ.

ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ