AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲಾ ಸಮೀಕ್ಷೆಗಳು ಸುಳ್ಳಾಗುತ್ತವೆ, ಬಿಜೆಪಿ ಸರ್ಕಾರ ಮನೆಗೆ ಹೋಗುತ್ತೆ

ಬಾಗಲಕೋಟೆ: ನಾಳೆ ಉಪಚುನಾವಣಾ ಫಲಿತಾಂಶ ಹಿನ್ನೆಲೆ ಬಾದಾಮಿಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಎಲ್ಲಾ ಸಮೀಕ್ಷೆಗಳು ಸುಳ್ಳಾಗುತ್ತವೆ ಎಂದು ಹೇಳಿದ್ದಾರೆ. ಫಲಿತಾಂಶ ಯಾರಿಗೂ ಗೊತ್ತಿಲ್ಲ. ಸಮೀಕ್ಷೆಗಳ ಪರವಾಗಿ ಫಲಿತಾಂಶ ಇರೋಕೆ ಸಾಧ್ಯವೇ ಇಲ್ಲ. ಪಕ್ಷಾಂತರ ಮಾಡಿದವರಿಗೆ ಅನರ್ಹರಿಗೆ ವಿರೋಧವಾದ ವಾತಾವರಣ ಇದೆ. ಜನರ ಅಭಿಪ್ರಾಯ ಅನರ್ಹರ ವಿರೋಧ ಇದೆ. ನಾವು 8ರಿಂದ 10 ಸ್ಥಾನ ಗೆಲ್ತೀವಿ ಅನ್ಕೊಂಡಿದ್ದೀವಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಲ್ಲದೆ ನಾನು ಯಡಿಯೂರಪ್ಪ ಮನೆಗೆ ಹೋಗುತ್ತಾರೆ ಅಂದಿಲ್ಲ. ಬಿಜೆಪಿ ಸರಕಾರ ಹೋಗುತ್ತೆ ಅಂದಿದ್ದೀನಿ ಎಂದು […]

ಎಲ್ಲಾ ಸಮೀಕ್ಷೆಗಳು ಸುಳ್ಳಾಗುತ್ತವೆ, ಬಿಜೆಪಿ ಸರ್ಕಾರ ಮನೆಗೆ ಹೋಗುತ್ತೆ
ಸಾಧು ಶ್ರೀನಾಥ್​
|

Updated on: Dec 08, 2019 | 5:15 PM

Share

ಬಾಗಲಕೋಟೆ: ನಾಳೆ ಉಪಚುನಾವಣಾ ಫಲಿತಾಂಶ ಹಿನ್ನೆಲೆ ಬಾದಾಮಿಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಎಲ್ಲಾ ಸಮೀಕ್ಷೆಗಳು ಸುಳ್ಳಾಗುತ್ತವೆ ಎಂದು ಹೇಳಿದ್ದಾರೆ. ಫಲಿತಾಂಶ ಯಾರಿಗೂ ಗೊತ್ತಿಲ್ಲ. ಸಮೀಕ್ಷೆಗಳ ಪರವಾಗಿ ಫಲಿತಾಂಶ ಇರೋಕೆ ಸಾಧ್ಯವೇ ಇಲ್ಲ.

ಪಕ್ಷಾಂತರ ಮಾಡಿದವರಿಗೆ ಅನರ್ಹರಿಗೆ ವಿರೋಧವಾದ ವಾತಾವರಣ ಇದೆ. ಜನರ ಅಭಿಪ್ರಾಯ ಅನರ್ಹರ ವಿರೋಧ ಇದೆ. ನಾವು 8ರಿಂದ 10 ಸ್ಥಾನ ಗೆಲ್ತೀವಿ ಅನ್ಕೊಂಡಿದ್ದೀವಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಲ್ಲದೆ ನಾನು ಯಡಿಯೂರಪ್ಪ ಮನೆಗೆ ಹೋಗುತ್ತಾರೆ ಅಂದಿಲ್ಲ. ಬಿಜೆಪಿ ಸರಕಾರ ಹೋಗುತ್ತೆ ಅಂದಿದ್ದೀನಿ ಎಂದು ಹೇಳಿದ್ದಾರೆ.

Follow Us
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ