AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲಾ ಸಮೀಕ್ಷೆಗಳು ಸುಳ್ಳಾಗುತ್ತವೆ, ಬಿಜೆಪಿ ಸರ್ಕಾರ ಮನೆಗೆ ಹೋಗುತ್ತೆ

ಬಾಗಲಕೋಟೆ: ನಾಳೆ ಉಪಚುನಾವಣಾ ಫಲಿತಾಂಶ ಹಿನ್ನೆಲೆ ಬಾದಾಮಿಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಎಲ್ಲಾ ಸಮೀಕ್ಷೆಗಳು ಸುಳ್ಳಾಗುತ್ತವೆ ಎಂದು ಹೇಳಿದ್ದಾರೆ. ಫಲಿತಾಂಶ ಯಾರಿಗೂ ಗೊತ್ತಿಲ್ಲ. ಸಮೀಕ್ಷೆಗಳ ಪರವಾಗಿ ಫಲಿತಾಂಶ ಇರೋಕೆ ಸಾಧ್ಯವೇ ಇಲ್ಲ. ಪಕ್ಷಾಂತರ ಮಾಡಿದವರಿಗೆ ಅನರ್ಹರಿಗೆ ವಿರೋಧವಾದ ವಾತಾವರಣ ಇದೆ. ಜನರ ಅಭಿಪ್ರಾಯ ಅನರ್ಹರ ವಿರೋಧ ಇದೆ. ನಾವು 8ರಿಂದ 10 ಸ್ಥಾನ ಗೆಲ್ತೀವಿ ಅನ್ಕೊಂಡಿದ್ದೀವಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಲ್ಲದೆ ನಾನು ಯಡಿಯೂರಪ್ಪ ಮನೆಗೆ ಹೋಗುತ್ತಾರೆ ಅಂದಿಲ್ಲ. ಬಿಜೆಪಿ ಸರಕಾರ ಹೋಗುತ್ತೆ ಅಂದಿದ್ದೀನಿ ಎಂದು […]

ಎಲ್ಲಾ ಸಮೀಕ್ಷೆಗಳು ಸುಳ್ಳಾಗುತ್ತವೆ, ಬಿಜೆಪಿ ಸರ್ಕಾರ ಮನೆಗೆ ಹೋಗುತ್ತೆ
ಸಾಧು ಶ್ರೀನಾಥ್​
|

Updated on: Dec 08, 2019 | 5:15 PM

Share

ಬಾಗಲಕೋಟೆ: ನಾಳೆ ಉಪಚುನಾವಣಾ ಫಲಿತಾಂಶ ಹಿನ್ನೆಲೆ ಬಾದಾಮಿಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಎಲ್ಲಾ ಸಮೀಕ್ಷೆಗಳು ಸುಳ್ಳಾಗುತ್ತವೆ ಎಂದು ಹೇಳಿದ್ದಾರೆ. ಫಲಿತಾಂಶ ಯಾರಿಗೂ ಗೊತ್ತಿಲ್ಲ. ಸಮೀಕ್ಷೆಗಳ ಪರವಾಗಿ ಫಲಿತಾಂಶ ಇರೋಕೆ ಸಾಧ್ಯವೇ ಇಲ್ಲ.

ಪಕ್ಷಾಂತರ ಮಾಡಿದವರಿಗೆ ಅನರ್ಹರಿಗೆ ವಿರೋಧವಾದ ವಾತಾವರಣ ಇದೆ. ಜನರ ಅಭಿಪ್ರಾಯ ಅನರ್ಹರ ವಿರೋಧ ಇದೆ. ನಾವು 8ರಿಂದ 10 ಸ್ಥಾನ ಗೆಲ್ತೀವಿ ಅನ್ಕೊಂಡಿದ್ದೀವಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಲ್ಲದೆ ನಾನು ಯಡಿಯೂರಪ್ಪ ಮನೆಗೆ ಹೋಗುತ್ತಾರೆ ಅಂದಿಲ್ಲ. ಬಿಜೆಪಿ ಸರಕಾರ ಹೋಗುತ್ತೆ ಅಂದಿದ್ದೀನಿ ಎಂದು ಹೇಳಿದ್ದಾರೆ.

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ