AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲಾ ಸಮೀಕ್ಷೆಗಳು ಸುಳ್ಳಾಗುತ್ತವೆ, ಬಿಜೆಪಿ ಸರ್ಕಾರ ಮನೆಗೆ ಹೋಗುತ್ತೆ

ಬಾಗಲಕೋಟೆ: ನಾಳೆ ಉಪಚುನಾವಣಾ ಫಲಿತಾಂಶ ಹಿನ್ನೆಲೆ ಬಾದಾಮಿಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಎಲ್ಲಾ ಸಮೀಕ್ಷೆಗಳು ಸುಳ್ಳಾಗುತ್ತವೆ ಎಂದು ಹೇಳಿದ್ದಾರೆ. ಫಲಿತಾಂಶ ಯಾರಿಗೂ ಗೊತ್ತಿಲ್ಲ. ಸಮೀಕ್ಷೆಗಳ ಪರವಾಗಿ ಫಲಿತಾಂಶ ಇರೋಕೆ ಸಾಧ್ಯವೇ ಇಲ್ಲ. ಪಕ್ಷಾಂತರ ಮಾಡಿದವರಿಗೆ ಅನರ್ಹರಿಗೆ ವಿರೋಧವಾದ ವಾತಾವರಣ ಇದೆ. ಜನರ ಅಭಿಪ್ರಾಯ ಅನರ್ಹರ ವಿರೋಧ ಇದೆ. ನಾವು 8ರಿಂದ 10 ಸ್ಥಾನ ಗೆಲ್ತೀವಿ ಅನ್ಕೊಂಡಿದ್ದೀವಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಲ್ಲದೆ ನಾನು ಯಡಿಯೂರಪ್ಪ ಮನೆಗೆ ಹೋಗುತ್ತಾರೆ ಅಂದಿಲ್ಲ. ಬಿಜೆಪಿ ಸರಕಾರ ಹೋಗುತ್ತೆ ಅಂದಿದ್ದೀನಿ ಎಂದು […]

ಎಲ್ಲಾ ಸಮೀಕ್ಷೆಗಳು ಸುಳ್ಳಾಗುತ್ತವೆ, ಬಿಜೆಪಿ ಸರ್ಕಾರ ಮನೆಗೆ ಹೋಗುತ್ತೆ
ಸಾಧು ಶ್ರೀನಾಥ್​
|

Updated on: Dec 08, 2019 | 5:15 PM

Share

ಬಾಗಲಕೋಟೆ: ನಾಳೆ ಉಪಚುನಾವಣಾ ಫಲಿತಾಂಶ ಹಿನ್ನೆಲೆ ಬಾದಾಮಿಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಎಲ್ಲಾ ಸಮೀಕ್ಷೆಗಳು ಸುಳ್ಳಾಗುತ್ತವೆ ಎಂದು ಹೇಳಿದ್ದಾರೆ. ಫಲಿತಾಂಶ ಯಾರಿಗೂ ಗೊತ್ತಿಲ್ಲ. ಸಮೀಕ್ಷೆಗಳ ಪರವಾಗಿ ಫಲಿತಾಂಶ ಇರೋಕೆ ಸಾಧ್ಯವೇ ಇಲ್ಲ.

ಪಕ್ಷಾಂತರ ಮಾಡಿದವರಿಗೆ ಅನರ್ಹರಿಗೆ ವಿರೋಧವಾದ ವಾತಾವರಣ ಇದೆ. ಜನರ ಅಭಿಪ್ರಾಯ ಅನರ್ಹರ ವಿರೋಧ ಇದೆ. ನಾವು 8ರಿಂದ 10 ಸ್ಥಾನ ಗೆಲ್ತೀವಿ ಅನ್ಕೊಂಡಿದ್ದೀವಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಲ್ಲದೆ ನಾನು ಯಡಿಯೂರಪ್ಪ ಮನೆಗೆ ಹೋಗುತ್ತಾರೆ ಅಂದಿಲ್ಲ. ಬಿಜೆಪಿ ಸರಕಾರ ಹೋಗುತ್ತೆ ಅಂದಿದ್ದೀನಿ ಎಂದು ಹೇಳಿದ್ದಾರೆ.

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ