AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲಾ ಸಮೀಕ್ಷೆಗಳು ಸುಳ್ಳಾಗುತ್ತವೆ, ಬಿಜೆಪಿ ಸರ್ಕಾರ ಮನೆಗೆ ಹೋಗುತ್ತೆ

ಬಾಗಲಕೋಟೆ: ನಾಳೆ ಉಪಚುನಾವಣಾ ಫಲಿತಾಂಶ ಹಿನ್ನೆಲೆ ಬಾದಾಮಿಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಎಲ್ಲಾ ಸಮೀಕ್ಷೆಗಳು ಸುಳ್ಳಾಗುತ್ತವೆ ಎಂದು ಹೇಳಿದ್ದಾರೆ. ಫಲಿತಾಂಶ ಯಾರಿಗೂ ಗೊತ್ತಿಲ್ಲ. ಸಮೀಕ್ಷೆಗಳ ಪರವಾಗಿ ಫಲಿತಾಂಶ ಇರೋಕೆ ಸಾಧ್ಯವೇ ಇಲ್ಲ. ಪಕ್ಷಾಂತರ ಮಾಡಿದವರಿಗೆ ಅನರ್ಹರಿಗೆ ವಿರೋಧವಾದ ವಾತಾವರಣ ಇದೆ. ಜನರ ಅಭಿಪ್ರಾಯ ಅನರ್ಹರ ವಿರೋಧ ಇದೆ. ನಾವು 8ರಿಂದ 10 ಸ್ಥಾನ ಗೆಲ್ತೀವಿ ಅನ್ಕೊಂಡಿದ್ದೀವಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಲ್ಲದೆ ನಾನು ಯಡಿಯೂರಪ್ಪ ಮನೆಗೆ ಹೋಗುತ್ತಾರೆ ಅಂದಿಲ್ಲ. ಬಿಜೆಪಿ ಸರಕಾರ ಹೋಗುತ್ತೆ ಅಂದಿದ್ದೀನಿ ಎಂದು […]

ಎಲ್ಲಾ ಸಮೀಕ್ಷೆಗಳು ಸುಳ್ಳಾಗುತ್ತವೆ, ಬಿಜೆಪಿ ಸರ್ಕಾರ ಮನೆಗೆ ಹೋಗುತ್ತೆ
ಸಾಧು ಶ್ರೀನಾಥ್​
|

Updated on: Dec 08, 2019 | 5:15 PM

Share

ಬಾಗಲಕೋಟೆ: ನಾಳೆ ಉಪಚುನಾವಣಾ ಫಲಿತಾಂಶ ಹಿನ್ನೆಲೆ ಬಾದಾಮಿಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಎಲ್ಲಾ ಸಮೀಕ್ಷೆಗಳು ಸುಳ್ಳಾಗುತ್ತವೆ ಎಂದು ಹೇಳಿದ್ದಾರೆ. ಫಲಿತಾಂಶ ಯಾರಿಗೂ ಗೊತ್ತಿಲ್ಲ. ಸಮೀಕ್ಷೆಗಳ ಪರವಾಗಿ ಫಲಿತಾಂಶ ಇರೋಕೆ ಸಾಧ್ಯವೇ ಇಲ್ಲ.

ಪಕ್ಷಾಂತರ ಮಾಡಿದವರಿಗೆ ಅನರ್ಹರಿಗೆ ವಿರೋಧವಾದ ವಾತಾವರಣ ಇದೆ. ಜನರ ಅಭಿಪ್ರಾಯ ಅನರ್ಹರ ವಿರೋಧ ಇದೆ. ನಾವು 8ರಿಂದ 10 ಸ್ಥಾನ ಗೆಲ್ತೀವಿ ಅನ್ಕೊಂಡಿದ್ದೀವಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಲ್ಲದೆ ನಾನು ಯಡಿಯೂರಪ್ಪ ಮನೆಗೆ ಹೋಗುತ್ತಾರೆ ಅಂದಿಲ್ಲ. ಬಿಜೆಪಿ ಸರಕಾರ ಹೋಗುತ್ತೆ ಅಂದಿದ್ದೀನಿ ಎಂದು ಹೇಳಿದ್ದಾರೆ.

ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ