ಎಲ್ಲಾ ಸಮೀಕ್ಷೆಗಳು ಸುಳ್ಳಾಗುತ್ತವೆ, ಬಿಜೆಪಿ ಸರ್ಕಾರ ಮನೆಗೆ ಹೋಗುತ್ತೆ

ಬಾಗಲಕೋಟೆ: ನಾಳೆ ಉಪಚುನಾವಣಾ ಫಲಿತಾಂಶ ಹಿನ್ನೆಲೆ ಬಾದಾಮಿಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಎಲ್ಲಾ ಸಮೀಕ್ಷೆಗಳು ಸುಳ್ಳಾಗುತ್ತವೆ ಎಂದು ಹೇಳಿದ್ದಾರೆ. ಫಲಿತಾಂಶ ಯಾರಿಗೂ ಗೊತ್ತಿಲ್ಲ. ಸಮೀಕ್ಷೆಗಳ ಪರವಾಗಿ ಫಲಿತಾಂಶ ಇರೋಕೆ ಸಾಧ್ಯವೇ ಇಲ್ಲ. ಪಕ್ಷಾಂತರ ಮಾಡಿದವರಿಗೆ ಅನರ್ಹರಿಗೆ ವಿರೋಧವಾದ ವಾತಾವರಣ ಇದೆ. ಜನರ ಅಭಿಪ್ರಾಯ ಅನರ್ಹರ ವಿರೋಧ ಇದೆ. ನಾವು 8ರಿಂದ 10 ಸ್ಥಾನ ಗೆಲ್ತೀವಿ ಅನ್ಕೊಂಡಿದ್ದೀವಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಲ್ಲದೆ ನಾನು ಯಡಿಯೂರಪ್ಪ ಮನೆಗೆ ಹೋಗುತ್ತಾರೆ ಅಂದಿಲ್ಲ. ಬಿಜೆಪಿ ಸರಕಾರ ಹೋಗುತ್ತೆ ಅಂದಿದ್ದೀನಿ ಎಂದು […]

ಎಲ್ಲಾ ಸಮೀಕ್ಷೆಗಳು ಸುಳ್ಳಾಗುತ್ತವೆ, ಬಿಜೆಪಿ ಸರ್ಕಾರ ಮನೆಗೆ ಹೋಗುತ್ತೆ
ಸಾಧು ಶ್ರೀನಾಥ್​

Updated on: Dec 08, 2019 | 5:15 PM

ಬಾಗಲಕೋಟೆ: ನಾಳೆ ಉಪಚುನಾವಣಾ ಫಲಿತಾಂಶ ಹಿನ್ನೆಲೆ ಬಾದಾಮಿಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಎಲ್ಲಾ ಸಮೀಕ್ಷೆಗಳು ಸುಳ್ಳಾಗುತ್ತವೆ ಎಂದು ಹೇಳಿದ್ದಾರೆ. ಫಲಿತಾಂಶ ಯಾರಿಗೂ ಗೊತ್ತಿಲ್ಲ. ಸಮೀಕ್ಷೆಗಳ ಪರವಾಗಿ ಫಲಿತಾಂಶ ಇರೋಕೆ ಸಾಧ್ಯವೇ ಇಲ್ಲ.

ಪಕ್ಷಾಂತರ ಮಾಡಿದವರಿಗೆ ಅನರ್ಹರಿಗೆ ವಿರೋಧವಾದ ವಾತಾವರಣ ಇದೆ. ಜನರ ಅಭಿಪ್ರಾಯ ಅನರ್ಹರ ವಿರೋಧ ಇದೆ. ನಾವು 8ರಿಂದ 10 ಸ್ಥಾನ ಗೆಲ್ತೀವಿ ಅನ್ಕೊಂಡಿದ್ದೀವಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಲ್ಲದೆ ನಾನು ಯಡಿಯೂರಪ್ಪ ಮನೆಗೆ ಹೋಗುತ್ತಾರೆ ಅಂದಿಲ್ಲ. ಬಿಜೆಪಿ ಸರಕಾರ ಹೋಗುತ್ತೆ ಅಂದಿದ್ದೀನಿ ಎಂದು ಹೇಳಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us