AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ ಜಿಲ್ಲೆಯಲ್ಲಿ ಪ್ರೀತಿಸುತ್ತಿದ್ದ ಯುವಕನಿಂದಲೇ ಅಪ್ರಾಪ್ತೆ ಕೊಲೆ?

ಬಾಗಲಕೋಟೆ: ಪ್ರೀತಿಸುತ್ತಿದ್ದ ಯುವಕನಿಂದಲೇ ಅಪ್ರಾಪ್ತೆ ಕೊಲೆಯಾಗಿರುವ ಘಟನೆ ಗುಳೇದಗುಡ್ಡ ತಾಲೂಕಿನ ಹುಲ್ಲಿಕೇರಿ ಎಸ್‌.ಪಿ. ಗ್ರಾಮದ ಬಳಿ ನಡೆದಿದೆ. 10ನೇ ತರಗತಿ ಓದುತ್ತಿದ್ದ ದ್ಯಾಮವ್ವ ಬೂದಿಹಾಳ(16) ಮೃತ ದುರ್ದೈವಿ. ಕೆಲ ತಿಂಗಳಿನಿಂದ ದ್ಯಾಮವ್ವ, ಕುಮಾರ್ ಪರಸ್ಪರ ಪ್ರೀತಿಸ್ತಿದ್ದರು. ನಿನ್ನೆ ಶಾಲೆಯಿಂದ ದ್ಯಾಮವ್ವಳನ್ನ ಕುಮಾರ್ ಕರೆದೊಯ್ದಿದ್ದಾನೆ. ಅಪ್ರಾಪ್ತೆ ದ್ಯಾಮವ್ವಗೆ ಅರಿಶಿಣದ ತಾಳಿ ಕಟ್ಟಿ ವಿಷಕುಡಿಸಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಅಪ್ರಾಪ್ತೆಗೆ ವಿಷ ಕುಡಿಸಿ ಕೊಲೆ ಮಾಡಿದ್ದಾನೆಂದು ಯುವಕ ಕುಮಾರ್(20) […]

ಬಾಗಲಕೋಟೆ ಜಿಲ್ಲೆಯಲ್ಲಿ ಪ್ರೀತಿಸುತ್ತಿದ್ದ ಯುವಕನಿಂದಲೇ ಅಪ್ರಾಪ್ತೆ ಕೊಲೆ?
ಸಾಧು ಶ್ರೀನಾಥ್​
|

Updated on:Jan 01, 2020 | 10:32 AM

Share

ಬಾಗಲಕೋಟೆ: ಪ್ರೀತಿಸುತ್ತಿದ್ದ ಯುವಕನಿಂದಲೇ ಅಪ್ರಾಪ್ತೆ ಕೊಲೆಯಾಗಿರುವ ಘಟನೆ ಗುಳೇದಗುಡ್ಡ ತಾಲೂಕಿನ ಹುಲ್ಲಿಕೇರಿ ಎಸ್‌.ಪಿ. ಗ್ರಾಮದ ಬಳಿ ನಡೆದಿದೆ. 10ನೇ ತರಗತಿ ಓದುತ್ತಿದ್ದ ದ್ಯಾಮವ್ವ ಬೂದಿಹಾಳ(16) ಮೃತ ದುರ್ದೈವಿ.

ಕೆಲ ತಿಂಗಳಿನಿಂದ ದ್ಯಾಮವ್ವ, ಕುಮಾರ್ ಪರಸ್ಪರ ಪ್ರೀತಿಸ್ತಿದ್ದರು. ನಿನ್ನೆ ಶಾಲೆಯಿಂದ ದ್ಯಾಮವ್ವಳನ್ನ ಕುಮಾರ್ ಕರೆದೊಯ್ದಿದ್ದಾನೆ. ಅಪ್ರಾಪ್ತೆ ದ್ಯಾಮವ್ವಗೆ ಅರಿಶಿಣದ ತಾಳಿ ಕಟ್ಟಿ ವಿಷಕುಡಿಸಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.

ಅಪ್ರಾಪ್ತೆಗೆ ವಿಷ ಕುಡಿಸಿ ಕೊಲೆ ಮಾಡಿದ್ದಾನೆಂದು ಯುವಕ ಕುಮಾರ್(20) ವಿರುದ್ಧ ಮೃತ ದ್ಯಾಮವ್ವ ಪೋಷಕರು ಆರೋಪಿಸಿದ್ದಾರೆ. ಅಸ್ವಸ್ಥ ಕುಮಾರ್‌ಗೆ ಗುಳೇದಗುಡ್ಡ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಗುಳೇದಗುಡ್ಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 10:31 am, Wed, 1 January 20

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್