Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ ಜಿಲ್ಲೆಯಲ್ಲಿ ಪ್ರೀತಿಸುತ್ತಿದ್ದ ಯುವಕನಿಂದಲೇ ಅಪ್ರಾಪ್ತೆ ಕೊಲೆ?

ಬಾಗಲಕೋಟೆ: ಪ್ರೀತಿಸುತ್ತಿದ್ದ ಯುವಕನಿಂದಲೇ ಅಪ್ರಾಪ್ತೆ ಕೊಲೆಯಾಗಿರುವ ಘಟನೆ ಗುಳೇದಗುಡ್ಡ ತಾಲೂಕಿನ ಹುಲ್ಲಿಕೇರಿ ಎಸ್‌.ಪಿ. ಗ್ರಾಮದ ಬಳಿ ನಡೆದಿದೆ. 10ನೇ ತರಗತಿ ಓದುತ್ತಿದ್ದ ದ್ಯಾಮವ್ವ ಬೂದಿಹಾಳ(16) ಮೃತ ದುರ್ದೈವಿ. ಕೆಲ ತಿಂಗಳಿನಿಂದ ದ್ಯಾಮವ್ವ, ಕುಮಾರ್ ಪರಸ್ಪರ ಪ್ರೀತಿಸ್ತಿದ್ದರು. ನಿನ್ನೆ ಶಾಲೆಯಿಂದ ದ್ಯಾಮವ್ವಳನ್ನ ಕುಮಾರ್ ಕರೆದೊಯ್ದಿದ್ದಾನೆ. ಅಪ್ರಾಪ್ತೆ ದ್ಯಾಮವ್ವಗೆ ಅರಿಶಿಣದ ತಾಳಿ ಕಟ್ಟಿ ವಿಷಕುಡಿಸಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಅಪ್ರಾಪ್ತೆಗೆ ವಿಷ ಕುಡಿಸಿ ಕೊಲೆ ಮಾಡಿದ್ದಾನೆಂದು ಯುವಕ ಕುಮಾರ್(20) […]

ಬಾಗಲಕೋಟೆ ಜಿಲ್ಲೆಯಲ್ಲಿ ಪ್ರೀತಿಸುತ್ತಿದ್ದ ಯುವಕನಿಂದಲೇ ಅಪ್ರಾಪ್ತೆ ಕೊಲೆ?
Follow us
ಸಾಧು ಶ್ರೀನಾಥ್​
|

Updated on:Jan 01, 2020 | 10:32 AM

ಬಾಗಲಕೋಟೆ: ಪ್ರೀತಿಸುತ್ತಿದ್ದ ಯುವಕನಿಂದಲೇ ಅಪ್ರಾಪ್ತೆ ಕೊಲೆಯಾಗಿರುವ ಘಟನೆ ಗುಳೇದಗುಡ್ಡ ತಾಲೂಕಿನ ಹುಲ್ಲಿಕೇರಿ ಎಸ್‌.ಪಿ. ಗ್ರಾಮದ ಬಳಿ ನಡೆದಿದೆ. 10ನೇ ತರಗತಿ ಓದುತ್ತಿದ್ದ ದ್ಯಾಮವ್ವ ಬೂದಿಹಾಳ(16) ಮೃತ ದುರ್ದೈವಿ.

ಕೆಲ ತಿಂಗಳಿನಿಂದ ದ್ಯಾಮವ್ವ, ಕುಮಾರ್ ಪರಸ್ಪರ ಪ್ರೀತಿಸ್ತಿದ್ದರು. ನಿನ್ನೆ ಶಾಲೆಯಿಂದ ದ್ಯಾಮವ್ವಳನ್ನ ಕುಮಾರ್ ಕರೆದೊಯ್ದಿದ್ದಾನೆ. ಅಪ್ರಾಪ್ತೆ ದ್ಯಾಮವ್ವಗೆ ಅರಿಶಿಣದ ತಾಳಿ ಕಟ್ಟಿ ವಿಷಕುಡಿಸಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.

ಅಪ್ರಾಪ್ತೆಗೆ ವಿಷ ಕುಡಿಸಿ ಕೊಲೆ ಮಾಡಿದ್ದಾನೆಂದು ಯುವಕ ಕುಮಾರ್(20) ವಿರುದ್ಧ ಮೃತ ದ್ಯಾಮವ್ವ ಪೋಷಕರು ಆರೋಪಿಸಿದ್ದಾರೆ. ಅಸ್ವಸ್ಥ ಕುಮಾರ್‌ಗೆ ಗುಳೇದಗುಡ್ಡ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಗುಳೇದಗುಡ್ಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 10:31 am, Wed, 1 January 20

ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್