AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ ಜಿಲ್ಲೆಯಲ್ಲಿ ಪ್ರೀತಿಸುತ್ತಿದ್ದ ಯುವಕನಿಂದಲೇ ಅಪ್ರಾಪ್ತೆ ಕೊಲೆ?

ಬಾಗಲಕೋಟೆ: ಪ್ರೀತಿಸುತ್ತಿದ್ದ ಯುವಕನಿಂದಲೇ ಅಪ್ರಾಪ್ತೆ ಕೊಲೆಯಾಗಿರುವ ಘಟನೆ ಗುಳೇದಗುಡ್ಡ ತಾಲೂಕಿನ ಹುಲ್ಲಿಕೇರಿ ಎಸ್‌.ಪಿ. ಗ್ರಾಮದ ಬಳಿ ನಡೆದಿದೆ. 10ನೇ ತರಗತಿ ಓದುತ್ತಿದ್ದ ದ್ಯಾಮವ್ವ ಬೂದಿಹಾಳ(16) ಮೃತ ದುರ್ದೈವಿ. ಕೆಲ ತಿಂಗಳಿನಿಂದ ದ್ಯಾಮವ್ವ, ಕುಮಾರ್ ಪರಸ್ಪರ ಪ್ರೀತಿಸ್ತಿದ್ದರು. ನಿನ್ನೆ ಶಾಲೆಯಿಂದ ದ್ಯಾಮವ್ವಳನ್ನ ಕುಮಾರ್ ಕರೆದೊಯ್ದಿದ್ದಾನೆ. ಅಪ್ರಾಪ್ತೆ ದ್ಯಾಮವ್ವಗೆ ಅರಿಶಿಣದ ತಾಳಿ ಕಟ್ಟಿ ವಿಷಕುಡಿಸಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಅಪ್ರಾಪ್ತೆಗೆ ವಿಷ ಕುಡಿಸಿ ಕೊಲೆ ಮಾಡಿದ್ದಾನೆಂದು ಯುವಕ ಕುಮಾರ್(20) […]

ಬಾಗಲಕೋಟೆ ಜಿಲ್ಲೆಯಲ್ಲಿ ಪ್ರೀತಿಸುತ್ತಿದ್ದ ಯುವಕನಿಂದಲೇ ಅಪ್ರಾಪ್ತೆ ಕೊಲೆ?
ಸಾಧು ಶ್ರೀನಾಥ್​
|

Updated on:Jan 01, 2020 | 10:32 AM

Share

ಬಾಗಲಕೋಟೆ: ಪ್ರೀತಿಸುತ್ತಿದ್ದ ಯುವಕನಿಂದಲೇ ಅಪ್ರಾಪ್ತೆ ಕೊಲೆಯಾಗಿರುವ ಘಟನೆ ಗುಳೇದಗುಡ್ಡ ತಾಲೂಕಿನ ಹುಲ್ಲಿಕೇರಿ ಎಸ್‌.ಪಿ. ಗ್ರಾಮದ ಬಳಿ ನಡೆದಿದೆ. 10ನೇ ತರಗತಿ ಓದುತ್ತಿದ್ದ ದ್ಯಾಮವ್ವ ಬೂದಿಹಾಳ(16) ಮೃತ ದುರ್ದೈವಿ.

ಕೆಲ ತಿಂಗಳಿನಿಂದ ದ್ಯಾಮವ್ವ, ಕುಮಾರ್ ಪರಸ್ಪರ ಪ್ರೀತಿಸ್ತಿದ್ದರು. ನಿನ್ನೆ ಶಾಲೆಯಿಂದ ದ್ಯಾಮವ್ವಳನ್ನ ಕುಮಾರ್ ಕರೆದೊಯ್ದಿದ್ದಾನೆ. ಅಪ್ರಾಪ್ತೆ ದ್ಯಾಮವ್ವಗೆ ಅರಿಶಿಣದ ತಾಳಿ ಕಟ್ಟಿ ವಿಷಕುಡಿಸಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.

ಅಪ್ರಾಪ್ತೆಗೆ ವಿಷ ಕುಡಿಸಿ ಕೊಲೆ ಮಾಡಿದ್ದಾನೆಂದು ಯುವಕ ಕುಮಾರ್(20) ವಿರುದ್ಧ ಮೃತ ದ್ಯಾಮವ್ವ ಪೋಷಕರು ಆರೋಪಿಸಿದ್ದಾರೆ. ಅಸ್ವಸ್ಥ ಕುಮಾರ್‌ಗೆ ಗುಳೇದಗುಡ್ಡ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಗುಳೇದಗುಡ್ಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 10:31 am, Wed, 1 January 20

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!