AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಒಂದು ವರ್ಷದ ಮಗುವನ್ನು ಹಿಡಿದುಕೊಂಡೇ ಬಾವಿಗೆ ಜಿಗಿದ ತಾಯಿ

ಈಕೆ ಹೆರಿಗೆಗಾಗಿ ತನ್ನ ಅಜ್ಜಿಯ ಊರು ರಾಘಾಪುರಕ್ಕೆ ಬಂದಿದ್ದಳು. ಹೆರಿಗೆ ಬಳಿಕ ಇಂದು ಗಂಡನ ಮನೆಯವರು ಕರೆದುಕೊಂಡು ಈಕೆಯನ್ನು ಮರಳಿ ಕರೆದೊಯ್ಯಲು ಬಂದಿದ್ದರು.

ಬಾಗಲಕೋಟೆ: ಒಂದು ವರ್ಷದ ಮಗುವನ್ನು ಹಿಡಿದುಕೊಂಡೇ ಬಾವಿಗೆ ಜಿಗಿದ ತಾಯಿ
ಕಾರ್ಯಾಚರಣೆ ನಡೆಸುತ್ತಿರುವ ದೃಶ್ಯ
TV9 Web
| Edited By: |

Updated on:Sep 13, 2021 | 6:14 PM

Share

ಬಾಗಲಕೋಟೆ: ತನ್ನ ಒಂದು ವರ್ಷದ ಮಗುವನ್ನು ಹಿಡಿದುಕೊಂಡು ತಾಯಿಯೋರ್ವಳು ಬಾವಿಗೆ ಹಾರಿದ ವಿಷಾದಕರ ಘಟನೆ ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ತಾಲೂಕಿನ ರಾಘಾಪುರದಲ್ಲಿ ನಡೆದಿದೆ. ಒಂದು ವರ್ಷದ ಮಗುಶಿವಾನಿ ಸಾವನ್ನಪ್ಪಿದ್ದು, ಮಗುವಿನ ಮೃತದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದಾರೆ. ತಾಯಿ ಫಕೀರವ್ವಳಿಗಾಗಿ ಬಾವಿಯಲ್ಲಿ ಹುಡುಕಾಟ ಮುಂದುವರೆದಿದೆ. ಗುಳೇದಗುಡ್ಡ ತಾಲೂಕಿನ ಹಂಸನೂರ ಗ್ರಾಮದ ಫಕೀರವ್ವ(26) ಎಂಬ ತಾಯಿಯೇ ತನ್ನ ಒಂದು ವರ್ಷದ ಮಗುವಿನೊಂದಿಗೆ ಬಾವಿಗೆ ಜಿಗಿದ ಮಹಿಳೆ.

ಈಕೆ ಹೆರಿಗೆಗಾಗಿ ತನ್ನ ಅಜ್ಜಿಯ ಊರು ರಾಘಾಪುರಕ್ಕೆ ಬಂದಿದ್ದಳು. ಹೆರಿಗೆ ಬಳಿಕ ಇಂದು ಗಂಡನ ಮನೆಯವರು ಕರೆದುಕೊಂಡು ಈಕೆಯನ್ನು ಮರಳಿ ಕರೆದೊಯ್ಯಲು ಬಂದಿದ್ದರು. ಆದರೆ ಫಕೀರವ್ವ ದಿಢೀರನೇ ತನ್ನ ಅಜ್ಜಿಯ ಜಮೀನಿನಲ್ಲಿ ಇರುವ ಬಾವಿಗೆ ಮಗುವಿನ ಜತೆಗೆ ಹಾರಿದ್ದಾಳೆ. ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗುಳೇದಗುಡ್ಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.

ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ ರೈಲಿಗೆ ತಲೆ ಕೊಟ್ಟು ಅಪರಿಚಿತ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡದ ಹೊಯ್ಸಳನಗರ ಬಡಾವಣೆ ಬಳಿ ನಡೆದಿದೆ.  ಈಕುರಿತು ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 

Obitury: ಕಾಂಗ್ರೆಸ್​ ಪಕ್ಷದ ಆಪದ್ಬಾಂಧವ, ಸೋನಿಯಾ ಗಾಂಧಿಯ ಆಪ್ತ ಆಸ್ಕರ್ ಫರ್ನಾಂಡಿಸ್

ನಾಟಕ ಪ್ರದರ್ಶನಕ್ಕೆ ಅವಕಾಶ ನೀಡಿದ ಬಾಗಲಕೋಟೆ ಜಿಲ್ಲಾಡಳಿತ; ಕಲಾವಿದರ ಮೊಗದಲ್ಲಿ ಮಂದಹಾಸ

(Bagalakote a mother jumped to well with her 1 year child)

Published On - 4:53 pm, Mon, 13 September 21

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ