Sign In

By signing in or creating an account, you agree with Associated Broadcasting Company's Terms & Conditions and Privacy Policy.

Tv9ಗೆ 16ರ ಸಂಭ್ರಮ: ಬಾಗಲಕೋಟೆಯಲ್ಲಿ ಸಂಭ್ರಮಾಚರಣೆ ಮಾಡಿದ ಟಿವಿ9 ಅಭಿಮಾನಿಗಳು

ಟಿವಿ9 ಕನ್ನಡ ಮಾಧ್ಯಮ ಆರಂಭವಾಗಿ ಇಂದಿಗೆ 16 ವರ್ಷಗಳು ತುಂಬಿದ್ದು, ಟಿವಿ9 ಅಭಿಮಾನಿಗಳು ಬಾಗಲಕೋಟೆಯಲ್ಲಿ ಸಂಭ್ರಮಾಚರಣೆ ನಡೆಸಿದ್ದಾರೆ. ಬೃಹತ್ ಕೇಕ್ ಕಟ್ ಮಾಡಿ ಸಿಹಿ ತಿನ್ನಿಸಿ ಸಂಭ್ರಮಾಚರಣೆ ಮಾಡಿದರು.

Tv9ಗೆ 16ರ ಸಂಭ್ರಮ: ಬಾಗಲಕೋಟೆಯಲ್ಲಿ ಸಂಭ್ರಮಾಚರಣೆ ಮಾಡಿದ ಟಿವಿ9 ಅಭಿಮಾನಿಗಳು
Tv9ಗೆ 16ರ ಸಂಭ್ರಮ: ಬಾಗಲಕೋಟೆಯಲ್ಲಿ ಸಂಭ್ರಮಾಚರಣೆ ಮಾಡಿದ ಟಿವಿ9 ಅಭಿಮಾನಿಗಳು
Follow us
TV9 Web
| Updated By: Rakesh Nayak Manchi

Updated on:Dec 09, 2022 | 10:05 AM

ಬಾಗಲಕೋಟೆ: ಟಿವಿ9 ಕನ್ನಡ ಸುದ್ದಿ ಮಾಧ್ಯಮ (TV9 Kannada News Channel) ಆರಂಭವಾಗಿ ಇಂದಿಗೆ 16 ವರ್ಷಗಳು (Tv9 16th Anniversary) ತುಂಬಿದ ಹಿನ್ನೆಲೆ ಜಿಲ್ಲೆಯಲ್ಲಿ ಟಿವಿ9 ಅಭಿಮಾನಿಗಳು (Tv9 Fans) ವಾರ್ಷಿಕೋತ್ಸವವನ್ನು ಕೇಕ್ ಕಟ್ ಮಾಡುವ ಮೂಲಕ ಆಚರಿಸಿದರು. ಸಜೀವಿ ಅಂದ ಮಕ್ಕಳ ಶಾಲೆ ಸಹಯೋಗದಲ್ಲಿ ಕೆಂಗುಲಾಬಿ ಚಿತ್ರನಿರ್ಮಾಪಕ, ವೈಷ್ಣೋದೇವಿ ಕ್ರಿಯೇಷನ್ ಮುಖ್ಯಸ್ಥ ಘನಶ್ಯಾಮ್ ಬಾಂಡಗೆ (Ghanshyam Bondage) ಅವರು ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಬೃಹತ್ ಕೇಕ್ ಕಟ್ ಮಾಡಿ ಸಿಹಿ ತಿನ್ನಿಸಿ ಸಂಭ್ರಮಾಚರಣೆ ಮಾಡಿದರು.

tv9 anniversary

ಅಂದ ಮಕ್ಕಳೊಂದಿಗೆ ವಿಶೇಷ ಚೇತನ ಘನಶ್ಯಾಮ್ ಬಾಂಡಗೆ, ಯುವಮುಖಂಡರಾದ ಸಂತೋಷ ಹೊಕ್ರಾಣಿ, ವೈದ್ಯರಾದ ಡಾ.ದೇವರಾಜ ಪಾಟಿಲ್ ಹಾಗೂ ಗಣ್ಯರು ಟಿವಿ9 ವಾರ್ಷಿಕೋತ್ಸವವನ್ನು ಆಚರಿಸಲಾಯಿತು. ಈ ವೇಳೆ ಟಿವಿ9ಗೆ ಘನಶ್ಯಾಮಮಗ ಬಾಂಡಗೆ, ಗಣ್ಯರು ಹಾಗೂ ಪುಟಾಣಿ ‌ಮಕ್ಕಳು ಟವಿ9ಗೆ ಶುಭಾಶಯಗಳನ್ನು ಕೋರಿದರು.

ಇದನ್ನೂ ಓದಿ: TV9 Kannada Digital Survey ಮಕ್ಕಳಿಗೆ ಲೈಂಗಿಕ ಶಿಕ್ಷಣ ಬೇಕೆ? ಯಾವ ಹಂತದಲ್ಲಿ ನೀಡಬೇಕು? ಜನಾಭಿಪ್ರಾಯ ಇಲ್ಲಿದೆ

tv9 anniversary

ಇದನ್ನೂ ಓದಿ: Tv9 Impact: ಬಾಲಕಿಯ ಸಾಧನೆಗೆ ಮೆಟ್ಟಿಲಾದ ಮಾರುವೇಷ ಕಾರ್ಯಕ್ರಮ

ಪುಟಾಣಿ ಮಕ್ಕಳು ಸಂಭ್ರಮಾಚರಣೆ ವೇಳೆ ಟಿವಿ9 ನಾಮಫಲಕ ಹಿಡಿದು ಅಭಿಮಾನ ಮೆರೆದರು. ಈ ವೇಳೆ ಮಕ್ಕಳಿಗೆ ಸಿಹಿ ಹಂಚಲಾಯಿತು. ಘನಶ್ಯಾಮ್ ಬಾಂಡಗೆ ಅವರು ಕಳೆದ ಹದಿನಾರು ವರ್ಷದಿಂದ ತಪ್ಪದೆ ಟಿವಿ9 ವಾರ್ಷಿಕೋತ್ಸವವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಸಮಾಜಸೇವಕರಾಗಿರುವ ಇವರು ಅಪ್ಪಟ ಟಿವಿ9 ಅಭಿಮಾನಿಯಾಗಿರುವುದು ಟಿವಿ9 ಕನ್ನಡ ಮಾಧ್ಯಮಕ್ಕೆ ಹೆಮ್ಮೆಯ ಸಂಗತಿಯಾಗಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಕ್ ಮಾಡಿ

Published On - 10:05 am, Fri, 9 December 22

ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು