AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: 9ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ನಿಧನ

ಜಮಖಂಡಿ ತಾಲ್ಲೂಕಿನ ಇನಾಮ ಹಂಚಿನಾಳ ಗ್ರಾಮದ ರಾಹುಲ್ ಕೋಲಕಾರ (15) ಪರೀಕ್ಷೆ ಬರೆಯುವ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.

ಬಾಗಲಕೋಟೆ: 9ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ನಿಧನ
ಮೃತ ಬಾಲಕ
ರವಿ ಹೆಚ್ ಮೂಕಿ, ಕಲಘಟಗಿ
| Edited By: ವಿವೇಕ ಬಿರಾದಾರ|

Updated on: Sep 30, 2023 | 3:16 PM

Share

ಬಾಗಲಕೋಟೆ ಸೆ.30: ಇತ್ತೀಚಿನ ದಿನಗಳಲ್ಲಿ ಯುವಕರು ಮತ್ತು ಬಾಲಕರು ಹೃದಯಾಘಾತದಿಂದ (Heart Attack) ಸಾವೀಗಿಡಾಗುತ್ತಿದ್ದಾರೆ. ಇದು ಪೋಷಕರನ್ನು ಚಿಂತೆಗೆ ಹಚ್ಚಿದೆ. ಯುವಕರು ಮತ್ತು ಬಾಲಕರು ಹೃದಯಾಘಾತದಿಂದ ಏಕೆ ನಿಧರಾಗುತ್ತಿದ್ದಾರೆ ಎಂಬುವುದಕ್ಕೆ ವೈದ್ಯರು ಸಂಶೋಧನೆ ನಡೆಸುತ್ತಿದ್ದಾರೆ. ಮತ್ತು ಇದರಿಂದ ದೂರವಾಗಲು ಪೋಷಕರಿಗೆ ಹಲವು ಸಲಹೆಗಳನ್ನು ನೀಡುತ್ತಿದ್ದಾರೆ. ಇದೀಗ ಹೃದಯಾಘಾತಕ್ಕೆ ಓರ್ವ ಬಾಲಕ ನಿಧನ ಹೊಂದಿದ್ದಾನೆ. ಹೌದು ಜಮಖಂಡಿ (Jamkhandi) ತಾಲ್ಲೂಕಿನ ಇನಾಮ ಹಂಚಿನಾಳ ಗ್ರಾಮದ ರಾಹುಲ್ ಕೋಲಕಾರ (15) ಪರೀಕ್ಷೆ ಬರೆಯುವ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.

ರಾಹುಲ್ ಹುಲ್ಯಾಳ ಗ್ರಾಮದ ಶಂಭುಲಿಂಗೇಶ್ವರ ಮಾದ್ಯಮಿಕ ಶಾಲೆಯಲ್ಲಿ 9 ನೇ ತರಗತಿ ಓದುತ್ತಿದ್ದನು. ಶುಕ್ರವಾರ ಅರ್ಧವಾರ್ಷಿಕದ ಪರೀಕ್ಷೆ ಬರೆಯುತ್ತಿರುವ ವೇಳೆ ಹೃದಯಾಘಾತವಾಗಿದೆ. ಕೂಡಲೆ ಶಿಕ್ಷಕರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಪ್ರಾಣ ಬಿಟ್ಟಿದ್ದಾನೆ. ವಿದ್ಯಾರ್ಥಿಗೆ ಹೃದಯಸಂಧಿ ಖಾಯಿಲೆ ಇತ್ತು ಎಂಬ ಮಾಹಿತಿ ವೈದ್ಯರು ನೀಡಿದ್ದಾರೆ.

ಇದನ್ನೂ ಓದಿ: ಗರ್ಬಾ ನೃತ್ಯದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ 19 ವರ್ಷದ ಬಾಲಕ

ಹೊಟ್ಟೆ ನೋವು ತಾಳಲಾರದೆ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

ಮೈಸೂರು: ಹೊಟ್ಟೆ ನೋವು ತಾಳಲಾರದೆ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ಗೋಳೂರು ಗ್ರಾಮದಲ್ಲಿ ನಡೆದಿದೆ. ರೇಣುಕಾ (17) ಮೃತ ವಿದ್ಯಾರ್ಥಿನಿ. ನಂಜನಗೂಡು ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಓದುತ್ತಿದ್ದ ರೇಣುಕಾ ನಿರಂತರ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ನೋವು ತಾಳಲಾರದೆ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?