Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾದಾಮಿಯಲ್ಲಿ ಪಿಕ್​ನಿಕ್​ಗೆಂದು ಬಂದಿದ್ದ ಒಂದೇ ಕುಟುಂಬದ ಮೂವರು ನೀರುಪಾಲು

ಕೈ ತೊಳೆಯಲು ಹೋದ ಶ್ರೀದೇವಿ ಮಾವಿನಮರದ ಜಾರಿ ನದಿಗೆ ಬಿದ್ದಿದ್ದಾರೆ. ಅವರನ್ನು ರಕ್ಷಿಸಲು ಹೋದ ಮೈದುನ ವಿಶ್ವನಾಥ ಹಾಗೂ ವಿಶ್ವನಾಥ ಅವರ ಮಗಳು ನಂದಿನಿ ಸಹ ಜಾರಿ ನದಿಗೆ ಬಿದ್ದಿದ್ದಾರೆ.

ಬಾದಾಮಿಯಲ್ಲಿ ಪಿಕ್​ನಿಕ್​ಗೆಂದು ಬಂದಿದ್ದ ಒಂದೇ ಕುಟುಂಬದ ಮೂವರು ನೀರುಪಾಲು
ನೀರುಪಾಲಾದ ಸ್ಥಳ ಮತ್ತು ವಿಶ್ವನಾಥ್
Follow us
TV9 Web
| Updated By: guruganesh bhat

Updated on:Aug 22, 2021 | 6:01 PM

ಬಾಗಲಕೋಟೆ: ಪಿಕ್ನಿಕ್​ಗೆಂದು ಬಾದಾಮಿಗೆ ಬಂದಿದ್ದ ಒಂದೇ ಕುಟುಂಬದ ಮೂವರು ಶಿವಯೋಗಮಂದಿರ ಬಳಿಯ ನದಿಯಲ್ಲಿ ನೀರುಪಾಲಾದ ದುರ್ಘಟನೆ ನಡೆದಿದೆ. ವಿಶ್ವನಾಥ ಮಾವಿನಮರದ (40), ಶ್ರೀದೇವಿ ಮಾವಿನಮರದ (32), ನಂದಿನಿ ಮಾವಿನಮರದ (12) ನದಿಯಲ್ಲಿ ಕೊಚ್ಚಿಹೋದ ದುರ್ದೈವಿಗಳು. ಶ್ರೀದೇವಿ ಮಾವಿನಮರದ ಮೃತದೇಹ ಪತ್ತೆಯಾಗಿದ್ದು, ಬಾದಾಮಿ ಪೊಲೀಸರು ಮತ್ತು ಅಗ್ನಿಶಾಮಕದಳದ ಸಿಬ್ಬಂದಿ ಉಳಿದವರ ಶೋಧ ನಡೆಸುತ್ತಿದ್ದಾರೆ. ಮೃತರು ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ತಾಲೂಕಿನ ಕೊಟೇಕಲ್ ಗ್ರಾಮದವರಾಗಿದ್ದು, ಗದಗ ಜಿಲ್ಲೆಯ ರೋಣದಲ್ಲಿ ವಾಸವಾಗಿದ್ದರು. ಬಾದಾಮಿಯ ಬನಶಂಕರಿ ದೇವಿ ದೇವಸ್ಥಾನಕ್ಕೆ ತೆರಳಿ ದೇವಿ ದರ್ಶನ ಪಡೆದಿದ್ದರು. ನಂತರ ಬಾದಾಮಿ ತಾಲೂಕಿನ ಶಿವಯೋಗಮಂದಿರಕ್ಕೆ ತೆರಳಿದ್ದರು. ಉಪಹಾರ ಸೇವಿಸಲು ಶಿವಯೋಗಮಂದರ ನದಿ ದಡದಲ್ಲಿ ಕೂತಿದ್ದರು. ಈ ಸಂದರ್ಭದಲ್ಲಿ ಕೈ ತೊಳೆಯಲು ಹೋದ ಶ್ರೀದೇವಿ ಮಾವಿನಮರದ ಜಾರಿ ನದಿಗೆ ಬಿದ್ದಿದ್ದಾರೆ. ಅವರನ್ನು ರಕ್ಷಿಸಲು ಹೋದ ಮೈದುನ ವಿಶ್ವನಾಥ ಹಾಗೂ ವಿಶ್ವನಾಥ ಅವರ ಮಗಳು ನಂದಿನಿ ಸಹ ಜಾರಿ ನದಿಗೆ ಬಿದ್ದಿದ್ದಾರೆ.

ಇದನ್ನೂ ಓದಿ: 

ಯಾರದ್ದೋ ಚೆಕ್, ಎಲ್ಲಿಯದ್ದೋ ಬ್ಯಾಂಕ್: ಕಂತೆ ಕಂತೆ ಹಣ ಎಣಿಸಬೇಕಾದವರು ಧಾರವಾಡದಲ್ಲಿ ಪೊಲೀಸರ ಬಲೆಗೆ

ಅಫ್ಘಾನಿಸ್ತಾನದಿಂದ ಬಂದವರಿಗೆ ಭಾರತದಲ್ಲಿ ಉಚಿತ ಪೋಲಿಯೊ ಲಸಿಕೆ: ಕೇಂದ್ರ ಆರೋಗ್ಯ ಸಚಿವ

(Bagalkot Badami 3 of the same family who came to picnic are missing in the river)

Published On - 4:39 pm, Sun, 22 August 21

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್