AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆಯಲ್ಲಿ ರೈತರ ಪ್ರತಿಭಟನೆ: ಇಂದಿನಿಂದ, ನವೆಂಬರ್ 11ರ ಮಧ್ಯರಾತ್ರಿವರೆಗು ಮದ್ಯ ಮಾರಾಟ ನಿಷೇಧ

ಕಬ್ಬಿಗೆ ಸಮಾನ ದರ ನಿಗದಿ ಮಾಡುವಂತೆ ರೈತರು ಪ್ರತಿಭಟನೆ ಮಾಡುತ್ತಿದ್ದು, ಇದು ನಿನ್ನೆ (ನ.8) ತೀರ್ವ ಸ್ವರೂಪ ಪಡೆದುಕೊಂಡಿತ್ತು.

ಬಾಗಲಕೋಟೆಯಲ್ಲಿ ರೈತರ ಪ್ರತಿಭಟನೆ: ಇಂದಿನಿಂದ, ನವೆಂಬರ್ 11ರ ಮಧ್ಯರಾತ್ರಿವರೆಗು ಮದ್ಯ ಮಾರಾಟ ನಿಷೇಧ
ಬಾಲಗೋಟೆಯಲ್ಲಿ ರೈತರ ಪ್ರತಿಭಟನೆ
TV9 Web
| Edited By: |

Updated on: Nov 09, 2022 | 8:17 PM

Share

ಬಾಗಲಕೋಟೆ: ಕಬ್ಬಿಗೆ ಸಮಾನ ದರ ನಿಗದಿ ಮಾಡುವಂತೆ ರೈತರು ಪ್ರತಿಭಟನೆ ಮಾಡುತ್ತಿದ್ದು, ಇದು ನಿನ್ನೆ (ನ.8) ತೀರ್ವ ಸ್ವರೂಪ ಪಡೆದುಕೊಂಡಿತ್ತು. ಈ ಪ್ರತಿಭಟನೆ ಇಂದು (ನ. 9) ಮುಂದುವರೆದಿದ್ದು ಮುಂಜಾಗ್ರತಾ ಕ್ರಮವಾಗಿ ಇಂದು ಮದ್ಯಾಹ್ನ 2 ಗಂಟೆಯಿಂದ ರಿಂದ ನವೆಂಬರ್ 11ರ ಮಧ್ಯರಾತ್ರಿ 12 ಗಂಟೆವರೆಗೆ ಜಮಖಂಡಿ, ಮುಧೋಳ ಹಾಗೂ ರಬಕವಿ-ಬನಹಟ್ಟಿ ತಾಲೂಕು ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಹಾಗೂ ಸಾಗಾಣಿಕೆ ನಿಷೇಧಿಸಿ ಬಾಗಲಕೋಟೆ ಜಿಲ್ಲಾಧಿಕಾರಿ ಪಿ ಸುನಿಲ್ ಕುಮಾರ ಆದೇಶ ಹೊರಡಿಸಿದ್ದಾರೆ.

ಎರಡು ದಿನದ ಹಿಂದೆ ರೈತರು ಸಮೀರವಾಡಿ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಿದ್ದರು. ಈ ವೇಳೆ ಕಾರ್ಖಾನೆ ಕಚೇರಿ ಕಿಡಕಿ ಗಾಜು ಧ್ವಂಸಗೊಳಿಸಿದ್ದರು. ಪ್ರತಿಭಟನೆ ತರವಿಗೆ ಹೋದ ಪೊಲೀಸರ ಮೇಲೆ ರೈತರು ಕಲ್ಲು ತೂರಾಟ ನಡೆಸಿದ್ದು, ಈ ವೇಳೆ ಬನಹಟ್ಟಿ ಸಿಪಿಐ ಅವರ ಎದೆಗೆ ಕಲ್ಲು ಬಿದ್ದು ಗಾಯಗೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ