Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ವೇತನ ಕೊಡದ ಟೋಲ್ ನಾಕಾ, ಲೇಬರ್ ಗುತ್ತಿಗೆದಾರ ಆತ್ಮಹತ್ಯೆ

ಕಳೆದ ಆರು ತಿಂಗಳ ವೇತನ ಕೊಡದೇ ಏಕಾಏಕಿ ಕೆಲಸದಿಂದ ತೆಗೆದು ಹಾಕಿದ್ದರಿಂದ ಮನನೊಂದ ಲೇಬರ್ ಗುತ್ತಿಗೆದಾರ ಆತ್ಮಹತ್ಯೆ ಮಾಡಿದ್ದಾರೆ.ಬಾಗಲಕೋಟೆ ತಾಲ್ಲೂಕಿನ ಹೊಸೂರು ಬಳಿ ಇರುವ ಬೆಂಗಳೂರು ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಟೋಲ್ ಕಚೇರಿ ಬಳಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬಾಗಲಕೋಟೆ: ವೇತನ ಕೊಡದ ಟೋಲ್ ನಾಕಾ, ಲೇಬರ್ ಗುತ್ತಿಗೆದಾರ ಆತ್ಮಹತ್ಯೆ
Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ರಮೇಶ್ ಬಿ. ಜವಳಗೇರಾ

Updated on: Nov 04, 2023 | 9:01 AM

ಬಾಗಲಕೋಟೆ, (ನವೆಂಬರ್ 04): ಟೋಲ್ ನಾಕಾದಿಂದ ಪೇಮೆಂಟ್ ಕೊಡದ ಹಿನ್ನೆಲೆಯಲ್ಲಿ ಲೇಬರ್ ಗುತ್ತಿಗೆದಾರ (Labour Contractor) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಗಲಕೋಟೆ (Bagalkot)ತಾಲ್ಲೂಕಿನ ಹೊಸೂರು ಬಳಿ ಇರುವ ಬೆಂಗಳೂರು ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಟೋಲ್ ಕಚೇರಿ(bengaluru solapur highway toll plaza) ಬಳಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಾರೆಪ್ಪ ಪೂಜಾರ(50) ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ. ಕಳೆದ ಆರು ತಿಂಗಳ ವೇತನ ಕೊಡದೇ ಏಕಾಏಕಿ ಕೆಲಸದಿಂದ ತೆಗೆದುಹಾಕಿದ್ದಕ್ಕೆ ಮನವೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಬಾಗಲಕೋಟೆ ತಾಲ್ಲೂಕಿನ ‌ನಾಯನೇಗಲಿ ಗ್ರಾಮದ ನಿವಾಸಿಯಾಗಿರುವ ವಾರೆಪ್ಪ ಪೂಜಾರ, ಟೋಲ್ ನಾಕಾ ಅಡಿಯಲ್ಲಿ ಹೆದ್ದಾರಿಯಲ್ಲಿ ಗಾರ್ಡನಿಂಗ್ ನಿರ್ವಹಣೆ, ಗಿಡಗಳಿಗೆ ‌ನೀರು ಹಾಕುವುದು ಹಾಗೂ ಸ್ವಚ್ಚತಾ ಕಾಮಗಾರಿ ಮಾಡಿಸುತ್ತಿದ್ದ. ಬೊಲೆರೊ ವಾಹನಗಳು, ಟ್ಯಾಂಕರ್ ಇಟ್ಟುಕೊಂಡು ಕಾರ್ಮಿಕರ ಮೂಲಕ ಕೆಲಸ ಮಾಡಿಸುತ್ತಿದ್ದರು. ನಿಡಗುಂದಿಯಿಂದ ಹುನಗುಂದವರೆಗೆ ರಸ್ತೆಯ ಗಾರ್ಡನ್ ನಿರ್ವಹಣೆ ಕಾರ್ಯ ಮಾಡುತ್ತಿದ್ದರು. ಆದ್ರೆ, ಆರು ತಿಂಗಳ ವೇತನ ಕೊಡದೇ ಹೊರ ಹಾಕಿದ್ದರು. ಇದರಿಂದ ಮನನೊಂದು ಇಂದು (ನವೆಂಬರ್ 04)ಬೆಳಗ್ಗೆ ಟೋಲ್​ ಕಚೇರಿ ಬಳಿಯೇ ಪ್ರಾಣ ಬಿಟ್ಟಿದ್ದಾರೆ.

ಇದರಿಂದ ಸ್ಥಳೀಯರು ಆಕ್ರೋಶಗೊಂಡಿದ್ದು, ಟೋಲ್ ನಾಕಾ ಬಳಿ ರಾಷ್ಟ್ರೀಯ ಹೆದ್ದಾತಿ ಬಂದ್‌ ಮಾಡಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ವಾಹನಗಳು ಹೆದ್ದಾರಿಯಲ್ಲಿ ಸಾಲುಗಟ್ಟಿ ನಿಂತಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್