ಮೀನುಗಾರರ ಬಲೆಗೆ ಸಿಲುಕಿ ಮೊಸಳೆ ಸಾವು

ಬಾಗಲಕೋಟೆ: ಮೀನುಗಾರರು ಹಾಕಿದ್ದ ಬಲೆಗೆ ಸಿಲುಕಿ ಮೊಸಳೆ ಸಾವನ್ನಪ್ಪಿದೆ. ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಪಟ್ಟಣದ ಮಲಪ್ರಭಾ ನದಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಹುನಗುಂದ ಅರಣ್ಯಾಧಿಕಾರಿಗಳ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮೀನುಗಾರರ ಬಲೆಗೆ ಸಿಲುಕಿ ಮೊಸಳೆ ಸಾವು

Updated on: Feb 27, 2020 | 12:28 PM

ಬಾಗಲಕೋಟೆ: ಮೀನುಗಾರರು ಹಾಕಿದ್ದ ಬಲೆಗೆ ಸಿಲುಕಿ ಮೊಸಳೆ ಸಾವನ್ನಪ್ಪಿದೆ. ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಪಟ್ಟಣದ ಮಲಪ್ರಭಾ ನದಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಹುನಗುಂದ ಅರಣ್ಯಾಧಿಕಾರಿಗಳ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.