AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಮಾರಿ ಕೊರೊನಾದಿಂದ ಕಂಗೆಟ್ಟವರಿಗೆ ಆಸರೆಯಾದ ಅಂಧ ಮಹಿಳೆ

ಬಾಗಲಕೋಟೆ: ಮಹಾಮಾರಿ ಕೊರೊನಾಗೆ ಇಡೀ ದೇಶವೇ ತತ್ತರಿಸಿ ಹೋಗಿದೆ. ಇಂತಹ ಸಂದಿಗ್ಧ ಸಮಯದಲ್ಲಿ ಅಂಧ‌ ಮಹಿಳೆಯೊಬ್ಬರು ಕೊರೊನಾದಿಂದ ಕಂಗೆಟ್ಟ ಬಡವರಿಗೆ ಆಸರೆಯಾಗಿದ್ದಾರೆ. ಆಕ್ಷನೆಡ್ ಸಂಸ್ಥೆಯ ರೀಜನಲ್‌ ಮ್ಯಾನೇಜರ್ ಆಗಿರುವ ನಂದಿನಿ ಅವರು ಓರ್ವ ಅಂಧೆಯಾಗಿದ್ದು, ಕೊರೊನಾದಿಂದ ಬಳಲಿದ ಬಡ ಜನರ ಕಷ್ಟ ಅರ್ಥ ಮಾಡಿಕೊಂಡು ಅವರಿಗೆ ಆಸರೆಯಾಗಿದ್ದಾರೆ. ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಸೋರಗಾಂವ, ಬರಗಿ, ಗುಲಗಾಲ ಜಂಬಗಿ, ಒಂಟಗೋಡಿ, ನಾಗರಾಳ, ಮಾಲಾಪೂರ ಗ್ರಾಮಗಳ ಬಡ ಜನರಿಗೆ ಸಂಸ್ಥೆಯಿಂದ ದಿನಸಿ‌ ಕಿಟ್ ವಿತರಿಸಿ ಮಾನವೀಯತೆ ಮೆರೆದಿದ್ದಾರೆ. ಈ […]

ಮಹಾಮಾರಿ ಕೊರೊನಾದಿಂದ ಕಂಗೆಟ್ಟವರಿಗೆ ಆಸರೆಯಾದ ಅಂಧ ಮಹಿಳೆ
ಸಾಧು ಶ್ರೀನಾಥ್​
| Edited By: |

Updated on: May 24, 2020 | 6:47 PM

Share

ಬಾಗಲಕೋಟೆ: ಮಹಾಮಾರಿ ಕೊರೊನಾಗೆ ಇಡೀ ದೇಶವೇ ತತ್ತರಿಸಿ ಹೋಗಿದೆ. ಇಂತಹ ಸಂದಿಗ್ಧ ಸಮಯದಲ್ಲಿ ಅಂಧ‌ ಮಹಿಳೆಯೊಬ್ಬರು ಕೊರೊನಾದಿಂದ ಕಂಗೆಟ್ಟ ಬಡವರಿಗೆ ಆಸರೆಯಾಗಿದ್ದಾರೆ. ಆಕ್ಷನೆಡ್ ಸಂಸ್ಥೆಯ ರೀಜನಲ್‌ ಮ್ಯಾನೇಜರ್ ಆಗಿರುವ ನಂದಿನಿ ಅವರು ಓರ್ವ ಅಂಧೆಯಾಗಿದ್ದು, ಕೊರೊನಾದಿಂದ ಬಳಲಿದ ಬಡ ಜನರ ಕಷ್ಟ ಅರ್ಥ ಮಾಡಿಕೊಂಡು ಅವರಿಗೆ ಆಸರೆಯಾಗಿದ್ದಾರೆ.

ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಸೋರಗಾಂವ, ಬರಗಿ, ಗುಲಗಾಲ ಜಂಬಗಿ, ಒಂಟಗೋಡಿ, ನಾಗರಾಳ, ಮಾಲಾಪೂರ ಗ್ರಾಮಗಳ ಬಡ ಜನರಿಗೆ ಸಂಸ್ಥೆಯಿಂದ ದಿನಸಿ‌ ಕಿಟ್ ವಿತರಿಸಿ ಮಾನವೀಯತೆ ಮೆರೆದಿದ್ದಾರೆ. ಈ ಅಂಧ ಮಹಿಳೆಯ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ