AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಮಾರಿ ಕೊರೊನಾದಿಂದ ಕಂಗೆಟ್ಟವರಿಗೆ ಆಸರೆಯಾದ ಅಂಧ ಮಹಿಳೆ

ಬಾಗಲಕೋಟೆ: ಮಹಾಮಾರಿ ಕೊರೊನಾಗೆ ಇಡೀ ದೇಶವೇ ತತ್ತರಿಸಿ ಹೋಗಿದೆ. ಇಂತಹ ಸಂದಿಗ್ಧ ಸಮಯದಲ್ಲಿ ಅಂಧ‌ ಮಹಿಳೆಯೊಬ್ಬರು ಕೊರೊನಾದಿಂದ ಕಂಗೆಟ್ಟ ಬಡವರಿಗೆ ಆಸರೆಯಾಗಿದ್ದಾರೆ. ಆಕ್ಷನೆಡ್ ಸಂಸ್ಥೆಯ ರೀಜನಲ್‌ ಮ್ಯಾನೇಜರ್ ಆಗಿರುವ ನಂದಿನಿ ಅವರು ಓರ್ವ ಅಂಧೆಯಾಗಿದ್ದು, ಕೊರೊನಾದಿಂದ ಬಳಲಿದ ಬಡ ಜನರ ಕಷ್ಟ ಅರ್ಥ ಮಾಡಿಕೊಂಡು ಅವರಿಗೆ ಆಸರೆಯಾಗಿದ್ದಾರೆ. ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಸೋರಗಾಂವ, ಬರಗಿ, ಗುಲಗಾಲ ಜಂಬಗಿ, ಒಂಟಗೋಡಿ, ನಾಗರಾಳ, ಮಾಲಾಪೂರ ಗ್ರಾಮಗಳ ಬಡ ಜನರಿಗೆ ಸಂಸ್ಥೆಯಿಂದ ದಿನಸಿ‌ ಕಿಟ್ ವಿತರಿಸಿ ಮಾನವೀಯತೆ ಮೆರೆದಿದ್ದಾರೆ. ಈ […]

ಮಹಾಮಾರಿ ಕೊರೊನಾದಿಂದ ಕಂಗೆಟ್ಟವರಿಗೆ ಆಸರೆಯಾದ ಅಂಧ ಮಹಿಳೆ
ಸಾಧು ಶ್ರೀನಾಥ್​
| Edited By: |

Updated on: May 24, 2020 | 6:47 PM

Share

ಬಾಗಲಕೋಟೆ: ಮಹಾಮಾರಿ ಕೊರೊನಾಗೆ ಇಡೀ ದೇಶವೇ ತತ್ತರಿಸಿ ಹೋಗಿದೆ. ಇಂತಹ ಸಂದಿಗ್ಧ ಸಮಯದಲ್ಲಿ ಅಂಧ‌ ಮಹಿಳೆಯೊಬ್ಬರು ಕೊರೊನಾದಿಂದ ಕಂಗೆಟ್ಟ ಬಡವರಿಗೆ ಆಸರೆಯಾಗಿದ್ದಾರೆ. ಆಕ್ಷನೆಡ್ ಸಂಸ್ಥೆಯ ರೀಜನಲ್‌ ಮ್ಯಾನೇಜರ್ ಆಗಿರುವ ನಂದಿನಿ ಅವರು ಓರ್ವ ಅಂಧೆಯಾಗಿದ್ದು, ಕೊರೊನಾದಿಂದ ಬಳಲಿದ ಬಡ ಜನರ ಕಷ್ಟ ಅರ್ಥ ಮಾಡಿಕೊಂಡು ಅವರಿಗೆ ಆಸರೆಯಾಗಿದ್ದಾರೆ.

ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಸೋರಗಾಂವ, ಬರಗಿ, ಗುಲಗಾಲ ಜಂಬಗಿ, ಒಂಟಗೋಡಿ, ನಾಗರಾಳ, ಮಾಲಾಪೂರ ಗ್ರಾಮಗಳ ಬಡ ಜನರಿಗೆ ಸಂಸ್ಥೆಯಿಂದ ದಿನಸಿ‌ ಕಿಟ್ ವಿತರಿಸಿ ಮಾನವೀಯತೆ ಮೆರೆದಿದ್ದಾರೆ. ಈ ಅಂಧ ಮಹಿಳೆಯ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ