AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಪ್ರೀತಿಸಲು ನಿರಾಕರಿಸಿದ ಬಾಲಕಿಗೆ ಚಾಕು ಇರಿದ! ಒನ್​​ ಸೈಡ್ ಲವ್ ಹೆಸರಿನಲ್ಲಿ ಯುವಕನ ಹುಚ್ಚಾಟ

ಅಪ್ರಾಪ್ತೆ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ, 23 ವರ್ಷದ ರವಿ ಅಥಣಿ ಎಂಬ ಯುವಕ ವನ್ ಸೈಡ್ ಲವ್ ಹೆಸರಿನಲ್ಲಿ ಕೆಲ ದಿನಗಳಿಂದ ಪ್ರೀತಿಸುವಂತೆ ಬಾಲಕಿಗೆ ಪೀಡಿಸುತ್ತಿದ್ದ, ಬಾಲಕಿ ಪ್ರೀತಿಗೆ ನಿರಾಕರಿಸಿದ್ದಕ್ಕೆ ರೊಚ್ಚಿಗೆದ್ದು, ಯುವಕ ಚಾಕು ಇರಿದಿದ್ದಾನೆ.

Crime News: ಪ್ರೀತಿಸಲು ನಿರಾಕರಿಸಿದ ಬಾಲಕಿಗೆ ಚಾಕು ಇರಿದ! ಒನ್​​ ಸೈಡ್ ಲವ್ ಹೆಸರಿನಲ್ಲಿ ಯುವಕನ ಹುಚ್ಚಾಟ
23 ವರ್ಷದ ರವಿ ಅಥಣಿ
TV9 Web
| Edited By: |

Updated on:Sep 18, 2021 | 10:53 AM

Share

ಬಾಗಲಕೋಟೆ: ಪ್ರೀತಿಸಲು ನಿರಾಕರಿಸಿದ ಬಾಲಕಿಗೆ ಯುವಕ ಚಾಕುವಿನಿಂದ ಚುಚ್ಚಿ ಹಲ್ಲೆ ಮಾಡಿದ ಘಟನೆ ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲೂಕಿನ ತೇರದಾಳ ಪಟ್ಟಣದಲ್ಲಿ ನಡೆದಿದೆ. ಅಪ್ರಾಪ್ತೆಯ ಕುತ್ತಿಗೆ ಹಾಗೂ ಕಿವಿಗೆ ಚಾಕುವಿನಿಂದು ಇರಿದಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳು ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಅಪ್ರಾಪ್ತೆ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ, 23 ವರ್ಷದ ರವಿ ಅಥಣಿ ಎಂಬ ಯುವಕ ಒನ್​​ ಸೈಡ್ ಲವ್ ಹೆಸರಿನಲ್ಲಿ ಕೆಲ ದಿನಗಳಿಂದ ಪ್ರೀತಿಸುವಂತೆ ಬಾಲಕಿಗೆ ಪೀಡಿಸುತ್ತಿದ್ದ, ಬಾಲಕಿ ಪ್ರೀತಿಗೆ ನಿರಾಕರಿಸಿದ್ದಕ್ಕೆ ರೊಚ್ಚಿಗೆದ್ದು, ಯುವಕ ಚಾಕು ಇರಿದಿದ್ದಾನೆ.

ಸದ್ಯ ತೇರದಾಳ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮೂಲಗಳ ಪ್ರಕಾರ ಅಪ್ರಾಪ್ತೆ ಅಪಾಯದಿಂದ ಪಾರಾಗಿದ್ದಾಳೆ ಎಂದು ತಿಳಿದುಬಂದಿದೆ. ಸದ್ಯ ಯುವಕನನ್ನು ತೇರದಾಳ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಉಡುಪಿ: ಸಮುದ್ರದಲ್ಲಿ ಮೀನುಗಾರಿಕೆ ದೋಣಿ ಮಗುಚಿ ಇಬ್ಬರು ನಾಪತ್ತೆ ಸಮುದ್ರದಲ್ಲಿ ಮೀನುಗಾರಿಕೆ ದೋಣಿ ಮಗುಚಿ ಇಬ್ಬರು ನಾಪತ್ತೆಯಾದ ಘಟನೆ ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ತಾರಾಪತಿ ಬಳಿ ನಡೆದಿದೆ. ಶುಕ್ರವಾರ ನಾಡದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಆದರೆ ಶುಕ್ರವಾರ ಸಂಜೆಯಿಂದ ಶರಣ್(25), ಅಣ್ಣಪ್ಪ(30) ನಾಪತ್ತೆಯಾಗಿದ್ದಾರೆ. ಜಯಗುರೂಜಿ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಕರಾವಳಿ ಕಾವಲು ಪಡೆಯಿಂದ ನಾಪತ್ತೆಯಾದ ಮೀನುಗಾರರ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Crime News: ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಪ್ರೇಯಸಿಗೆ ಚಾಕುವಿನಿಂದ ಇರಿದು ತಾನೂ ಚುಚ್ಚಿಕೊಂಡ ಪ್ರಿಯತಮ

ಪ್ರೀತಿಗೆ ನೋ ಎಂದಿದ್ದಕ್ಕೆ ಚಾಚುವಿನಿಂದ ಚುಚ್ಚಿ ಹತ್ಯೆಗೈದ ವ್ಯಕ್ತಿ ಪೊಲೀಸರ ಸೆರೆ

Published On - 10:32 am, Sat, 18 September 21

Follow Us
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ