AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾರಿಗೆ ಖಾಸಗಿ ಬಸ್​ ಡಿಕ್ಕಿ, ಚಿತ್ರದುರ್ದದ ಗಾಣಿಗ ಗುರುಪೀಠದ ಸ್ವಾಮೀಜಿ ಸೇರಿ ಐವರಿಗೆ ಗಾಯ

Bagalkote: ಇಳಕಲ್ ಹೊರವಲಯದಲ್ಲಿ ಖಾಸಗಿ ವಿಆರ್​​ಎಲ್ ಬಸ್ ಲಾರಿಯೊಂದಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಗಾಣಿಗ ಗುರುಪೀಠದ ಬಸವಪ್ರಭು ಸ್ವಾಮೀಜಿ ಮತ್ತು ಬಸ್ ಚಾಲಕ ಸೇರಿದಂತೆ ಐವರಿಗೆ ಗಾಯಗಳಾಗಿವೆ.

ಲಾರಿಗೆ ಖಾಸಗಿ ಬಸ್​ ಡಿಕ್ಕಿ, ಚಿತ್ರದುರ್ದದ ಗಾಣಿಗ ಗುರುಪೀಠದ ಸ್ವಾಮೀಜಿ ಸೇರಿ ಐವರಿಗೆ ಗಾಯ
ಲಾರಿಗೆ ಖಾಸಗಿ ಬಸ್​ ಡಿಕ್ಕಿ, ಚಿತ್ರದುರ್ದದ ಗಾಣಿಗ ಗುರುಪೀಠದ ಸ್ವಾಮೀಜಿ ಸೇರಿ ಐವರಿಗೆ ಗಾಯ
TV9 Web
| Edited By: |

Updated on: Jul 19, 2022 | 2:26 PM

Share

ಬಾಗಲಕೋಟೆ: ಇಳಕಲ್ ಹೊರವಲಯದಲ್ಲಿ ಖಾಸಗಿ ವಿಆರ್​​ಎಲ್ ಬಸ್ ಲಾರಿಯೊಂದಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಗಾಣಿಗ ಗುರುಪೀಠದ ಬಸವಪ್ರಭು ಸ್ವಾಮೀಜಿ ಮತ್ತು ಬಸ್ ಚಾಲಕ ಸೇರಿದಂತೆ ಐವರಿಗೆ ಗಾಯಗಳಾಗಿವೆ. ಗಾಯಾಳುಗಳು ಅಪಾಯದಿಂದ ಪಾರಾಗಿದ್ದಾರೆ. ಬೆಳಿಗ್ಗೆ ಮೂರು ಗಂಟೆಗೆ ಘಟನೆ ನಡೆದಿದ್ದು ಚಿತ್ರದುರ್ದದ ಗಾಣಿಗ ಗುರುಪೀಠದ ಸ್ವಾಮೀಜಿ ಅವರನ್ನು ಬೆಂಗಳೂರು ಗ್ಲೋಬಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಉಳಿದಂತೆ ಚಾಲಕ ಸೇರಿ ನಾಲ್ವರನ್ನು ಇಳಕಲ್ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಇಳಕಲ್ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ