- Kannada News Karnataka Bagalkot Bus rams into lorry chitradurga ganiga gurupeeth swamiji injured along with 4 passengers in Bagalkote
ಲಾರಿಗೆ ಖಾಸಗಿ ಬಸ್ ಡಿಕ್ಕಿ, ಚಿತ್ರದುರ್ದದ ಗಾಣಿಗ ಗುರುಪೀಠದ ಸ್ವಾಮೀಜಿ ಸೇರಿ ಐವರಿಗೆ ಗಾಯ
Bagalkote: ಇಳಕಲ್ ಹೊರವಲಯದಲ್ಲಿ ಖಾಸಗಿ ವಿಆರ್ಎಲ್ ಬಸ್ ಲಾರಿಯೊಂದಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಗಾಣಿಗ ಗುರುಪೀಠದ ಬಸವಪ್ರಭು ಸ್ವಾಮೀಜಿ ಮತ್ತು ಬಸ್ ಚಾಲಕ ಸೇರಿದಂತೆ ಐವರಿಗೆ ಗಾಯಗಳಾಗಿವೆ.

ಲಾರಿಗೆ ಖಾಸಗಿ ಬಸ್ ಡಿಕ್ಕಿ, ಚಿತ್ರದುರ್ದದ ಗಾಣಿಗ ಗುರುಪೀಠದ ಸ್ವಾಮೀಜಿ ಸೇರಿ ಐವರಿಗೆ ಗಾಯ
Updated on: Jul 19, 2022 | 2:26 PM
ಬಾಗಲಕೋಟೆ: ಇಳಕಲ್ ಹೊರವಲಯದಲ್ಲಿ ಖಾಸಗಿ ವಿಆರ್ಎಲ್ ಬಸ್ ಲಾರಿಯೊಂದಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಗಾಣಿಗ ಗುರುಪೀಠದ ಬಸವಪ್ರಭು ಸ್ವಾಮೀಜಿ ಮತ್ತು ಬಸ್ ಚಾಲಕ ಸೇರಿದಂತೆ ಐವರಿಗೆ ಗಾಯಗಳಾಗಿವೆ. ಗಾಯಾಳುಗಳು ಅಪಾಯದಿಂದ ಪಾರಾಗಿದ್ದಾರೆ. ಬೆಳಿಗ್ಗೆ ಮೂರು ಗಂಟೆಗೆ ಘಟನೆ ನಡೆದಿದ್ದು ಚಿತ್ರದುರ್ದದ ಗಾಣಿಗ ಗುರುಪೀಠದ ಸ್ವಾಮೀಜಿ ಅವರನ್ನು ಬೆಂಗಳೂರು ಗ್ಲೋಬಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಉಳಿದಂತೆ ಚಾಲಕ ಸೇರಿ ನಾಲ್ವರನ್ನು ಇಳಕಲ್ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಇಳಕಲ್ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Related Stories
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ
ದೇವಿಯನ್ನು ಹಾಲು ತುಪ್ಪದಿಂದ ಕಾಂಗ್ರೆಸ್ ಶುದ್ಧೀಕರಣ
ಶ್ರೀರಾಮ ನವಮಿ ಹಿನ್ನೆಲೆ ಕೆ.ಆರ್. ಮಾರುಕಟ್ಟೆ ಫುಲ್ ರಶ್
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಂದ ಸುತ್ತೂರು ಮಠಕ್ಕೆ ಭೇಟಿ
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!
ಇದು ಯಾರ್ಕರ್ಗಿಂತಲೂ ಬೇಗ ಔಟ್ ಮಾಡತ್ತೆ! ಹೀಗಂದಿದ್ಯಾಕೆ RCB
ಮಕ್ಕಳಿಗೆ ಇಷ್ಟವಾಗುವ ಚಾಕೋ ಬಾರ್, ರೆಸಿಪಿ ಇಲ್ಲಿದೆ
ಥಾಯ್ಲೆಂಡ್ ಸಮುದ್ರ ತೀರದಲ್ಲಿ ಶಿಶಿರ್-ಐಶ್ವರ್ಯಾ ಸಿಂಧೋಗಿ ಡ್ಯಾನ್ಸ್
ಹೋಟೆಲ್ ಉದ್ಘಾಟನೆಗೆ ತೆರಳಿದ ಸಂಜನಾಗೆ ಸಿಕ್ತು ಭರ್ಜರಿ ಸ್ವಾಗತ
ಪ್ರದೀಪ್ ಈಶ್ವರ್ ವಿರುದ್ಧ ಬಿಜೆಪಿ ವಿನೂತನ ಪ್ರತಿಭಟನೆ
ಗ್ಲಾಮರಸ್ ಅವತಾರದಲ್ಲಿ ನಟಿ ಭಾಗ್ಯಶ್ರೀ ಬೋರ್ಸೆ: ವಿಡಿಯೋ ನೋಡಿ
