AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎರಡೂ ಕ್ಷೇತ್ರಗಳಿಗೆ 16-16 ನಾಯಕರನ್ನೊಳಗೊಂಡ ಉಸ್ತುವಾರಿ ಸಮಿತಿಗಳನ್ನು ರಚಿಸಿದ್ದಾರೆ. ಬಾಗಲಕೋಟೆಗೆ ವಸಂತ್ ಕುಮಾರ್ ಮತ್ತು ದಾವಣಗೆರೆಗೆ ಮಂಜುನಾಥ್ ಭಂಡಾರಿ ಅವರನ್ನು ಸಂಚಾಲಕರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ.

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ
CongressImage Credit source: google
ಪ್ರಸನ್ನ ಗಾಂವ್ಕರ್​
| Edited By: |

Updated on: Mar 08, 2026 | 10:43 PM

Share

ಬೆಂಗಳೂರು, ಮಾರ್ಚ್​ 08: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ (by-election) ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar)​ ಎರಡೂ  ಕ್ಷೇತ್ರಕ್ಕೆ 16-16 ನಾಯಕರನ್ನೊಳಗೊಂಡ ಉಸ್ತುವಾರಿ ಸಮಿತಿ ರಚನೆ ಮಾಡಿದ್ದಾರೆ. ಬಾಗಲಕೋಟೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ವಸಂತ್ ಕುಮಾರ್ ಮತ್ತು ದಾವಣಗೆರೆಗೆ ಕಾಱಧ್ಯಕ್ಷ ಮಂಜುನಾಥ್ ಭಂಡಾರಿ ಸಂಚಾಲಕರಾಗಿದ್ದಾರೆ.

ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನದಿಂದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಮತ್ತು ಮತ್ತೋರ್ವ ಮಾಜಿ ಸಚಿವ ವಿಎಸ್​​​ ಮೇಟಿ ನಿಧನದಿಂದ ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಕೂಡ ತೆರವಾಗಿತ್ತು. ಈ ಹಿನ್ನೆಲೆಯಲ್ಲಿ ಎರಡೂ ಕ್ಷೇತ್ರಗಳಿಗೆ ಶೀಘ್ರದಲ್ಲೇ ಉಪಚುನಾವಣೆ ನಡೆಯುವ ಹಿನ್ನಲೆ ಇದೀಗ ಚುನಾವಣಾ ಸಿದ್ಧತೆಗಳನ್ನು ಕೈಗೊಳ್ಳಲು ಚುನಾವಣಾ ಆಯೋಗ ಉಸ್ತುವಾರಿ ಸಮಿತಿಯನ್ನು ನೇಮಕ ಮಾಡಿದೆ.

ದಾವಣಗೆರೆ ಉಪ ಚುನಾವಣೆ ಉಸ್ತುವಾರಿ ಸಮಿತಿ ಸದಸ್ಯರು

  • ಮಂಜುನಾಥ್ ಭಂಡಾರಿ, ಎಂ.ಎಲ್.ಸಿ/ಡಬ್ಲ್ಯೂ.ಪಿ, ಕೆ.ಪಿ.ಸಿ.ಸಿ – ಸಂಚಾಲಕ
  • ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ
  • ಸಚಿವ ಕೆ.ಎಚ್. ಮುನಿಯಪ್ಪ
  • ಸಚಿವ ಜಮೀರ್ ಅಹಮದ್ ಖಾನ್​​
  • ಸಚಿವ ಈಶ್ವರ್ ಖಂಡ್ರೆ
  • ಸಚಿವ ಕೃಷ್ಣ ಬೈರೇಗೌಡ
  • ಸಚಿವ ಶರಣಪ್ರಕಾಶ್ ಪಾಟೀಲ್​
  • ಸಚಿವ ಪ್ರಿಯಾಂಕ್ ಖರ್ಗೆ
  • ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​​
  • ಸಚಿವ ಸಂತೋಷ್ ಲಾಡ್​
  • ಸಚಿವ ಮಧು ಬಂಗಾರಪ್ಪ
  • ಸಲೀಂ ಅಹಮದ್, ಮುಖ್ಯ ಸಚೇತಕರು, ವಿಧಾನ ಪರಿಷತ್ತು
  • ತನ್ವೀರ್ ಸೇಠ್, ಶಾಸಕರು/ಡಬ್ಲ್ಯೂ.ಪಿ, ಕೆ.ಪಿ.ಸಿ.ಸಿ, ಮಾಜಿ ಸಚಿವ
  • ಮಾಜಿ ಎಂಎಲ್​ಸಿ ವಿ.ಆರ್. ಸುದರ್ಶನ್​
  • ಮಾಜಿ ಸಚಿವ ಎಚ್.ಎಂ. ರೇವಣ್ಣ
  • ಮಾಜಿ ಸಚಿವ ಎಚ್. ಆಂಜನೇಯ

ಬಾಗಲಕೋಟೆ ಉಪ ಚುನಾವಣೆ ಉಸ್ತುವಾರಿ ಸಮಿತಿ ಸದಸ್ಯರು

  • ವಸಂತ ಕುಮಾರ್, ಎಂ.ಎಲ್.ಸಿ/ಡಬ್ಲ್ಯೂ.ಪಿ, ಕೆ.ಪಿ.ಸಿ.ಸಿ – ಸಂಚಾಲಕರು
  • ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ
  • ಸಚಿವ ಸತೀಶ್ ಜಾರಕಿಹೊಳಿ
  • ಸಚಿವ ಎಂ ಬಿ ಪಾಟೀಲ್​​
  • ಸಚಿವ ಶಿವಾನಂದ ಪಾಟೀಲ್​​
  • ಸಚಿವ ಶಿವರಾಜ್ ತಂಗಡಗಿ
  • ಸಚಿವ ಶರಣಬಸಪ್ಪ ದರ್ಶನಾಪುರ
  • ಸಚಿವ ಬೈರತಿ ಸುರೇಶ್​​
  • ಸಚಿವ ರಹೀಮ್ ಖಾನ್​
  • ಶಾಸಕ ಸಿ.ಎಸ್. ನಾಡಗೌಡ
  • ಮಾಜಿ ಸಚಿವ ರಾಜಶೇಖರ್ ಪಾಟೀಲ್​​
  • ಶಾಸಕ ವಿಜಯಾನಂದ ಕಾಶಪ್ಪನವರ್​
  • ಎಂಎಲ್​ಸಿ ಎಫ್.ಎಚ್. ಜಕ್ಕಪ್ಪನವರ್​​
  • ಎಂಎಲ್​ಸಿ ಬಸನಗೌಡ ಬಾದರ್ಲಿ
  • ಮಾಜಿ ಎಂಎಲ್​ಸಿ ಸೋಮಣ್ಣ ಬೇವಿನಮರದ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್